ModiVsMamata; ‘ಈ ವ್ಯಕ್ತಿಗೆ ದೇಶ ನಡೆಸಲು ಹೇಗೆ ಸಾಧ್ಯ…’: ಪಿಎಂ ಮೋದಿ ವಿರುದ್ಧ ಮಮತಾ ಟೀಕೆ


Team Udayavani, Aug 13, 2023, 8:18 AM IST

modi vs mamata

ಕೋಲ್ಕತ್ತಾ: ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಟೀಕೆ ಮುಂದುವರಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಬಂಗಾಳದ ಜನರು ಎಂದಿಗೂ ವಿಭಜಕ ರಾಜಕೀಯಕ್ಕೆ ತಲೆಬಾಗುವುದಿಲ್ಲ ಎಂದಿದ್ದಾರೆ.

ಪಶ್ಚಿಮ ಬಂಗಾಳದ ಬಿಜೆಪಿ ಪಂಚಾಯತ್ ರಾಜ್ ಪರಿಶದ್ ಜೊತೆ ವಿಡಿಯೋ ಕಾನ್ಫರೆನ್ಸ್ ಜೊತೆ ಮಾತನಾಡಿದ ಪ್ರಧಾನಿ ಮೋದಿ, ಬಂಗಾಳದ ಪಂಚಾಯತ್ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಹೇಗೆ ರಕ್ತದೊಂದಿಗೆ ಆಡಿದೆ ಎಂದು ಇಡೀ ದೇಶವೇ ನೋಡಿದೆ. ಇಷ್ಟೆಲ್ಲಾ ಮಿತಿಮೀರಿದ ಹೊರತಾಗಿಯೂ, ಬಂಗಾಳದ ಜನರು ಬಿಜೆಪಿಗೆ ಆಶೀರ್ವಾದ ಮಾಡುವುದನ್ನು ಮುಂದುವರೆಸಿದ್ದಾರೆ. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಆದರೆ ಅವರು ಗೆದ್ದಾಗ, ಅವರಿಗೆ ಮೆರವಣಿಗೆಗಳಿಗೆ ಅವಕಾಶ ನೀಡಲಿಲ್ಲ ಮತ್ತು ಅವರ ಮೇಲೆ ಜೀವ ಬೆದರಿಕೆಯ ದಾಳಿಗಳು ನಡೆದವು” ಎಂದಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಮಮತಾ, ರಾಜ್ಯದ ಬಿಜೆಪಿ ನಾಯಕರನ್ನು ಸಂತೋಷಪಡಿಸಲು ನರೇಂದ್ರ ಮೋದಿ ಅವರು ಬಂಗಾಳವನ್ನು “ಅವಮಾನಿಸಿದರು, ವಂಚಿಸಿದರು, ತುಳಿಸಿದರು ಮತ್ತು ನೋವನ್ನುಂಟುಮಾಡಿದರು” ಎಂದು ಹೇಳಿದರು.

ವಿದೇಶಗಳಿಗೆ ಭೇಟಿ ನೀಡುವುದು, ಡೀಲ್‌ಗಳನ್ನು ಮಾಡುವುದು, ಉಡುಗೊರೆಗಳನ್ನು ನೀಡುವುದು, ಪ್ರಮಾಣಪತ್ರಗಳೊಂದಿಗೆ ಹಿಂದಿರುಗುವುದು ಮತ್ತು ಅವರ ಪ್ರವಾಸಗಳ ಕುರಿತು ಸಂಸತ್ತಿಗೆ ವಿವರಸಿಲು ಅವರು ಹಿಂಜರಿಯಲಿಲ್ಲ ಎಂದು ಮಮತಾ ಆರೋಪಿಸಿದರು.

“ಜನರಿಗೆ ಮಾನವೀಯತೆಯ ಸಂದೇಶವನ್ನು ನೀಡುವ ಬದಲು, ಪ್ರಧಾನಿಯವರು ಇಂದು ನಡೆದ ಸಣ್ಣ ಕಾರ್ಯಕ್ರಮವೊಂದರಲ್ಲಿ ಪಶ್ಚಿಮ ಬಂಗಾಳವನ್ನು ಕೆಣಕಲು ನಿರ್ಧರಿಸಿದ್ದಾರೆ. ಬಂಗಾಳವನ್ನು ನೆನಪಿಸಿಕೊಂಡಿದ್ದಕ್ಕಾಗಿ ನಾನು ಪ್ರಧಾನಿ ಕುರ್ಚಿಗೆ ಧನ್ಯವಾದ ಹೇಳುತ್ತೇನೆ, ವ್ಯಕ್ತಿಗೆ ಅಲ್ಲ. ಇಲ್ಲಿ ಬಿಜೆಪಿ ನಾಯಕರನ್ನು ತೃಪ್ತಿಪಡಿಸಲು ಅವರು ಬಂಗಾಳವನ್ನು ಅವಮಾನಿಸಿದ್ದಾರೆ. .100 ದಿನಗಳ ಕೆಲಸ (MGNREGA) ಯೋಜನೆಯಡಿ ಬಡವರ ವೇತನವನ್ನು ತಡೆಹಿಡಿಯಲಾಗಿದೆ. ಈ ಯೋಜನೆಗಾಗಿ ಭಾರತ ಸರ್ಕಾರವು ಸತತ ಐದು ಬಾರಿ ಅಗ್ರಸ್ಥಾನದ ರಾಜ್ಯವಾಗಿ ನಮಗೆ ಬಹುಮಾನ ನೀಡಿದೆ,” ಮಮತಾ ಬ್ಯಾನರ್ಜಿ ಹೇಳಿದರು.

“ಮಣಿಪುರವು ಕಳೆದ 100 ದಿನಗಳಿಂದ ಹೊತ್ತಿ ಉರಿಯುತ್ತಿದೆ, ಮಣಿಪುರದಂತಹ ಸಣ್ಣ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸಲು ಪ್ರಧಾನಿಗೆ ಸಾಧ್ಯವಾಗದಿದ್ದರೆ ಅವರು ಇಡೀ ದೇಶವನ್ನು ಹೇಗೆ ನಡೆಸುತ್ತಾರೆ. ಪ್ರತಿ ಹೆಜ್ಜೆಯಲ್ಲೂ ಬಂಗಾಳವನ್ನು ದೂಷಿಸುತ್ತಾ, ಬೆದರಿಸುತ್ತಾ ಹೋದರೆ ಅವರು ದೇಶವನ್ನು ಹೇಗೆ ನಡೆಸಬಲ್ಲರು? ಬಂಗಾಳದ ಜನರು ಎಂದಿಗೂ ವಿಭಜನೆ ಮತ್ತು ಗಲಭೆಗಳ ರಾಜಕೀಯಕ್ಕೆ ಶರಣಾಗಿಲ್ಲ ಎಂಬುದನ್ನು ನೆನಪಿನಲ್ಲಿಡಬೇಕು”ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

9

Crime: 4 ತಿಂಗಳಿನಲ್ಲಿ 1646 ಅಪರಾಧ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

Who is the prime ministerial candidate of the opposition party? Answered by Mallikarjuna Kharge

INDIA bloc ವಿಪಕ್ಷಗಳ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಉತ್ತರ ನೀಡಿದ ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.