ಸಿಎ ಫೌಂಡೇಶನ್‌ ಪರೀಕ್ಷೆ; ತ್ರಿಶಾ ಕ್ಲಾಸಸ್‌ ವಿದ್ಯಾರ್ಥಿಗಳ ಸಾಧನೆ


Team Udayavani, Aug 11, 2023, 12:13 PM IST

7-trisha-clases

ಉಡುಪಿ: ಸಿಎ, ಸಿಎಸ್‌ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗೆ 25 ವರ್ಷಗಳಿಂದ ತರಬೇತಿ ನೀಡುತ್ತಿರುವ ಸಂಸ್ಥೆ ತ್ರಿಶಾ ಕ್ಲಾಸಸ್‌ನ ವಿದ್ಯಾರ್ಥಿಗಳು ಇನ್‌ಸ್ಟಿಟ್ಯೂಟ್‌ ಆಫ್ ಚಾರ್ಟರ್ಡ್‌ ಅಕೌಂಟೆಂಟ್ಸ್‌ ಆಫ್ ಇಂಡಿಯಾ ನಡೆಸಿರುವ ಸಿಎ ಫೌಂಡೇಶನ್‌ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಮಂಗಳೂರು ತ್ರಿಶಾ ಕಾಲೇಜಿನ ವಿದ್ಯಾರ್ಥಿಗಳಾದ ಸ್ವಾತಿ ಪೈ, ಮರಿಯಮ್‌ ನಿಹಾ, ಭೂಮಿಕಾ, ತೇಜಸ್ವಿನಿ, ತೇಜಸ್ವಿ, ಶ್ರಾವ್ಯಾ, ಆವಂತಿಕಾ, ಜೀವಿತಾ ಜಿ., ಆದಿತ್ಯನಾರಾಯಣ ಪಿ.ಎಸ್‌., ವೈಷ್ಣವಿ ರಾವ್‌, ಫ‌ಕ್ರುದ್ದೀನ್‌ ರಝೀ, ಅಕ್ಷಯ ಉಡುಪ, ಕ್ಷಮಾ ಕೃಷ್ಣ ಕೆ.ಕೆ., ಸುಷ್ಮಿತಾ, ಜಿಯೂ ಜೋಸ್‌, ಐಶ್ವರ್ಯಾ ಸದಾನಂದ, ರಾಯನ್‌ ಅಲೆಕ್‌ ಡಿ’ಸೋಜಾ, ಮೇಘಾ ನಾಯಕ್‌, ತನಿಷಾ ಜಿ. ಕೊಟ್ಯಾನ್‌, ಮೇಧಾ ರಾಜೇಶ ಕಿಣಿ, ಸಂಜನಾ ರವೀಶ್‌, ಆಂಚಲ್‌ ಎ., ಅನಿಶಾ ವಿ. ಪೂಜಾರಿ, ಎಂ. ಆದೀಶ್‌ ಕಾಮತ್‌, ಶಿವಾನಿ ಆರ್‌.ಕೆ., ಸ್ಫೂರ್ತಿ ಶಿವಣ್ಣ ಲಿಂಗದಳ್ಳಿ, ಆಶ್ರಿತಾ, ಕೆ. ಆಯುಷ್‌, ಮೋನಿಕಾ ಎನ್‌. ಎಸ್‌., ಧನ್ಯಶ್ರೀ, ಇಶಾ ಪ್ರಮೋದ್‌ ಬೀದಿಗೆ, ದೀಕ್ಷಿತ್‌ ಶೆಣೈ, ಸಹನಾ ವಿಷ್ಣು ಕಾಮತ್‌, ಅನೂಪ್‌ ಗಣೇಶ್‌ ಟಿ.ಜಿ., ಶ್ರೇಯಾ ಪಿ.ಎಸ್‌. ಶೆಟ್ಟಿ, ಸುಶ್ರೀತ್‌ ಪಿ.ಎಸ್‌., ತನ್ವಿ ಸುನಿಲ್‌ ಶೆಟ್ಟಿ, ಜೀವಿತಾ, ಚೈತನ್ಯ, ಚರಣರಾಜ್‌ ಶೆಟ್ಟಿ, ದೀಕ್ಷಿತ್‌ ಡಿ. ದೇವಾಡಿಗ, ಧೃತಿ.

ತ್ರಿಶಾ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾದ ಅಪೂರ್ವ ಟಿ., ಕೆ. ಶ್ರೀಲತಾ, ಬಿ. ಅಮೃತ್‌ ನಾಯಕ್‌, ಮೈಥಿಲೀ ದೇವಿ, ಉದಯ ಕುಮಾರ್‌, ತ್ರಿಶಾ ಕ್ಲಾಸಸ್‌ ಮಂಗಳೂರಿನ ವಿದ್ಯಾರ್ಥಿಗಳಾದ ದಿಶಾ ಪ್ರಶಾಂತ್‌ ಶಾನುಭಾಗ್‌, ಸಿರಿ ಎನ್‌. ಹೆಗಡೆ, ಕಾವ್ಯಾ, ಎ. ವಸಂತ ಉಡುಪ, ವೈಷ್ಣವ್‌, ಮೊಹಮ್ಮದ್‌ ಅಫ್ರೀದ್‌, ಮಾನಸಾ ಯಜ್ಞೇಶ್ ಸೂರಿಂಜೆ, ಶ್ರೇಯಾ ವೆಂಕಟೇಶ ಭಟ್‌, ಶಮಂತ್‌ ಜಿ., ವೇದಿಕಾ ಭಕ್ತ, ಶ್ರೇಯಸ್‌ ಬೆಳ್ಳೂರು, ಜೀವೋತ್ತಮ ಎಂ.ಕೆ., ವೈಶಾನ್ವಿ ಎಸ್‌. ಉತ್ತೀರ್ಣರಾಗಿದ್ದಾರೆ. ಸಂಸ್ಥೆಯ ಅಧ್ಯಕ್ಷ ಲೆಕ್ಕಪರಿಶೋಧಕ ಗೋಪಾಲಕೃಷ್ಣ ಭಟ್‌, ಸಿದ್ಧಾಂತ್‌ ಫೌಂಡೇಶನ್‌ನ ಟ್ರಸ್ಟಿಗಳಾದ ನಮಿತಾ ಜಿ. ಭಟ್‌, ರಾಮ ಪ್ರಭು ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ್ದಾರೆ.

ಟಾಪ್ ನ್ಯೂಸ್

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.