Tamil Nadu: ದಲಿತ ಮಹಿಳೆ ತಯಾರಿಸಿದ ಉಪಹಾರವನ್ನು ಸೇವಿಸಲು ನಿರಾಕರಿಸಿದ ವಿದ್ಯಾರ್ಥಿಗಳು


Team Udayavani, Sep 6, 2023, 12:29 PM IST

Tamil Nadu: ದಲಿತ ಮಹಿಳೆ ತಯಾರಿಸಿದ ಉಪಹಾರವನ್ನು ಸೇವಿಸಲು ನಿರಾಕರಿಸಿದ ವಿದ್ಯಾರ್ಥಿಗಳು

ಚೆನ್ನೈ: ದಲಿತ ಮಹಿಳೆ ಉಪಹಾರವನ್ನು ತಯಾರಿಸಿದರೆಂದು ಶಾಲಾ ಮಕ್ಕಳು ಆಹಾರವನ್ನು‌ ಸೇವಿಸಲು ನಿರಾಕರಿಸಿರುವ ಘಟನೆ ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.

ತಮಿಳುನಾಡಿನ ಕರೂರ್ ಜಿಲ್ಲೆಯ ಶಾಲೆಯೊಂದರಲ್ಲಿ ರಾಜ್ಯ ಸರ್ಕಾರದ ಉಚಿತ ಉಪಹಾರ ಯೋಜನೆಯಡಿಯಲ್ಲಿ ತಯಾರಾದ ಬೆಳಗಿನ ತಿಂಡಿಯನ್ನು 15 ವಿದ್ಯಾರ್ಥಿಗಳು ಸೇವಿಸಲು ನಿರಕಾರಿಸಿದ್ದಾರೆ. ದಲಿತ ಮಹಿಳೆಯೊಬ್ಬರು ಅಡುಗೆ ಮಾಡಿದ್ದರಿಂದ ವಿದ್ಯಾರ್ಥಿಗಳು ಆಹಾರವನ್ನು ಸೇವಿಸಲು ನಿರಾಕರಿಸಿದ್ದಾರೆ ಎಂದು ವರದಿ ತಿಳಿಸಿದೆ.

ಈ ಬಗ್ಗೆ ಮಾಹಿತಿ ತಿಳಿದು ಶಾಲೆಗೆ ಜಿಲ್ಲಾಧಿಕಾರಿ ಟಿ ಪ್ರಭು ಶಂಕರ್ ಭೇಟಿ ನೀಡಿದ್ದಾರೆ. ಪೋಷಕರಿಗೆ ಈ ಬಗ್ಗೆ ಮನವರಿಕೆ ಮಾಡಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸಂಭಾವ್ಯ ಕಾನೂನು ಕ್ರಮದ ಎಚ್ಚರಿಕೆ ನೀಡದ್ದಾರೆ.

ದಲಿತ ಮಹಿಳೆಯಾಗಿರುವ ಸುಮತಿ ಎನ್ನುವವರು ಆಹಾರವನ್ನು ತಯಾರಿಸುತ್ತಿದ್ದಾರೆ. ಅವರು ಅಡುಗೆಯನ್ನು‌ ಮಾಡುವವರೆಗೆ ನಮ್ಮ ಮಕ್ಕಳು ಆಹಾರವನ್ನು ಸೇವಿಸುವುದಿಲ್ಲ. ಶಾಲೆಯವರು ಒತ್ತಾಯಿಸಿದರೆ, ತಮ್ಮ ಮಕ್ಕಳನ್ನು ಶಾಲೆಯಿಂದ ಹೊರಗೆ ಕರೆದೊಯ್ಯಲು ಸಿದ್ಧರಿದ್ದಾರೆ ಎಂದು ಪೋಷಕರು ಜಿಲ್ಲಾಧಿಕಾರಿ ಬಳಿ ಹೇಳಿದ್ದಾರೆ.

ಇದನ್ನೂ ಓದಿ: Uttar Pradesh: ಪ್ರಾರ್ಥನೆ ಈಡೇರದಿದ್ದಕ್ಕೆ ಶಿವಲಿಂಗವನ್ನೇ ಕದ್ದ ಯುವಕ…ಕಾರಣವೇನು ಗೊತ್ತಾ?

ತಮಿಳುನಾಡಿನ ಕರೂರ್ ಜಿಲ್ಲೆಯ ವೇಲನ್ ಚೆಟ್ಟಿಯಾರ್ ಪಂಚಾಯತ್ ಯೂನಿಯನ್ ಶಾಲೆಯಲ್ಲಿ ಓದುತ್ತಿರುವ 30 ವಿದ್ಯಾರ್ಥಿಗಳ ಪೈಕಿ 15 ವಿದ್ಯಾರ್ಥಿಗಳು ಉಪಾಹಾರ ಸೇವಿಸಲು ನಿರಾಕರಿಸಿದ್ದು, ಈ ಕುರಿತು ಜಿಲ್ಲಾಡಳಿತಕ್ಕೆ ದೂರು ನೀಡಲಾಗಿದೆ.

ಯೋಜನಾ ನಿರ್ದೇಶಕ ಶ್ರೀನಿವಾಸನ್ ಅವರು ಕೂಡ ಪೋಷಕರ ಬಳಿ ಮಕ್ಕಳಿಗೆ ಆಹಾರವನ್ನು ಸೇವಿಸಲು ಹೇಳಿ ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ. ಅದರೆ ಪೋಷಕರು ಅವರ ಮನವಿಗೆ ಸ್ಪಂದಿಸಿಲ್ಲ. 15 ವಿದ್ಯಾರ್ಥಿಗಳಲ್ಲಿ ಇಬ್ಬರು ಮಾತ್ರ ಉಪಹಾರವನ್ನು ಸೇವಿಸುತ್ತಿದ್ದಾರೆ. ಇದರಿಂದ ಈ ಸಮಸ್ಯೆ ಮತ್ತಷ್ಟು ಉಲ್ಬಣಕ್ಕೆ ಕಾರಣವಾಗಿದೆ.

ಸದ್ಯ ಜಿಲ್ಲಾಡಳಿತವು ಈ ಬಗ್ಗೆ ಪೋಷಕರಿಗೆ ಮನವರಿಕೆ ಮಾಡಿ, ಎಲ್ಲರೂ ಉಪಹಾರವನ್ನು ಸೇವಿಸುವಂತೆ ಹೇಳಿದೆ. ಇದನ್ನು ಕೇಳದವರಿಗೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದೆ.

ರಾಜ್ಯದ ಪ್ರಾಥಮಿಕ ಸರ್ಕಾರಿ ಶಾಲೆಗಳಲ್ಲಿ 15.75 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಉಪಹಾರ ನೀಡುವ ಯೋಜನೆಯನ್ನು ಆಗಸ್ಟ್ 25 ರಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಉದ್ಘಾಟಿಸಿದ್ದಾರೆ.

ಟಾಪ್ ನ್ಯೂಸ್

ಭಾರತ ನೀಡಿರುವ ವಿಮಾನ ಹಾರಿಸುವ ಸಾಮರ್ಥ್ಯವಿರುವ ಪೈಲಟ್‌ಗಳು ನಮ್ಮಲಿಲ್ಲ: ಮಾಲ್ಡೀವ್ಸ್

ಭಾರತದ ವಿಮಾನಗಳನ್ನು ಹಾರಿಸಲು ಸಮರ್ಥರಿರುವ ಒಬ್ಬನೇ ಒಬ್ಬ ಪೈಲೆಟ್ ನಮ್ಮಲಿಲ್ಲ: ಮಾಲ್ಡೀವ್ಸ್

5

‘Turbo’ trailer: ಸೂಪರ್‌ ಸ್ಟಾರ್‌ ಮಮ್ಮುಟ್ಟಿ ಮುಂದೆ ಖಡಕ್‌ ವಿಲನ್‌ ಆದ ರಾಜ್‌ ಬಿ ಶೆಟ್ಟಿ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ

Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ

Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ

Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ

ದೇಶದಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ… ಅಲರ್ಟ್ ಆದ ಪೊಲೀಸರು

ದೇಶದಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ… ಅಲರ್ಟ್ ಆದ ಪೊಲೀಸರು

Kannada Actor: ಕನ್ನಡದ ಯುವನಟ ಚೇತನ್‌ ಚಂದ್ರ ಮೇಲೆ 20 ಮಂದಿಯಿಂದ ಹಲ್ಲೆ

Kannada Actor: ಕನ್ನಡದ ಯುವನಟ ಚೇತನ್‌ ಚಂದ್ರ ಮೇಲೆ 20 ಮಂದಿಯಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ

Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ

ದೇಶದಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ… ಅಲರ್ಟ್ ಆದ ಪೊಲೀಸರು

ದೇಶದಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ… ಅಲರ್ಟ್ ಆದ ಪೊಲೀಸರು

Hijab ಧಾರಿಣಿ ಮೊದಲ ಮುಸ್ಲಿಂ ಪ್ರಧಾನಿ: ಸಂಸದ ಅಸಾದುದ್ದೀನ್‌ ಒವೈಸಿ

Hijab ಧಾರಿಣಿ ಮೊದಲ ಮುಸ್ಲಿಂ ಪ್ರಧಾನಿ: ಸಂಸದ ಅಸಾದುದ್ದೀನ್‌ ಒವೈಸಿ

Jaishankar

Border ಶಾಂತಿ ಮೇಲೆ ಭಾರತ, ಚೀನ ಸಂಬಂಧ: ಜೈಶಂಕರ್‌

1-qwewqe

Jharkhand minister ಅಕ್ರಮ ಹಣ ಪತ್ತೆ: ನಾಳೆ ವಿಚಾರಣೆಗೆ ಬರುವಂತೆ ಆಲಂಗೆ ಇ.ಡಿ. ಸಮನ್ಸ್‌

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

ಭಾರತ ನೀಡಿರುವ ವಿಮಾನ ಹಾರಿಸುವ ಸಾಮರ್ಥ್ಯವಿರುವ ಪೈಲಟ್‌ಗಳು ನಮ್ಮಲಿಲ್ಲ: ಮಾಲ್ಡೀವ್ಸ್

ಭಾರತದ ವಿಮಾನಗಳನ್ನು ಹಾರಿಸಲು ಸಮರ್ಥರಿರುವ ಒಬ್ಬನೇ ಒಬ್ಬ ಪೈಲೆಟ್ ನಮ್ಮಲಿಲ್ಲ: ಮಾಲ್ಡೀವ್ಸ್

5

‘Turbo’ trailer: ಸೂಪರ್‌ ಸ್ಟಾರ್‌ ಮಮ್ಮುಟ್ಟಿ ಮುಂದೆ ಖಡಕ್‌ ವಿಲನ್‌ ಆದ ರಾಜ್‌ ಬಿ ಶೆಟ್ಟಿ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ

Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ

Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ

Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.