BHISHM; ಭಾರತದಿಂದ ಜಗತ್ತಿನಲ್ಲೇ ಮೊದಲ ಸ್ಥಳಾಂತರಿ ಆಸ್ಪತ್ರೆ ಸಿದ್ಧ

"ಆರೋಗ್ಯ ಮೈತ್ರಿ ಕ್ಯೂಬ್‌' ತಯಾರು, ವಿಪತ್ತು ನಿರ್ವಹಣೆಗಾಗಿಯೇ ಈ ಹೆಜ್ಜೆ

Team Udayavani, Sep 3, 2023, 6:50 AM IST

1-wdds

ಹೊಸದಿಲ್ಲಿ: ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ಏರ್‌ಲಿಫ್ಟ್ ಮಾಡಬಹುದಾದ ಜಗತ್ತಿನ ಮೊದಲ ವಿಪತ್ತು ನಿರ್ವಹಣೆ ಆಸ್ಪತ್ರೆಯನ್ನು ಭಾರತ ಸಿದ್ಧಪಡಿಸಿದೆ. ಭೀಷ್ಮ್ (ಭಾರತ್‌ ಹೆಲ್ತ್‌ ಇನಿಶಿಯೇಟಿವ್‌ ಫಾರ್‌ ಸಹಯೋಗ್‌ ಹಿತ ಆ್ಯಂಡ್‌ ಮೈತ್ರಿ) ಯೋಜನೆಯಡಿ “ಆರೋಗ್ಯ ಮೈತ್ರಿ ಕ್ಯೂಬ್‌’ ಅನ್ನು ಭಾರತ ಸಿದ್ಧಪಡಿಸಿದೆ.

ಏನೇನು ಸೌಲಭ್ಯ?

ಇದರಲ್ಲಿ ಶಸ್ತ್ರಚಿಕಿತ್ಸಾ ಕೊಠಡಿ, ಸಣ್ಣ ಐಸಿಯು, ವೆಂಟಿಲೇಟರ್‌, ರಕ್ತ ಪರೀಕ್ಷಾ ಸಾಧನ, ಎಕ್ಸ್‌ ರೇ ಮೆಷಿನ್‌, ಅಡುಗೆ ಮನೆ ಸೌಲಭ್ಯ, ಆಹಾರ, ನೀರು, ವಸತಿ, ಪವರ್‌ ಜನರೇಟರ್‌ ಮತ್ತು ಇತರ ಸೌಲಭ್ಯಗಳು “ಆರೋಗ್ಯ ಮೈತ್ರಿ ಕ್ಯೂಬ್‌’ನಲ್ಲಿ ಇರಲಿವೆ. ಇವುಗಳನ್ನು ಒಟ್ಟು 72 ಕ್ಯೂಬ್‌ಗಳಲ್ಲಿ ಪ್ಯಾಕ್‌ ಮಾಡಿ, ತಲಾ 12 ಕ್ಯೂಬ್‌ಗಳಂತೆ ಅವುಗಳನ್ನು ಮೂರು ಫ್ರೆàಮ್‌ಗಳಲ್ಲಿ ಇಟ್ಟು, ಬೇರೆಡೆ ಸಾಗಿಸಬಹುದಾಗಿದೆ.

200 ಮಂದಿಗೆ ಚಿಕಿತ್ಸೆ: “ಆರೋಗ್ಯ ಮೈತ್ರಿ ಕ್ಯೂಬ್‌’ನಲ್ಲಿ ಒಟ್ಟು 200 ಮಂದಿ ಗಾಯಾಳುಗಳಿಗೆ ನಿರಂತರ 48 ಗಂಟೆಗಳವರೆಗೆ ಚಿಕಿತ್ಸೆ ನೀಡಬಹುದಾಗಿದೆ. ಪ್ರಮುಖವಾಗಿ ಇದರಲ್ಲಿ, ಬುಲೆಟ್‌ನಿಂದ ಗಾಯಗಳಾದ 40 ಮಂದಿ, ತೀವ್ರ ಗಾಯಗಳಾದ 25 ಮಂದಿ, ತೀವ್ರ ಸುಟ್ಟ ಗಾಯಗಳಾದ 25 ಮಂದಿ, ತಲೆಗೆ ಪೆಟ್ಟಾದ 10 ಮಂದಿ, ಮೂಳೆ ಮುರಿತ, ಎದೆಗೆ ಗಾಯ, ಬೆನ್ನು ಮೂಳೆಯ ಗಾಯ ಮತ್ತು ಮುರಿತಕ್ಕೆ ಸಂಬಂಧಿಸಿದಂತೆ ಏಕಕಾಲದಲ್ಲಿ ಚಿಕಿತ್ಸೆ ನೀಡಬಹುದಾಗಿದೆ.

ಕಳೆದ ವರ್ಷ ಫೆಬ್ರವರಿಯಲ್ಲಿ “ಭೀಷ್ಮ್ ‘ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದರು. ಅನಂತರ ಇದಕ್ಕೆ ಸಂಬಂಧಿಸಿದಂತೆ ರಕ್ಷಣ ಸಚಿವಾಲಯವು ಕಾರ್ಯಪಡೆಯನ್ನು ರಚಿಸಿತು. ಜಿ20 ಆರೋಗ್ಯ ಸಚಿವರ ಸಮಾವೇಶದ ನೇಪಥ್ಯದಲ್ಲಿ
ಗುಜರಾತ್‌ನ ಗಾಂಧಿನಗರದಲ್ಲಿ ಆಗಸ್ಟ್‌ನಲ್ಲಿ ನಡೆದ ಮೆಡ್‌ಟೆಕ್‌ ಎಕ್ಸ್‌ಪೋದಲ್ಲಿ ಪ್ರಧಾನಿ ಮೋದಿ ಈ ಯೋಜನೆಗೆ ಚಾಲನೆ ನೀಡಿದ್ದರು.

“ಆರೋಗ್ಯ ಮೈತ್ರಿ’ ಯೋಜನೆ
ನೈಸರ್ಗಿಕ ವಿಕೋಪ ಅಥವಾ ಮಾನವ ಬಿಕ್ಕಟ್ಟಿನ ಸಂದರ್ಭ ದಲ್ಲಿ ಯಾವುದೇ ಅಭಿವೃದ್ಧಿಶೀಲ ದೇಶಕ್ಕೆ ಭಾರ ತವು ಅಗತ್ಯ ವೈದ್ಯಕೀಯ ಸರಬರಾಜು ಒದಗಿ ಸುವ “ಆರೋಗ್ಯ ಮೈತ್ರಿ’ ಯೋಜನೆಯನ್ನು ಪ್ರಧಾನಿ ಮೋದಿ ಅವರು ಇದೇ ವರ್ಷದ ಜನವರಿ ಯಲ್ಲಿ ನಡೆದ ಜಾಗತಿಕ ದಕ್ಷಿಣ ಶೃಂಗಸಭೆಯಲ್ಲಿ ಘೋಷಿಸಿದರು. ಜುಲೈಯಲ್ಲಿ ಮೊದಲ ಬಾರಿಗೆ “ಆರೋಗ್ಯ ಮೈತ್ರಿ ಕ್ಯೂಬ್‌’ ಅನ್ನು ಮ್ಯಾನ್ಮಾರ್‌ ಅಧಿಕಾರಿಗಳಿಗೆ ಪ್ರದರ್ಶಿಸ ಲಾಯಿತು. ಈ ಕ್ಯೂಬ್‌ಗಳನ್ನು ಮ್ಯಾನ್ಮಾರ್‌ಗೆ ಭಾರತ ದೇಣಿಗೆ ನೀಡಿದೆ. ಇದೇ ವೇಳೆ ಶ್ರೀಲಂಕಾಕ್ಕೆ ಒಂದು ಕ್ಯೂಬ್‌ ನೀಡಲು ಸಿದ್ಧತೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.