Tulunadu flag;ವಿಶ್ವದ ಅತೀ ಎತ್ತರದ ಶಿಖರದಲ್ಲಿ ತುಳುನಾಡ ಧ್ವಜ ಹಾರಿಸಿದ ಉಡುಪಿಯ ಯುವಕ!


Team Udayavani, Aug 8, 2023, 7:40 AM IST

Tulunadu flag;ವಿಶ್ವದ ಅತೀ ಎತ್ತರದ ಶಿಖರದಲ್ಲಿ ತುಳುನಾಡ ಧ್ವಜ ಹಾರಿಸಿದ ಉಡುಪಿಯ ಯುವಕ!

ಉಡುಪಿ: ಸಾಫ್ಟ್ ವೇರ್‌ ಕೆಲಸ ಬಿಟ್ಟು ಸುಮಾರು 18 ಸಾವಿರಕ್ಕೂ ಅಧಿಕ ಕಿ.ಮೀ. ಪ್ರಯಾಣವನ್ನು ಬೈಕಿನಲ್ಲಿಯೇ ಏಕಾಂಗಿಯಾಗಿ ಮುಗಿಸಿ ತುಳುನಾಡಿನ ಧ್ವಜವನ್ನು ವಿಶ್ವದ ಅತೀ ಎತ್ತರದ ಲಡಾಖ್‌ನ ಉಮ್ಲಿಂಗ್‌ ಲಾ ಮತ್ತು ಮೌಂಟ್‌ ಎವರೆಸ್ಟ್‌ ಬೇಸ್‌ ಕ್ಯಾಂಪ್‌ನ ಮೇಲೆ ಉಡುಪಿಯ ಬ್ರಹ್ಮಗಿರಿಯ ಯುವಕ ಸಿದ್ವಿನ್‌ ಶೆಟ್ಟಿ (28)ಹಾರಿಸಿದ್ದಾರೆ.

ಟ್ರೆಕ್ಕಿಂಗ್‌ನಲ್ಲಿ ಆಸಕ್ತಿ ಹೊಂದಿದ್ದ ಇವರು 2023ರ ಮೇ 6ರಂದು ಉಡುಪಿಯಿಂದ ತನ್ನ ಹಿಮಾಲಯನ್‌ ಬೈಕ್‌ನಲ್ಲಿ ಪ್ರಯಾಣ ಆರಂಭಿಸಿ ಭಾರತದ 21 ರಾಜ್ಯಗಳು, 5 ಕೇಂದ್ರಾ ಡಳಿತ ಪ್ರದೇಶಗಳನ್ನು ಮತ್ತು ನೇಪಾಲ ಮತ್ತು ಭೂತಾನ್‌ ದೇಶಗಳನ್ನು ಸುತ್ತಿ ಜು. 19ರಂದು ಉಡುಪಿಗೆ ಮರಳಿದ್ದಾರೆ. ಇದರೊಂ ದಿಗೆ ವಿಶ್ವದ ಅತೀ ಎತ್ತರದ ಪ್ರದೇಶ

ವಾದ ಉಮ್ಲಿಂಗ್‌ ಲಾ (19,024 ಅಡಿ), ಮೌಂಟ್‌ ಎವರೆಸ್ಟ್‌ ಬೇಸ್‌ ಕ್ಯಾಂಪ್‌ (17,598 ಅಡಿ ಎತ್ತರ) ಮತ್ತು ವಿಶ್ವದ ಅತೀ ಎತ್ತರದ ಶಿವ ದೇವಾಲಯ ತುಂಗನಾಥ್‌ ಅನ್ನು ಕೂಡ ಸ್ಪರ್ಶಿಸಿ ಬಂದಿದ್ದಾರೆ.

ಉಡುಪಿಯ ಸುರೇಶ್‌ ಕೃಷ್ಣ ಶೆಟ್ಟಿ ಮತ್ತು ಸುಜಯಾ ಎಸ್‌. ಶೆಟ್ಟಿ ಅವರ ಪುತ್ರ. ನಿಟ್ಟೆ ಕಾಲೇಜಿನಲ್ಲಿ ಕಂಪ್ಯೂಟರ್‌ ಸೈನ್ಸ್‌ನಲ್ಲಿ ಎಂಜಿನಿಯರಿಂಗ್‌ ಪದವಿ ಪಡೆದಿದ್ದಾರೆ. ಇಡೀ ದೇಶವನ್ನು ಸುತ್ತಿ ಅಲ್ಲಿನ ಶಿವ ದೇವಾಲಯಗಳನ್ನು ಸಂದರ್ಶಿಸಬೇಕು ಎನ್ನುವುದು ಅವರ ಆಸೆಯಾಗಿತ್ತು. ತುಳುನಾಡಿನ ಧ್ವಜವನ್ನು ವಿಶ್ವದ ಎತ್ತರದ ಪ್ರದೇಶ
ದಲ್ಲಿ ಇದುವರೆಗೆ ಉಡುಪಿಯ ಯಾವುದೇ ಚಾರಣಿಗರು ಹಾರಿಸಿಲ್ಲ ಎನ್ನುತ್ತಾರೆ ಅವರು.

ನನ್ನ ಈ ಪ್ರಯಾಣದ ಅವಧಿಯಲ್ಲಿ 50 ಡಿಗ್ರಿಗಳಿಂದ -16 ಡಿಗ್ರಿ ವರೆಗಿನ ತಾಪಮಾನವನ್ನು ತಡೆದುಕೊಂಡಿದ್ದೇನೆ. 100ಕ್ಕೂ ಅಧಿಕ ದೇವಸ್ಥಾನಗಳು, ಗುರುದ್ವಾರ, ಚರ್ಚ್‌ ಮತ್ತು ಮಸೀದಿಗಳ ವಾಸ್ತು ಶಿಲ್ಪವನ್ನು ವೀಕ್ಷಿಸುವ ಅವಕಾಶ ದೊರಕಿತು. ಈ ವೇಳೆ ಬಹುತೇಕ ಎಲ್ಲ ಧರ್ಮದ ಜನರೊಂದಿಗೆ ಬೆರೆಯುವ ಅವರೊಂದಿಗೆ ಸಂವಾದ ಮಾಡುವುದರೊಂದಿಗೆ ಅವರ ಸಂಸ್ಕೃತಿ, ಆಚಾರ-ವಿಚಾರಗಳನ್ನು ತಿಳಿಯಲು ಸಾಧ್ಯವಾಯಿತು. ಮೂರು ದೇಶಗಳ ಸಶಸ್ತ್ರ ಪಡೆಗಳ ಅಧಿಕಾರಿಗಳನ್ನು ಕೂಡ ಭೇಟಿಯಾಗಿದ್ದು ಮತ್ತೊಂದು ವಿಶೇಷ.
– ಸಿದ್ವಿನ್‌ ಶೆಟ್ಟಿ

ಟಾಪ್ ನ್ಯೂಸ್

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.