Kapu ಗಾಂಜಾ ಸೇವನೆ ಪ್ರಕರಣ ಓರ್ವ ವಶಕ್ಕೆ
Team Udayavani, Aug 18, 2023, 7:47 PM IST
ಉಡುಪಿ: ಕಾಪು ತಾಲೂಕು ಬಡಾ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರದ ಬಳಿಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಸುಚಿತ್ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಫಾರೆನ್ಸಿಕ್ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.