Kalaburagi: ಇನ್ನು ಆರು ತಿಂಗಳಲ್ಲಿ ಬಿಜೆಪಿನೇ ಉಳಿಯಲ್ಲ: ಪ್ರಿಯಾಂಕ್ ಖರ್ಗೆ ಭವಿಷ್ಯ
Team Udayavani, Aug 14, 2023, 2:53 PM IST
ಕಲಬುರಗಿ: “ಇನ್ನು ಆರು ತಿಂಗಳಲ್ಲಿ ರಾಜ್ಯದಲ್ಲಿ, ಕೆಂದ್ರದಲ್ಲಿ ಬಿಜೆಪಿ ಉಳಿಯುವುದು ಕಷ್ಟ…. ಕಾದು ನೋಡಿ, ನಾನು ಇದಕ್ಕೆ ಗ್ಯಾರಂಟಿ ಕೊಡುತ್ತೇನೆ” ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಜನಸ್ನೇಹಿ ಅಭಿಯಾನ ಉದ್ಘಾಟನೆಗೆ ಆಗಮಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ನೋಡಿ ನಮಗೂ ರಾಜಕೀಯ ಮಾಡುವುದಕ್ಕೆ ಬರುತ್ತದೆ. ಅವರೊಬ್ಬರಿಗೆ ಮಾತ್ರ ಬರುತ್ತದೆಯಾ? ನಮಗೂ ರಾಜಕೀಯ ಮಾಡುವುದಕ್ಕೆ ಬರಲ್ವಾ? ನಾವೂ 140 ವರ್ಷ ಪಕ್ಷ ನಡೆಸಿದ್ದೇವೆ. ಹಲಾವಾರು ಬಾರಿ ದೇಶದಲ್ಲಿ, ರಾಜ್ಯದಲ್ಲುಅಧಿಕಾರ ಮಾಡಿದಿವಿ. ಅದರ ಆಧಾರದಲ್ಲಿ ಹೇಳುತ್ತೇನೆ. ಇನ್ನು ಆರು ತಿಂಗಳಲ್ಲಿ ಬಿಜೆಪಿಯಲ್ಲಿ ಎಷ್ಟು ಜನ ಉಳಿದುಕೊಳ್ಳುತ್ತಾರೆ ಅಂತಾ ಕಾದು ನೋಡಿ’ ಎಂದರು.
ನೋಡಿ… ನಮ್ಮ ಸಂಪರ್ಕದಲ್ಲಿಬಿಜೆಪಿಯವರು ಇದ್ದಾರೋ ಇಲ್ಲವೋ ಅನ್ನುವುದಕ್ಕಿಂತ ಅವರೆಷ್ಟು ಜನರೊಂದಿಗೆ ಸಂಪರ್ಕ ಹೊಂದಿದ್ದಾರೆಂದು, ಬಿಜೆಪಿಯ ನಾಯಕರ ನಡೆಯಿಂದ ಅಸಮಾಧಾನ ಇದ್ದಾರೆಂದು ಕೇಳಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ
ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…
Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ