Election: ಸ್ಪರ್ಧೆ ವಯೋಮಿತಿ 18ಕ್ಕೆ ಇಳಿಕೆ ಪ್ರಸ್ತಾವ ಸ್ವಾಗತಾರ್ಹ ವಿಚಾರ


Team Udayavani, Aug 9, 2023, 11:32 PM IST

politi

ದೇಶದಲ್ಲಿ ಚುನಾವಣೆಗೆ ಸ್ಪರ್ಧಿಸುವವರ ವಯೋಮಿತಿಯನ್ನು 25ರಿಂದ 18ಕ್ಕೆ ಇಳಿಸಬೇಕೆಂದು ಈಚೆಗೆ ಸಂಸದೀಯ ಸಮಿತಿಯೊಂದು ಶಿಫಾರಸು ಮಾಡಿದೆ. ಇದರ ಸಾಧಕ-ಬಾಧಕಗಳೇನು? ಈ ಬಗ್ಗೆ ಚಾವಡಿಯಲ್ಲೊಂದು ಚರ್ಚೆ.

ಚುನಾವಣೆಗೆ ಸ್ಪರ್ಧೆ ಮಾಡುವ ವಯೋಮಿತಿ ಯನ್ನು 25ರಿಂದ 18ಕ್ಕೆ ಇಳಿಸಲು ಸಂಸದೀಯ ಸಮಿತಿ ಸಲಹೆ ನೀಡಿರು ವುದು ಸ್ವಾಗತಾರ್ಹ ವಿಚಾರವಾಗಿದೆ. ಭಾರತ ದೇಶದ ಒಕ್ಕೂಟದ ವ್ಯವಸ್ಥೆಯಲ್ಲಿ 25 ವರ್ಷ ಮೇಲ್ಪಟ್ಟ ಭಾರತದ ಪ್ರಜೆ ಚುನಾವಣೆಗೆ ಸ್ಪರ್ಧೆ ಮಾಡಲು ಸಾಂವಿಧಾನಿಕ ಅವಕಾಶ ಇದೆ. 25 ವರ್ಷ ಇರುವ ಈ ನಿಯಮ ವನ್ನು 18ನೇ ವರ್ಷಕ್ಕೆ ಇಳಿಕೆ ಮಾಡುವುದು ದೇಶದ ಹಲವು ಅಭಿವೃದ್ಧಿ ವಿಚಾರಗಳಲ್ಲಿ ಪೂರಕವಾದ ಅಭಿಪ್ರಾಯವಾಗಿದೆ.

18 ವರ್ಷಕ್ಕೆ ಲೋಕಸಭೆ ಹಾಗೂ ವಿಧಾನಸಭೆಗೆ ಚುನಾವಣೆಗೆ ಸ್ಪರ್ಧೆ ಮಾಡುವುದಾದರೆ ಯುವಕರು ದೇಶವನ್ನು ಮುಂದಿನ ಪೀಳಿಗೆಯಲ್ಲಿ ಸದೃಢವಾಗಿ ನಿರ್ಮಾಣ ಮಾಡುವ ಗುರಿ ಸುಲಭವಾಗಿ ತಲುಪಬಹುದಾಗಿದೆ. ಹಾಗೂ ಬಹುಮುಖ್ಯ ವಾಗಿ ದೇಶಕ್ಕೆ ಮಾರಕವಾಗಿರುವ ಬಹುದೊಡ್ಡ ಪಿಡುಗು ಭ್ರಷ್ಟಾಚಾರವನ್ನು ತಡೆಯಲು ಇದು ಬಹಳ ಉಪಯುಕ್ತಕಾರಿಯಾಗಿದೆ. ಈ ನೂತನ ನಿಯಮದಿಂದ ಯುವ ಪ್ರತಿಭಾನ್ವಿತರನ್ನು ರಾಜಕೀಯ ಕ್ಷೇತ್ರಕ್ಕೆ ಹಾಗೂ ದೇಶದ ಸೇವೆಗೆ ಬಳಸಿಕೊಳ್ಳ ಬಹುದಾಗಿದೆ.

ಬಹುತೇಕ ಪ್ರತಿಭಾನ್ವಿತ ಯುವಕ ಯುವತಿಯರು 25 ವರ್ಷಗಳವರೆಗೆ ತಮ್ಮ ಶಿಕ್ಷಣವನ್ನು ಮುಗಿಸಿ ಅನಂತರ ತಮ್ಮ ವೃತ್ತಿ ಜೀವನದ ಕಡೆ ಗಮನವಹಿಸುತ್ತಾರೆ, ಆದರೆ ಒಂದು ಅಂದಾಜಿನ ಪ್ರಕಾರ ಹೆಚ್ಚು ಶಿಕ್ಷಣ ಪಡೆದವರು ರಾಜಕೀಯಕ್ಕೆ ಬರುತ್ತಿಲ್ಲ ಎನ್ನು ವುದು ಬಹಳಷ್ಟು ತಜ್ಞರ ಅಭಿಪ್ರಾಯವಾಗಿದೆ.

ಬಹುತೇಕ ಮಂದಿ ವಂಶ ಪರಂಪರೆಯಾಗಿ ಮತ್ತು ಉದ್ಯಮದ ದೃಷ್ಟಿಯಿಂದ ಚುನಾ ವಣೆಗಳಲ್ಲಿ ಸ್ಪರ್ಧೆ ಮಾಡುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ. ಇದು ದೇಶದ ಅಭಿವೃದ್ಧಿಗೆ ಮಾರಕವಾಗಿದೆ ಆದರೆ ಉದ್ಯಮಿಗಳು ಅಥವಾ ಶಿಕ್ಷಣ ಪಡೆಯದೆ ಇರುವವರು ಜನ ಪ್ರತಿನಿಧಿ ಗಳಾಗ ಬಾರದು ಎಂದು ಯಾವುದೇ ಕಾನೂನು ಇಲ್ಲ, ಎಲ್ಲರೂ ಸಮಾನರು ಎನ್ನುವ ಆಶಯ ನಮ್ಮ ಸಂವಿಧಾನದ್ದಾಗಿದೆ.

18ನೇ ವರ್ಷಕ್ಕೇ ಸ್ಪರ್ಧೆ ಮಾಡುವ ಅವಕಾಶ ದೊರೆತರೆ ಪ್ರತಿಭಾನ್ವಿತ ಯುವ ಪೀಳಿಗೆ ರಾಜಕೀಯಕ್ಕೆ ಬರುವುದಾದರೆ ವೈಜ್ಞಾನಿಕವಾಗಿ ಮತ್ತು ತಾಂತ್ರಿಕವಾಗಿ ದೇಶ ಅಭಿವೃದ್ಧಿ ಹೊಂದುತ್ತದೆ. ಈ ಹಿಂದೆ 18 ವರ್ಷಕ್ಕೆ ಮತದಾನ ಮಾಡುವ ಹಕ್ಕನ್ನು ಇಳಿಕೆ ಮಾಡಿದ್ದ ಲಾಭವನ್ನು ಇಂದು ನಾವು ಪಡೆಯುತ್ತಿದ್ದೇವೆ. ಅದರಂತೆ ಚುನಾವಣೆಗೆ ಸ್ಪರ್ಧೆ ಮಾಡುವ ವಯಸ್ಸನ್ನು ಇಳಿಕೆ ಮಾಡುವುದು ಹಲವು ಮಜಲುಗಳಲ್ಲಿ ದೇಶದ ಅಭಿವೃದ್ಧಿಗೆ ಪೂರಕವಾಗಿದೆ.
ಸಂಸದೀಯ ಸಮಿತಿಯ ಈ ಸಲಹೆ ಒಂದು ರೀತಿಯಲ್ಲಿ ಸ್ವಾಗತಾರ್ಹವಾಗಿದೆ.

ಐಶ್ವರ್ಯ ಮಂಚನಹಳ್ಳಿ, ಎಐಸಿಸಿ ವಕ್ತಾರರು

ಟಾಪ್ ನ್ಯೂಸ್

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

one year for siddaramaiah govt

ಗ್ಯಾರಂಟಿ ಸರಕಾರಕ್ಕೆ ವರ್ಷದ ಗೋರಂಟಿ!; ಹಲವು ಸವಾಲುಗಳ ನಡುವೆಯೂ ಭರವಸೆ ಈಡೇರಿಸಿದ ಸರಕಾರ

swati maliwal

AAP; ಸಂತ್ರಸ್ತೆಯಾದ ಸ್ವಾತಿ ಮಲಿವಾಲ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.