Ladakh: ಸೇನಾ ಟ್ರಕ್ ಉರುಳಿ ಬಿದ್ದು 9 ಯೋಧರು ಹುತಾತ್ಮ: ಪ್ರಧಾನಿ ಮೋದಿ ಸಂತಾಪ
Team Udayavani, Aug 20, 2023, 8:57 AM IST
ಲಡಾಕ್: ಸೇನಾ ವಾಹನ ನದಿಗೆ ಉರುಳಿ ಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿ ಎಂಟು ಜವಾನರು ಹುತಾತ್ಮರಾಗಿದ್ದು ಈ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಲೇಹ್ ಬಳಿ ನಡೆದ ದುರ್ಘಟನೆಯಲ್ಲಿ ನಾವು ನಮ್ಮ ಭಾರತೀಯ ಸೇನೆಯ ಸಿಬ್ಬಂದಿಗಳನ್ನು ಕಳೆದುಕೊಂಡಿದ್ದೇವೆ ಎಂದು ಹೇಳಲು ನೋವಾಗುತ್ತಿದೆ. ದೇಶಕ್ಕೆ ಅವರು ನೀಡಿರುವ ಉತ್ಕೃಷ್ಟ ಸೇವೆ ಸದಾ ಸ್ಮರಣೀಯ. ಮೃತ ಕುಟುಂಬಗಳಿಗೆ ಸಂತಾಪಗಳು ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಟ್ವಿಟರ್ ಏಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಲೇಹ್ನಿಂದ 150 ಕಿಮೀ ದೂರದಲ್ಲಿರುವ ಕಿಯಾರಿಯಲ್ಲಿ ಸಂಜೆ 4.45ಕ್ಕೆ ಅಪಘಾತ ಸಂಭವಿಸಿದೆ ಎಂದು ಲೇಹ್ನಲ್ಲಿರುವ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪಿಡಿ ನಿತ್ಯಾ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಟ್ರಕ್ನಲ್ಲಿ 10 ಸೈನಿಕರು ಪ್ರಯಾಣಿಸುತ್ತಿದ್ದರು ಮತ್ತು ಬೆಂಗಾವಲು ಪಡೆಯಲ್ಲಿ ಐದು ವಾಹನಗಳಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರ್ಘಟನೆಯಲ್ಲಿ ಇನ್ನೂ ಒಬ್ಬ ಜವಾನ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Pained by the mishap near Leh in which we have lost personnel of the Indian Army. Their rich service to the nation will always be remembered. Condolences to the bereaved families. May those who are injured recover at the earliest: PM @narendramodi
— PMO India (@PMOIndia) August 19, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ
ದೇಶದಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ… ಅಲರ್ಟ್ ಆದ ಪೊಲೀಸರು
Hijab ಧಾರಿಣಿ ಮೊದಲ ಮುಸ್ಲಿಂ ಪ್ರಧಾನಿ: ಸಂಸದ ಅಸಾದುದ್ದೀನ್ ಒವೈಸಿ
Border ಶಾಂತಿ ಮೇಲೆ ಭಾರತ, ಚೀನ ಸಂಬಂಧ: ಜೈಶಂಕರ್
Jharkhand minister ಅಕ್ರಮ ಹಣ ಪತ್ತೆ: ನಾಳೆ ವಿಚಾರಣೆಗೆ ಬರುವಂತೆ ಆಲಂಗೆ ಇ.ಡಿ. ಸಮನ್ಸ್
MUST WATCH
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?
ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ;
ಹೊಸ ಸೇರ್ಪಡೆ
Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ
LS polls: ಮತ ಚಲಾಯಿಸಿದ ಟಾಲಿವುಡ್ ಸ್ಟಾರ್ಸ್; ಫೋಟೋಸ್ ವೈರಲ್
RCB ಪ್ಲೇಆಫ್ ತಲುಪಲು ಚೆನ್ನೈಯನ್ನು ಎಷ್ಟು ರನ್ ಗಳಿಂದ ಸೋಲಿಸಬೇಕು? ಹೀಗಿದೆ ಲೆಕ್ಕಾಚಾರ
ಭಾರತದ ವಿಮಾನಗಳನ್ನು ಹಾರಿಸಲು ಸಮರ್ಥರಿರುವ ಒಬ್ಬನೇ ಒಬ್ಬ ಪೈಲೆಟ್ ನಮ್ಮಲಿಲ್ಲ: ಮಾಲ್ಡೀವ್ಸ್
‘Turbo’ trailer: ಸೂಪರ್ ಸ್ಟಾರ್ ಮಮ್ಮುಟ್ಟಿ ಮುಂದೆ ಖಡಕ್ ವಿಲನ್ ಆದ ರಾಜ್ ಬಿ ಶೆಟ್ಟಿ