Sunny Deol: ಪ್ರತಿಬಾರಿ ಸಿನಿಮಾ ನಿರ್ಮಾಣ ಮಾಡಿದಾಗ ದಿವಾಳಿ ಆಗುತ್ತೇನೆ.. ಸನ್ನಿ ಡಿಯೋಲ್


Team Udayavani, Aug 29, 2023, 11:45 AM IST

Sunny Deol: ಪ್ರತಿಬಾರಿ ಸಿನಿಮಾ ನಿರ್ಮಾಣ ಮಾಡಿದಾಗ ದಿವಾಳಿ ಆಗುತ್ತೇನೆ.. ಸನ್ನಿ ಡಿಯೋಲ್

ಮುಂಬಯಿ: ಬಾಲಿವುಡ್‌ ನಟ ಸನ್ನಿ ಡಿಯೋಲ್‌ ಸದ್ಯ ʼಗದರ್-2‌ʼ ಸಿನಿಮಾದ ಯಶಸ್ಸಿನಲ್ಲಿದ್ದಾರೆ. ಬಾಲಿವುಡ್‌ ನಲ್ಲಿ ಈ ವರ್ಷ ಬಿಗೆಸ್ಟ್‌ ಹಿಟ್‌ ಸಾಲಿಗೆ ಅವರ ಸಿನಿಮಾ ಸೇರಿದೆ.

ʼಗದರ್-2‌ʼ ಬಾಕ್ಸ್‌ ಆಫೀಸ್‌ನಲ್ಲಿ 450 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದೆ. ಆ ಮೂಲಕ ತಾರಾ ಸಿಂಗ್‌ ರಗಡ್‌ ಅವತಾರಕ್ಕೆ ಮತ್ತೊಮ್ಮೆ ಸಿನಿಮಂದಿ ಜೈ ಎಂದಿದ್ದಾರೆ.

ತಾನು ಸಿನಿಮಾ ಮಾಡಿದಾಗ ಪ್ರತಿಸಲಿಯೂ ದಿವಾಳಿ ಆಗುತ್ತೇನೆಂದು ನಟ ಸನ್ನಿ ಡಿಯೋಲ್‌ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಸನ್ನಿ ಡಿಯೋಲ್‌ ಕೊನೆಯ ಬಾರಿ ತಮ್ಮ ಮಗ ಕರಣ್‌ ಡಿಯೋಲ್‌ ಅವರ ‘ಪಲ್ ಪಲ್ ದಿಲ್ ಕೆ ಪಾಸ್’ ಸಿನಿಮಾವನ್ನು ನಿರ್ಮಿಸಿದ್ದರು. ಇದೀಗ ಅವರು ಯಾವುದೇ ಸಿನಿಮಾವನ್ನು ನಿರ್ಮಾಣ ಮಾಡದಿರಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: Naga Chaitanya: ಮಾಜಿ ಪತ್ನಿ ಸಮಂತಾರ ʼಖುಷಿʼ ಟ್ರೇಲರ್‌ ನೋಡಿ ಥಿಯೇಟರ್‌ನಿಂದ ಹೊರನಡೆದ ಚೇ?

ಈ ಬಗ್ಗೆ ಮಾತನಾಡುವ ಅವರು, “ಪ್ರತಿಬಾರಿಯೂ ನಾನು ಯಾವುದಾದರೂ ಸಿನಿಮಾವನ್ನು ನಿರ್ಮಾಣ ಮಾಡಿದರೆ ದಿವಾಳಿ ಆಗುತ್ತೇನೆ. ಈಗ ಜಗತ್ತು ತುಂಬಾ ಕಷ್ಟಕರವಾಗಿದೆ. ಈ ಹಿಂದೆ ಸಿನಿಮಾ ವಿತರಣೆ ಎನ್ನುವುದು ಸಾಮಾನ್ಯವಾಗಿತ್ತು. ಆ ಕಾಲದಲ್ಲಿ ನಾನು ವಿಷಯಗಳನ್ನು ನಿಯಂತ್ರಿಸುತ್ತಿದ್ದೆ. ಆಗ ಸಂವಹನ ನಡೆಸುವ ಜನರಿದ್ದರು. ಅವರೊಂದಿಗೆ ಉತ್ತಮ ಸಂಪರ್ಕವಿತ್ತು. ಈಗ ಕಾರ್ಪೊರೇಟ್‌ ಕಾಲದಿಂದ ಅದು ಸಾಧ್ಯವಾಗುತ್ತಿಲ್ಲ. ಇಲ್ಲೊಬ್ಬ ವ್ಯಕ್ತಿಗೆ ಎತ್ತರವಾಗಿ ನಿಲ್ಲುವುದು ಕಷ್ಟ ಸಾವರ್ಜನಿಕ ಸಂಪರ್ಕಕ್ಕಾಗಿ ನೀವು ಸುತ್ತಲೂ ಓಡಾಡಬೇಕು. ನಿಮಗೆ ನಿಮ್ಮ ಥಿಯೇಟರ್‌ಗಳ ಸಂಖ್ಯೆಯನ್ನು ನೀಡುವುದಿಲ್ಲ. ವ್ಯಕ್ತಿಗಳು ಅಲ್ಲಿರಲು ಅವರು ಬಯಸುವುದಿಲ್ಲ. ಕಳೆದ ಒಂದು ದಶಕದಲ್ಲಿ ನಾನು ನನ್ನ ಚಲನಚಿತ್ರಗಳೊಂದಿಗೆ ಕಠಿಣ ಸಮಯವನ್ನು ಹೊಂದಿದ್ದೆ. ನೀವು ಒಂದು ನಿರ್ದಿಷ್ಟ ರೀತಿಯ ಸಿನಿಮಾ ಮಾಡಲು ಪ್ರಯತ್ನಿಸುತ್ತಿದ್ದೀರಿ, ಆದರೆ ಅದು ಅಷ್ಟು ಸುಲಭವಲ್ಲ” ಎಂದು ಸನ್ನಿ ಡಿಯೋಲ್‌ ಹೇಳುತ್ತಾರೆ.

ಅನಿಲ್ ಶರ್ಮಾ ನಿರ್ದೇಶಿಸಿದ ʼಗದರ್-2‌ʼ ನಲ್ಲಿ ಅಮೀಶಾ ಪಟೇಲ್ ,ಉತ್ಕರ್ಷ್ ಶರ್ಮಾ ಮತ್ತು ಸಿಮ್ರತ್ ಕೌರ್ ಕೂಡ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ

24-wednesday

Daily Horoscope: ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ, ಆರೋಗ್ಯ ವೃದ್ಧಿ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

‌Bollywood: ‘ಧಡಕ್‌ -2ʼ ಅನೌನ್ಸ್: ಮತ್ತೆ ಲವ್‌ ಸ್ಟೋರಿ ಹೇಳಲು ಹೊರಟ ಕರಣ್‌ ಜೋಹರ್

12

Anant-Radhika 2nd Pre-wed:‌ ಐಷಾರಾಮಿ ಹಡಗು, 800 ಅತಿಥಿಗಳು.. ಏನಿರಲಿದೆ ಈ ಬಾರಿ ವಿಶೇಷ?

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Deepika Padukone ತಾಯ್ತನ ಪ್ರಶ್ನಿಸಿದ ನೆಟ್ಟಿಗರಿಗೆ ಪತಿ ರಣವೀರ್‌ ತಿರುಗೇಟು

Deepika Padukone ತಾಯ್ತನ ಪ್ರಶ್ನಿಸಿದ ನೆಟ್ಟಿಗರಿಗೆ ಪತಿ ರಣವೀರ್‌ ತಿರುಗೇಟು

Cannes Award 2024; ಮೊದಲ ಬಾರಿ ಭಾರತದ ನಟಿಗೆ ಪ್ರತಿಷ್ಠಿತ ಕ್ಯಾನಸ್‌ ಪ್ರಶಸ್ತಿ ಗೌರವ!

Cannes Award 2024; ಮೊದಲ ಬಾರಿ ಭಾರತದ ನಟಿಗೆ ಪ್ರತಿಷ್ಠಿತ ಕ್ಯಾನಸ್‌ ಪ್ರಶಸ್ತಿ ಗೌರವ!

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ

24-wednesday

Daily Horoscope: ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ, ಆರೋಗ್ಯ ವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.