Terrorism: ತಾಜ್ ಉಗ್ರದಾಳಿ ಬೆದರಿಕೆ: ಬಂಧನ
Team Udayavani, Sep 2, 2023, 9:54 PM IST
ಮುಂಬೈ: 26/11ರ ಮಾದರಿಯಲ್ಲೇ ಮುಂಬೈನ ತಾಜ್ ಹೋಟೆಲ್ನಲ್ಲಿ ಮತ್ತೂಂದು ಭಯೋತ್ಪಾದಕ ದಾಳಿ ನಡೆಯಲಿದೆ. ಪಾಕಿಸ್ತಾನದ ಇಬ್ಬರು ಉಗ್ರರು ಅದಕ್ಕಾಗಿಯೇ ಜಲ ಮಾರ್ಗದ ಮೂಲಕ ಭಾರತ ತಲುಪಿದ್ದಾರೆ! ಹೀಗೆಂದು ಪೊಳ್ಳು ಬೆದರಿಕೆ ಒಡ್ಡಿ, ಸುಳ್ಳು ಕರೆ ಮಾಡಿದ್ದ ಭೂಪ ಇದೀಗ ಮುಂಬೈ ಪೊಲೀಸರ ಅತಿಥಿಯಾಗಿದ್ದಾನೆ.
ಗಾಜಿಯಾಬಾದ್ ಮೂಲದ ನಿವಾಸಿ ಮುಕೇಶ್ ಸಿಂಗ್ ಎಂಬ ಹೆಸರಿನಲ್ಲಿ ಪೊಲೀಸ್ ಕಚೇರಿಗೆ ಗುರುವಾರ ವ್ಯಕ್ತಿಯೊಬ್ಬ ಕರೆ ಮಾಡಿ ಉಗ್ರದಾಳಿಯ ಬಗ್ಗೆ ಮಾಹಿತಿ ನೀಡಿದ್ದ. ಕೂಡಲೇ ಪೊಲೀಸರು ಭದ್ರತೆ ಹೆಚ್ಚುಗೊಳಿಸಿದ್ದಲ್ಲದೇ, ಕರೆ ಮಾಡಿದವನ ಮೂಲ ಕಂಡುಹಿಡಿಯಲು ಬೆನ್ನತ್ತಿದ್ದಾರೆ. ತನಿಖೆಯಲ್ಲಿ ಕರೆ ಮಾಡಿರುವ ವ್ಯಕ್ತಿ ಮುಂಬೈನ ಗೋಲಿಬಾರ್ ರಸ್ತೆಯ ನಿವಾಸಿ ಜಗದಂಬಾ ಪ್ರಸಾದ್ ಸಿಂಗ್ ಎಂಬುದು ಪತ್ತೆಯಾಗಿದ್ದು, ಜನರಲ್ಲಿ ಭೀತಿ ಹುಟ್ಟಿಸಲು ಈ ರೀತಿ ಸುಳ್ಳು ಉಗ್ರದಾಳಿಯ ಬೆದರಿಕೆ ಒಡ್ಡಿದ್ದಾನೆಂಬುದು ಬಳಿಕ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿ, ಆತನನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು
Nehru ಕಾಲದಲ್ಲಿ ಕಬಳಿಸಿದ್ದ ಹಳ್ಳಿಯಲ್ಲಿ ಚೀನ ಗ್ರಾಮ: ಸಚಿವ ಜೈಶಂಕರ್ ತಿರುಗೇಟು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ
Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ