Rakshit shetty: ಒಂದಲ್ಲ,ನಾಲ್ಕು!.. ಈ ವರ್ಷ ರಕ್ಷಿತ್‌ ಶೆಟ್ಟಿ ಪರಂವದಿಂದ ಅದ್ಧೂರಿ ರಿಲೀಸ್


Team Udayavani, Aug 11, 2023, 2:38 PM IST

Rakshit shetty

ನಟ ರಕ್ಷಿತ್‌ ಶೆಟ್ಟಿ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳು ಈ ವರ್ಷ ತೆರೆಗೆ ಬರಲಿವೆ. ಹೀಗೆಂದರೆ ನಿಮಗೆ ಆಶ್ಚರ್ಯವಾಗಬಹುದು. ಏಕೆಂದರೆ ಸದ್ಯ ರಕ್ಷಿತ್‌ ನಟಿಸಿರುವ ಎರಡು ಸಿನಿಮಾಗಳಷ್ಟೇ ಬಿಡುಗಡೆಗೆ ಸಿದ್ಧವಾಗಿವೆ. “ಸಪ್ತ ಸಾಗರದಾಚೆ ಎಲ್ಲೋ- ಸೈಡ್‌-ಎ’ ಮತ್ತು “ಬಿ’ ಚಿತ್ರಗಳಲ್ಲಷ್ಟೇ ರಕ್ಷಿತ್‌ ನಟಿಸಿರೋದು. ಹಾಗಾದರೆ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳು ಯಾವುವು ಎಂದು ನೀವು ಕೇಳಬಹುದು. ರಕ್ಷಿತ್‌ ಶೆಟ್ಟಿ ನಟಿಸದೇ ಇರಬಹುದು. ಆದರೆ, ಅವರು ನಿರ್ಮಾಪಕರೂ ಎಂಬುದನ್ನು ಮರೆಯಬಾರದು.

ಹೌದು, ಈ ವರ್ಷ ರಕ್ಷಿತ್‌ ನಿರ್ಮಾಣದ 4 ಚಿತ್ರಗಳು ತೆರೆಗೆ ಬರಲಿವೆ. “ಸಪ್ತ ಸಾಗರದಾಚೆ ಎಲ್ಲೋ- ಸೈಡ್‌-ಎ’ ಹಾಗೂ “ಸೈಡ್‌-ಬಿ’ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿ ನಟಿಸಿ, ನಿರ್ಮಿಸಿದ್ದರೆ ಇನ್ನೆರಡು ಚಿತ್ರಗಳನ್ನು ರಕ್ಷಿತ್‌ ನಿರ್ಮಿಸಿದ್ದಾರೆ.

“ಬ್ಯಾಚುಲರ್‌ ಪಾರ್ಟಿ’ ಹಾಗೂ “ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಗಳನ್ನು ರಕ್ಷಿತ್‌ ನಿರ್ಮಿಸಿದ್ದಾರೆ. ಈ ಎರಡೂ ಚಿತ್ರಗಳು ಕೂಡಾ ಈಗಾಗಲೇ ಚಿತ್ರೀಕರಣ ಪೂರೈಸಿ, ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ಬಿಝಿಯಾಗಿವೆ. ಈ ಚಿತ್ರಗಳನ್ನು ರಕ್ಷಿತ್‌ ಈ ವರ್ಷವೇ ತೆರೆಗೆ ತರುತ್ತಿದ್ದಾರೆ. ಈ ಮೂಲಕ ಒಂದರ ಹಿಂದೊಂದರಂತೆ ತಮ್ಮ ಪ್ರೊಡಕ್ಷನ್‌ ಸಿನಿಮಾಗಳನ್ನು ಬಿಡುಗಡೆ ಮಾಡಲು ಮುಂದಾಗಿದ್ದಾರೆ.

ಇನ್ನು, ರಕ್ಷಿತ್‌ ಶೆಟ್ಟಿ ಸಾಥ್‌ ನೀಡಿದ “ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ಚಿತ್ರ ಈ ವರ್ಷದ ಮೊದಲ ಹಿಟ್‌ ಆಗಿ, ಎಲ್ಲರ ಗಮನ ಸೆಳೆದಿದೆ. ಇದು ರಕ್ಷಿತ್‌ ಶೆಟ್ಟಿ ಜೋಶ್‌ ಹೆಚ್ಚಿಸಿದ್ದು ಸುಳ್ಳಲ್ಲ. “ಹಾಸ್ಟೆಲ್‌ ಹುಡುಗರು ದೊಡ್ಡಮಟ್ಟದಲ್ಲಿ ಹಿಟ್‌ ಆಗಿರುವುದು ಖುಷಿ ಕೊಟ್ಟಿದೆ. ಇಂತಹ ಹೊಸ ತಂಡಗಳ ಗೆಲುವು ಇಡೀ ಚಿತ್ರರಂಗಕ್ಕೆ ಜೋಶ್‌ ನೀಡುವುದರಲ್ಲಿ ಎದರಡು ಮಾತಿಲ್ಲ. ತಿಂಗಳಿಗೊಂದು ಚಿತ್ರವಾದರೂ ಒಳ್ಳೆಯ ಸ್ಕೋರ್‌ ಮಾಡಿದಾಗ ಚಿತ್ರರಂಗದಲ್ಲಿ ಉತ್ಸಾಹ ಇರುತ್ತದೆ’ ಎನ್ನುತ್ತಾರೆ.

ಇನ್ನು “ಸಪ್ತಸಾಗರ’ ನಂತರ ರಕ್ಷಿತ್‌ “ರಿಚರ್ಡ್‌ ಆ್ಯಂಟನಿ’ ಕೈಗೆತ್ತಿಕೊಳ್ಳಲಿದ್ದಾರೆ. ಇದು ಇವರ ಡ್ರೀಮ್‌ ಪ್ರಾಜೆಕ್ಟ್. ಈ ಚಿತ್ರದ ನಟನೆ, ನಿರ್ದೇಶನ ಎರಡೂ ಜವಾಬ್ದಾರಿ ರಕ್ಷಿತ್‌ ಅವರದ್ದೇ. ಈಗಾಗಲೇ ಫ‌ಸ್ಟ್‌ಲುಕ್‌ ಟೀಸರ್‌ ಹಿಟ್‌ಲಿಸ್ಟ್‌ ಸೇರಿದೆ. ಈ ಚಿತ್ರವನ್ನು ಹೊಂಬಾಳೆ ಫಿಲಂಸ್‌ ನಿರ್ಮಿಸುತ್ತಿದೆ. ಈ ಚಿತ್ರದ ಬಳಿಕ ರಕ್ಷಿತ್‌ “ಪುಣ್ಯಕೋಟಿ’ ಚಿತ್ರದ ಕಡೆಗೆ ಗಮನಹರಿಸಲಿದ್ದಾರೆ. ಇದು ರಕ್ಷಿತ್‌ ಮಹತ್ವಕಾಂಕ್ಷೆಯ ಸಿನಿಮಾ. ಈ ಚಿತ್ರ ಎರಡು ಭಾಗಗಳಲ್ಲಿ ಬರಲಿದೆ.

ಇದನ್ನು ಮುಗಿಸಿಕೊಂಡು ರಕ್ಷಿತ್‌ ಶೆಟ್ಟಿ “ಎಂ2ಎಂ'( ಮಾರ್ನಿಂಗ್‌ ಟು ಮೋಕ್ಷ’) ಚಿತ್ರ ಮಾಡಲಿದ್ದಾರೆ. ಈ ಎಲ್ಲಾ ಕಮಿಟ್‌ಮೆಂಟ್‌ಗಳು ಮುಗಿದ “ಕಿರಿಕ್‌ ಪಾರ್ಟಿ-2′ ಮಾಡಲಿದ್ದಾರೆ. ಈ ಚಿತ್ರ ಮಾಡುವ ಕುರಿತು ರಕ್ಷಿತ್‌ ಅವರ ಹೊಸ ಪ್ಲ್ರಾನ್‌ ಕೂಡಾ ಹೊಂದಿದ್ದಾರಂತೆ. ಅದೇನು ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

The Judgement;

The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್‌: ರವಿಚಂದ್ರನ್‌

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.