Hampi: ಜನತಾ‌ ಪ್ಲಾಟ್‌ ನಿವಾಸಿಗಳ ಸಮಸ್ಯೆ ಆಲಿಸಿದ ಸಚಿವ ಜಮೀರ್


Team Udayavani, Aug 9, 2023, 5:45 PM IST

JAM

ಹೊಸಪೇಟೆ: ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಬುಧವಾರ ಹಂಪಿಗೆ ಭೇಟಿ ನೀಡಿ, ಜನತಾ ಪ್ಲಾಟ್ ನಿವಾಸಿಗಳ ಸಮಸ್ಯೆ ಆಲಿಸಿದರು.

ನ್ಯಾಯಾಂಗ ನಿಂದನೆ ಕೇಸ್ ಹೆಸರಲ್ಲಿ ಕಳೆದ ಎರಡು ತಿಂಗಳ ಹಿಂದೆ ವಿಜಯನಗರ ಜಿಲ್ಲಾಡಳಿತ ಇಲ್ಲಿನ ಹೋಂ ಸ್ಟೇ, ಅಂಗಡಿ ಮುಂಗಟ್ಟು ಹಾಗೂ ಹೊಟೇಲ್ ಗಳಿಗೆ ಬೀಗಮುದ್ರೆ ಹಾಕಿತ್ತು. ಇದರಿಂದ ಕಳೆದ ಎರಡು ತಿಂಗಳಿಂದ ಹಂಪಿಗೆ ಬರುವ ಯಾತ್ರಾರ್ಥಿಗಳಿಗೆ ಹಾಗೂ ಪ್ರವಾಸಿಗರಿಗೆ ವಸತಿ ಸೌಲಭ್ಯ ಇರಲಿ ಆಹಾರ, ನೀರೂ ಸಹ ದೊರಕದೆ ಸಮಸ್ಯೆಯಾಗಿತ್ತು. ಇನ್ನು ಸ್ಥಳೀಯರೂ ಸಹ ಯಾವುದೇ ಸರಕು ಬೇಕಾದರೂ ಸಮೀಪದ ಗ್ರಾಮಗಳಿಗೆ ತೆರಳುವ ಪರಿಸ್ಥಿತಿ ಬಂದೊದಗಿದೆ.

ಈ ಎಲ್ಲಾ ವಿಷಯವನ್ನು ಸ್ಥಳೀಯರು ಭೇಟಿ ನೀಡಿದ ಸಚಿವ ಜಮೀರ್ ಅಹಮದಗ ಅವರ ಗಮನಕ್ಕೆ ತಂದರು. ಮಹಿಳೆಯರು ಹಾಗೂ ಗ್ರಾಮಸ್ಥರು ತಮ್ಮ ಅಹವಾಲು ಸಲ್ಲಿಸಿದರು. ಈ ವೇಳೆ ಸಚಿವರೊಂದಿಗೆ ಮಾತನಾಡಿದ ಗ್ರಾಮಸ್ಥ ಕಿರಣ್ ಹಂಪಿ ಜನರ ಮೇಲಿರುವ ಗಾಂಜಾ ಮಾರಾಟ, ವೇಷ್ಯಾವಾಟಿಕೆ ಆರೋಪದ ಕುರಿತು ಇರುವ ವಾಸ್ತವತೆ, ಹಂಪಿ ಜನರ ಮೇಲೆ ಕೇಳಿ ಬಂದ ಆರೋಪಗಳನ್ನು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಎಲ್ಲರು ಆರೋಪಿಸುವಂತೆ ಇಲ್ಲಿ ಯಾವುದೇ ರೆಸಾರ್ಟ್ ಗಳಿಲ್ಲ. ಇರುವುದೆಲ್ಲವೂ ಹೋಂ ಸ್ಟೇಗಳು. ಈ ಹೋಂಸ್ಟೇಗಳು ವಾಣಿಜ್ಯ ವಹಿವಾಟಿನ ಅಡಿಯಲ್ಲಿ ಬರುವುದೇ ಇಲ್ಲ. ಆದರೂ ಅನಧಿಕೃತ ವ್ಯವಹಾರ ಎಂದು ಆರೋಪಿಸಿ ಜನರ ಜೀವನ‌ ನಡೆಸಲೂ ಸಹ ತೊಂದರೆ ಮಾಡಿದ್ದಾರೆ ಎಂದು ಸ್ಥಳೀಯರು ಸಚಿವರ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಜಮೀರ್ ಅಹಮದ್ ನಿಮ್ಮಗಳ ಬಗ್ಗೆ ಇರುವ ತಪ್ಪು ಗ್ರಹಿಕೆ ನನಗೀಗ ನಿವಾರಣೆಯಾಯಿತು ಎಂದರು.

ಜನರ ಅಹವಾಲು ಸ್ವೀಕರಿಸಿದ ಸಚಿವ ಜಮೀರ್ ಅಹಮದ್ ಖಾನ್ ನಂತರ ಹಂಪಿಯ ವಿರೂಪಾಕ್ಷೇಶ್ವರ ಸ್ವಾಮಿಯ ದರ್ಶನ ಪಡೆದರು.

ಹಂಪಿ ಜನರು ಗಾಂಜಾ ಮಾರಾಟ ಮಾಡುತ್ತಾರೆ ವೇಷ್ಯಾವಾಟಿಕೆ ನಡೆಸುತ್ತಾರೆ ಎನ್ನುವ ಆರೋಪಗಳು ಹುರುಳಿಲ್ಲದವು ಎನ್ನುವುದನ್ನು ಸಚಿವರ ಗಮನಕ್ಕೆ ತರಲಾಗಿದೆ. ನ್ಯಾಯಾಂಗದ ಆದೇಶ ಆಗುವವರೆಗಾದರೂ ಜನರ ಜೀವನೋಪಾಯಕ್ಕೆ ಯಾವುದೇ ತೊಂದರೆ ಮಾಡದಂತೆ ಸಚಿವರಲ್ಲಿ ಮನವಿ ಮಾಡಲಾಗಿದೆ. ಎಂದು‌‌ ನಿವಾಸಿ ಕಿರಣ್ ಕುಮಾರ್ ತಿಳಿಸಿದರು

ಟಾಪ್ ನ್ಯೂಸ್

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

MOdi (3)

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Himanth-Bisw

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.