Holehonnuru ; ಜನರಲ್ಲಿ ಭೀತಿ ಮೂಡಿಸಿದ್ದ ಮತ್ತೊಂದು ಚಿರತೆ ಬೋನಿಗೆ
Team Udayavani, Sep 6, 2023, 5:25 PM IST
ಹೊಳೆಹೊನ್ನೂರು: ಶಿವಮೊಗ್ಗ ತಾಲೂಕಿನ ಗೆಜ್ಜೇನಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ. ಗೆಜ್ಜೇನಹಳ್ಳಿ ಬನ್ನಿಕೆರೆ, ಕೊಮ್ಮನಾಳು, ಕುಂಚೇನಹಳ್ಳಿ ಗ್ರಾಮಗಳಲ್ಲಿ ಕೆಲವು ದಿನಗಳಿಂದ ಕಾಣಿಸಿಕೊಳ್ಳುತ್ತಿದ್ದ ಚಿರತೆ ಜನರನ್ನು ಭಯಭೀತರನ್ನಾಗಿಸಿತ್ತು.
ಆತಂಕಗೊಂಡಿದ್ದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದ ಹಿನ್ನಲೆಯಲ್ಲಿ ಗೆಜ್ಜೇನಹಳ್ಳಿ ಗ್ರಾಮದಲ್ಲಿ ಇಡಲಾಗಿದ್ದ ಬೋನಿಗೆ ಬುಧವಾರ ರಾತ್ರಿ ಹೆಣ್ಣು ಚಿರತೆ ಬಿದ್ದಿದೆ.
ಕಳೆದ ಮೂರ್ನಾಲ್ಕು ವಾರಗಳ ಹಿಂದೆ ಬೀಕೋನಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಮಹಿಳೆಯನ್ನು ಕೊಂದು ತಿಂದಿದ್ದ ಗಂಡು ಚಿರತೆಯನ್ನು ಹಿಡಿಯಲಾಗಿತ್ತು. ಇದೀಗ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ
BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು