Bantwal ಪರಪ್ಪು ಮಸೀದಿ ಅಧ್ಯಕ್ಷರಿಗೆ ಹಲ್ಲೆ
Team Udayavani, Sep 2, 2023, 10:07 PM IST
ಬಂಟ್ವಾಳ: ಇರಾ ಗ್ರಾಮದ ಪರಪ್ಪು ಬದ್ರಿಯಾ ಜುಮ್ಮಾ ಮಸೀದಿಗೆ ಆಗಮಿಸಿದ ತಂಡವೊಂದು ಮಸೀದಿಯ ಅಧ್ಯಕ್ಷರಿಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಇರಾ ಗ್ರಾಮ ನಿವಾಸಿ ಎಸ್.ಎ.ಅಬ್ದುಲ್ಲಾ ಹಲ್ಲೆಗೊಳಗಾದವರು. ಅವರು ಮಸೀದಿಯಲ್ಲಿ ಇತರ ಪದಾಧಿಕಾರಿಗಳ ಜತೆ ಮಾತನಾಡುತ್ತಿದ್ದ ಸಮಯ ಆರೋಪಿಗಳಾದ ಸಮದ್, ನಾಸೀರ್ಎರ್ಮಾಜೆ, ಫಾರೂಕ್, ಮುಸ್ತಫಾ ಪರ್ಲಡ್ಕ, ರಹೀಮ್ ಪರ್ಲಡ್ಕ ಮತ್ತು ಮೊಹಮ್ಮದ್ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿ, ಹಲ್ಲೆಗೆ ಮುಂದಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ