Independence Day:ಭ್ರಷ್ಟಾಚಾರ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ಅಗತ್ಯ: ಪ್ರಧಾನಿ ಮೋದಿ

ಕೆಲವು ರಾಜಕೀಯ ಪಕ್ಷಗಳು ವಂಶರಾಜಕಾರಣಕ್ಕೆ ಜೋತುಬಿದ್ದಿವೆ.

Team Udayavani, Aug 15, 2023, 10:27 AM IST

Independence Day:ಭ್ರಷ್ಟಾಚಾರ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ಅಗತ್ಯ: ಪ್ರಧಾನಿ ಮೋದಿ

ನವದೆಹಲಿ: 77ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಆಗಸ್ಟ್‌ 15) ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:Independence Day: ಸ್ವಾತಂತ್ರ್ಯ ದಿನಕ್ಕೆ ನೀವು ನೋಡಲೇಬೇಕಾದ 8 ಸಿನಿಮಾಗಳಿವು..

ಒಂದು ವೇಳೆ ನಮ್ಮ ಕನಸುಗಳು ಸಾಕಾರಗೊಳ್ಳಬೇಕಾದರೆ, ದೇಶದಲ್ಲಿರುವ ಮೂರು ದುಷ್ಟ ಶಕ್ತಿಗಳಿಂದ ಮುಕ್ತಿ ಪಡೆಯಬೇಕಾದ ಅಗತ್ಯವಿದೆ. ಭಾರತದಲ್ಲಿನ ಭ್ರಷ್ಟಾಚಾರ, ತುಷ್ಠೀಕರಣ ಮತ್ತು ಕುಟುಂಬ ರಾಜಕಾರಣದ ವಿರುದ್ಧ ನಿರಂತರವಾಗಿ ಹೋರಾಡಬೇಕಾಗಿದೆ ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಪ್ರತಿಪಾದಿಸಿದರು.

ಕಳೆದ 75 ವರ್ಷಗಳಿಂದ ನಮ್ಮ ವ್ಯವಸ್ಥೆಯಲ್ಲಿನ ಕೆಲವು ಸಮಸ್ಯೆಗಳು ಒಂದು ಭಾಗವಾಗಿಬಿಟ್ಟಿದೆ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿರುವ ಪ್ರಧಾನಿ ಮೋದಿ, ಕೆಲವು ರಾಜಕೀಯ ಪಕ್ಷಗಳು ವಂಶರಾಜಕಾರಣಕ್ಕೆ ಜೋತುಬಿದ್ದಿವೆ. ಈ ಪಕ್ಷಗಳು ಹೇಗಂದರೆ ಕುಟುಂಬಕ್ಕಾಗಿ, ಕುಟುಂಬದಿಂದ, ಕುಟುಂಬಕ್ಕೋಸ್ಕರ ರಾಜಕಾರಣ ಮಾಡುತ್ತಿವೆ. ಈ ನಿಟ್ಟಿನಲ್ಲಿ ಭ್ರಷ್ಟಾಚಾರದ ವಿರುದ್ಧ ಪ್ರಚಾರಾಂದೋಲನ ನಡೆಸಬೇಕಾದ ಅಗತ್ಯವಿದೆ ಎಂದರು.

ತುಷ್ಠೀಕರಣದ ರಾಜಕಾರಣ ಸಾಮಾಜಿಕ ನ್ಯಾಯದ ಕೊಲೆ ಮಾಡಿದಂತೆ. ನಾನು ಬದುಕುವುದು, ಉಸಿರಾಡುತ್ತಿರುವುದು ಈ ದೇಶದ ಪ್ರಜೆಗಳಿಗಾಗಿ. ನಾನು ದೇಶದ ಜನರ ಪ್ರಗತಿಗಾಗಿ ಕನಸು ಕಾಣುತ್ತಿದ್ದೇನೆ. ನಾನು ನಿಮ್ಮನ್ನು ನನ್ನ ಕುಟುಂಬದ ಸದಸ್ಯರು ಎಂಬುದಾಗಿ ಪರಿಗಣಿಸುವುದಾಗಿ ಪ್ರಧಾನಿ ಮೋದಿ ಹೇಳಿದರು.

100ನೇ ಸ್ವಾತಂತ್ರ್ಯೋತ್ಸವ ಆಚರಿಸುವ (2047ನೇ ಇಸವಿ) ವೇಳೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ. ನಮ್ಮ ದೇಶದ ಸಾಮರ್ಥ್ಯ ಮತ್ತು ಲಭ್ಯವಿರುವ ಸಂಪನ್ಮೂಲಗಳ ಆಧಾರದ ಮೇಲೆ ನಾನು ಈ ಭವಿಷ್ಯ ನುಡಿಯುತ್ತಿದ್ದೇನೆ ಎಂದು ಪ್ರಧಾನಿ ಆಶಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.