Pankaj Tripathi’s father: ನಟ ಪಂಕಜ್‌ ತ್ರಿಪಾಠಿಗೆ ಪಿತೃ ವಿಯೋಗ


Team Udayavani, Aug 21, 2023, 3:27 PM IST

Pankaj Tripathi’s father: ನಟ ಪಂಕಜ್‌ ತ್ರಿಪಾಠಿಗೆ ಪಿತೃ ವಿಯೋಗ

ಪಾಟ್ನಾ: ಬಾಲಿವುಡ್‌ ನ ಜನಪ್ರಿಯ ನಟ ಪಂಕಜ್‌ ತ್ರಿಪಾಠಿ ಅವರ ತಂದೆ ಪಂಡಿತ್ ಬನಾರಸ್ ತಿವಾರಿ(98) ಸೋಮವಾರ(ಆ.21 ರಂದು) ನಿಧನರಾಗಿದ್ದಾರೆ. ತಂದೆ ನಿಧನದ ಸುದ್ದಿಯನ್ನು ಕೇಳಿದ ಬಳಿಕ ನಟ ಪಂಕಜ್‌ ತ್ರಿಪಾಠಿ ಬಿಹಾರದ ಬೆಲ್‌ಸಂಡ್‌ನಲ್ಲಿರುವ ತಮ್ಮ ಗ್ರಾಮಕ್ಕೆ ಧಾವಿಸಿದ್ದಾರೆ.

ಬನಾರಸ್ ತಿವಾರಿ ಅವರು ಆರಂಭದಲ್ಲಿ ಒಬ್ಬ ಕೃಷಿಕ ಹಾಗೂ ಪೂಜಾರಿಯಾಗಿದ್ದರು. ಬೆಲ್‌ಸಂಡ್‌ ನಲ್ಲಿ ಪತ್ನಿಯೊಂದಿಗೆ ಬನಾರಸ್‌ ಅವರು ವಾಸಿಸುತ್ತಿದ್ದರು.

ಪಂಕಜ್‌ ತ್ರಿಪಾಠಿ ಅವರ ತಂದೆ ನಿಧನದ ಸುದ್ದಿಯನ್ನು ಅವರ ಕುಟುಂಬಸ್ಥರು ಅಧಿಕೃತಗೊಳಿಸಿದ್ದು, ಸೋಮವಾರ (ಆ.21 ರಂದು) ಅವರ ಅವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ಹೇಳಿದ್ದಾರೆ.

“ನನ್ನ ತಂದೆಗೆ ನಾನು ವೈದ್ಯನಾಗಬೇಕೆಂದು ಕನಸಿತ್ತು. ನನ್ನ ಗ್ರಾಮದಲ್ಲಿ (ಉತ್ತರ ಬಿಹಾರದ ಗೋಪಾಲಗಂಜ್) ಜನರಿಗೆ ಡಾಕ್ಟರ್‌ ಹಾಗೂ ಇಂಜಿನಿಯರ್ ಎರಡೂ ವೃತ್ತಿ ಮಾತ್ರ ಗೊತ್ತಿದೆ. ನಾನೊಬ್ಬ ರೈತನ ಮಗ. ನನ್ನ ಗ್ರಾಮದಲ್ಲಿ ಇಂದಿಗೂ ಉತ್ತಮವಾಗಿ ನಿರ್ಮಿಸಲಾದ ರಸ್ತೆಗಳಿಲ್ಲ” ಎಂದು ಸಂದರ್ಶನವೊಂದರಲ್ಲಿ ಪಂಕಜ್‌ ತ್ರಿಪಾಠಿ ಹೇಳಿದ್ದರು.

“ನನ್ನ ತಂದೆಗೆ ನಟನಾ ವೃತ್ತಿ ಬಗ್ಗೆ ತಿಳಿದಿರಲಿಲ್ಲ. ನನ್ನ ಸಾಧನೆ ಬಗ್ಗೆ ಅವರಿಗೆ ತುಂಬಾ ಹೆಮ್ಮೆಯೇನಿಲ್ಲ.ನಾನು ಸಿನಿಮಾದಲ್ಲಿ ಏನು ಮಾಡುತ್ತೇನೆ ಮತ್ತು ಹೇಗೆ ಮಾಡುತ್ತೇನೆ ಎಂಬುದು ನನ್ನ ತಂದೆಗೆ ಗೊತ್ತಿಲ್ಲ. ಇಲ್ಲಿಯವರೆಗೆ, ಚಿತ್ರಮಂದಿರವು ಒಳಗಿನಿಂದ ಹೇಗೆ ಕಾಣುತ್ತದೆ ಎಂಬುದನ್ನು ಅವರು ನೋಡಿಲ್ಲ. ಯಾರಾದರೂ ತಮ್ಮ ಕಂಪ್ಯೂಟರ್‌ನಲ್ಲಿ ಅಥವಾ ಇತ್ತೀಚೆಗೆ ನನ್ನ ಮನೆಯಲ್ಲಿ ಸ್ಥಾಪಿಸಲಾದ ದೂರದರ್ಶನದಲ್ಲಿ ತೋರಿಸಿದರೆ ಮಾತ್ರ ಅವರು ನನ್ನ ಕೆಲಸವನ್ನು ನೋಡುತ್ತಾರೆ” ಎಂದು ಇತ್ತೀಚೆಗೆ ಪಂಕಜ್‌ ತ್ರಿಪಾಠಿ ಹೇಳಿದ್ದರು.

 

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

1-ewqeqwe

Cannes 2024 : ಐಶ್ವರ್ಯಾ ರೈ ಹೊಸ ಲುಕ್‌ಗೆ ನೆಟ್ಟಿಗರ ಪರ, ವಿರೋಧ ಕಮೆಂಟ್‌

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.