Udupi ಹಣ ಬಳಕೆಯ ವಿಧಗಳ ತಿಳುವಳಿಕೆ ಅತ್ಯಗತ್ಯ

ಕ್ಷೇತ್ರ ಮಟ್ಟದ ಆರ್ಥಿಕ ಸಾಕ್ಷರತೆ ಕಾರ್ಯಕ್ರಮದಲ್ಲಿ ಆರ್‌ಬಿಐನ ರಘುನಾಥ

Team Udayavani, Aug 18, 2023, 11:04 PM IST

Udupi ಹಣ ಬಳಕೆಯ ವಿಧಗಳ ತಿಳುವಳಿಕೆ ಅತ್ಯಗತ್ಯ

ಉಡುಪಿ: ಸಮಾಜದ ಪ್ರತಿಯೊಬ್ಬರೂ ಹಣಕಾಸಿನ ವ್ಯವಹಾರದ ಬಗ್ಗೆ ಅಥವಾ ಹಣ ಬಳಕೆಯ ವಿಧಗಳ ಬಗ್ಗೆ ತಿಳುವಳಿಕೆ ಹೊಂದುವುದು ಅತಿ ಅಗತ್ಯ ಎಂದು ಆರ್‌ಬಿಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಮುಖ್ಯ ಮಹಾ ಪ್ರಬಂಧಕ ಪಿ.ಎನ್‌. ರಘನಾಥ ಹೇಳಿದರು.

ಆರ್‌ಬಿಐ ಹಣಕಾಸು ಸೇರ್ಪಡೆ ಮತ್ತು ಅಭಿವೃದ್ಧಿ ವಿಭಾಗ, ಲೀಡ್‌ ಡಿಸ್ಟ್ರಿಕ್ಟ್ ಆಫೀಸ್‌, ಉಡುಪಿಯ ಕೆನರಾ ಬ್ಯಾಂಕ್‌ ಜಂಟಿಯಾಗಿ ಆಯೋಜಿಸಿದ ಕ್ಷೇತ್ರ ಮಟ್ಟದ ಆರ್ಥಿಕ ಸಾಕ್ಷರತೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆರ್‌ಬಿಐ ಪ್ರಾದೇಶಿಕ ಕಚೇರಿಯ ಹಣಕಾಸು ಸೇರ್ಪಡೆ ಮತ್ತು ಅಭಿವೃದ್ಧಿ ವಿಭಾಗದ ಮಹಾ ಪ್ರಬಂಧಕಿ ಸುನಂದಾ ಬಾತ್ರಾ ಉದ್ಘಾಟಿಸಿ, ಜನ ಸಾಮಾನ್ಯರು, ಸ್ವ ಸಹಾಯ ಸಂಘದ ಸದಸ್ಯರು ಹಣಕಾಸಿನ ವ್ಯವಹಾರದಲ್ಲಿ ಸಾಕ್ಷರತೆ ಪಡೆದುಕೊಳ್ಳಬೇಕು. ಕೆವೈಸಿ ನೀಡುವಲ್ಲಿ ಅಥವಾ ಸೇವೆಯಲ್ಲಿ ತೊಂದರೆಯಾದಾಗ ತತ್‌ಕ್ಷಣವೇ ಬ್ಯಾಂಕ್‌ನ ಗಮನಕ್ಕೆ ತಂದರೆ ಸಮಸ್ಯೆ ಬಗೆಹರಿಸಲು ಅನುಕೂಲವಾಗಲಿದೆ. ಎಲ್ಲರೂ ಆರ್ಥಿಕ ವ್ಯವಹಾರದ ಸರಿಯಾದ ಮಾಹಿತಿ ಪಡೆದುಕೊಳ್ಳಬೇಕು ಎಂದರು.

ಮಣಿಪಾಲ ಕೆನರಾ ಬ್ಯಾಂಕಿನ ಮಹಾ ಪ್ರಬಂಧಕ ಎಂ.ಜಿ. ಪಂಡಿತ್‌ ಮಾತನಾಡಿ, ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ವಿವರ ಪಡೆದು, ಇತರರಿಗೆ ತಿಳಿಸಬೇಕು. ಸಣ್ಣ ಉದ್ಯಮ ಆರಂಭಿಸಲು ಸಹ ಹಣ ವಿನಿಯೋಗ ಮಾಡಬಹುದು ಎಂದು ಹೇಳಿದರು.

ನರ್ಬಾಡ್‌ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕಿ ಸಂಗೀತಾ ಖರ್ತಾ, ಜಿ.ಪಂ. ಎನ್‌ಆರ್‌ಎಲ್‌ಎಂ ಯೋಜನಾ ನಿರ್ದೇಶಕ ನವೀನ ಕುಮಾರ್‌ಎಚ್‌.ಡಿ., ಎಲ್‌ಆರ್‌ಎಲ್‌ಎಂ ಜಿಲ್ಲಾ ಸಂಯೋಜಕಿ ನವ್ಯಾ, ಆರ್‌ಬಿಐ ಬೆಂಗಳೂರಿನ ಮ್ಯಾನೇಜರ್‌ ಅಬ್ದುಲ್‌ ರಜಾಕ್‌ ಎನ್‌., ಪ್ರಶಾಂತ ಸಿ.ಬಿ., ಮಾಲತಿ ಎಸ್‌. ನಾಯ್ಕ, ವೀಣಾ ಶಾನುಭಾಗ್‌ ವಿವಿಧ ವಿಷಯದ ಬಗ್ಗೆ ಮಾಹಿತಿ ಹಂಚಿಕೊಂಡರು.

ವಿವಿಧ ಬ್ಯಾಂಕಿನ ಅಧಿಕಾರಿಗಳ ಜತೆಗೆ ಸಂವಾದ ನಡೆಯಿತು. ಆರ್ಥಿಕ ಸಾಕ್ಷರತೆಯ ಸಂಯೋಜಕಿ ವೀರಾ, ತಾಲೂಕಿನ ಸ್ವ ಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.

ಆರ್‌ಬಿಐ ವ್ಯವಸ್ಥಾಪಕರಾದ ತನು ನಂಜಪ್ಪ ಸ್ವಾಗತಿಸಿದರು. ಉಡುಪಿ ಲೀಡ್‌ ಬ್ಯಾಂಕಿನ ಮ್ಯಾನೇಜರ್‌ ಪಿ.ಎಂ.ಪಿಂಜಾರ್‌ ವಂದಿಸಿದರು. ರುಡ್‌ಸೆಟ್‌ ಸಂಸ್ಥೆಯ ಹಿರಿಯ ಉಪನ್ಯಾಸಕ ಕೆ.ಕರುಣಾಕರ ಜೈನ್‌, ನವ್ಯಾ ನಿರೂಪಿಸಿದರು.

ಟಾಪ್ ನ್ಯೂಸ್

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.