ಜಾವೆಲಿನ್‌ ಥ್ರೋ ಅಭ್ಯಾಸದ ವೇಳೆ ವಿದ್ಯಾರ್ಥಿ ತಲೆಗೆ ಹೊಕ್ಕಿದ ಜಾವೆಲಿನ್‌, ಸ್ಥಳದಲ್ಲೇ ಸಾವು

ವಿದ್ಯಾರ್ಥಿ ತಾಲೂಕು ಮಟ್ಟದ ಸ್ಪರ್ಧೆಗಾಗಿ ಅಭ್ಯಾಸದಲ್ಲಿ ಪಾಲ್ಗೊಂಡಿದ್ದ

Team Udayavani, Sep 7, 2023, 4:56 PM IST

ಜಾವೆಲಿನ್‌ ಥ್ರೋ ಅಭ್ಯಾಸದ ವೇಳೆ ವಿದ್ಯಾರ್ಥಿ ತಲೆಗೆ ಹೊಕ್ಕಿದ ಜಾವೆಲಿನ್‌, ಸ್ಥಳದಲ್ಲೇ ಸಾವು

ಮುಂಬೈ: ಸಾವು ಯಾವ ರೀತಿ ಬಂದೆರಗುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ ಎಂಬುದಕ್ಕೆ ಈ ದುರಂತ ಘಟನೆಯೇ ಸಾಕ್ಷಿಯಾಗಿದೆ. ಜಾವೆಲಿನ್‌ ಥ್ರೋ ಪಂದ್ಯದ ಅಭ್ಯಾಸದ ವೇಳೆ ವಿದ್ಯಾರ್ಥಿಯೊಬ್ಬ ಎಸೆದ ಜಾವೆಲಿನ್‌ ಮತ್ತೊಬ್ಬ ವಿದ್ಯಾರ್ಥಿಯ ತಲೆಗೆ ಹೊಕ್ಕಿದ ಪರಿಣಾಮ ಆತ ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ಮಹಾರಾಷ್ಟ್ರದ ರಾಯ್‌ ಗಢದಲ್ಲಿ ನಡೆದಿದೆ.

ಇದನ್ನೂ ಓದಿ:Moon: ಪತ್ನಿಯ ಹುಟ್ಟುಹಬ್ಬಕ್ಕೆ ಚಂದ್ರನ ಮೇಲಿನ ಜಾಗವನ್ನು ಉಡುಗೊರೆಯಾಗಿ ನೀಡಿದ ಪತಿ

ಮಹಾರಾಷ್ಟ್ರದ ಗೋರೆಗಾಂವ್‌ ನ ಪುರಾರ್‌ ನ ಐಎನ್‌ ಟಿ ಇಂಗ್ಲಿಷ್‌ ಸ್ಕೂಲ್‌ ನಲ್ಲಿ ಈ ಘಟನೆ ನಡೆದಿದೆ. ಬುಧವಾರ ಮಧ್ಯಾಹ್ನ ವಿದ್ಯಾರ್ಥಿಗಳು ಶಾಲಾ ಆಟದ ಮೈದಾನದಲ್ಲಿ ಜಾವೆಲಿನ್‌ ಥ್ರೋ ತಂಡ ಅಭ್ಯಾಸ ನಡೆಸುತ್ತಿತ್ತು. ಈ ವೇಳೆ ಹುಜಾಫೆ ದವಾರೆ (15) ಎಂಬ ವಿದ್ಯಾರ್ಥಿಯೂ ತಾಲೂಕು ಮಟ್ಟದ ಸ್ಪರ್ಧೆಗಾಗಿ ಅಭ್ಯಾಸದಲ್ಲಿ ಪಾಲ್ಗೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಭ್ಯಾಸ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಜಾವೆಲಿನ್‌ ಎಸೆದಿದ್ದ. ಆಗ ಕೆಳಕ್ಕೆ ಬಾಗಿ ಶೂ ಲೇಸ್‌ ಕಟ್ಟುತ್ತಿದ್ದ ದವಾರೆ ತಲೆಗೆ ಜಾವೆಲಿನ್‌ ಹೊಕ್ಕಿಬಿಟ್ಟಿತ್ತು. ಇದರ ಪರಿಣಾಮ ದವಾರೆ ಸ್ಥಳದಲ್ಲಿ ಕುಸಿದು ಬಿದ್ದು, ತೀವ್ರ ರಕ್ತಸ್ರಾವಾಗಿ ಕೊನೆಯುಸಿರೆಳೆದಿರುವುದಾಗಿ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಇದೊಂದು ಆಕಸ್ಮಿಕ ಸಾವು ಎಂಬುದಾಗಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿರುವ ಗೋರೆಗಾಂವ್‌ ಪೊಲೀಸ್‌ ಠಾಣಾಧಿಕಾರಿ, ಒಂದು ವೇಳೆ ವಿದ್ಯಾರ್ಥಿ ಜಾವೆಲಿನ್‌ ಥ್ರೋ ಅಭ್ಯಾಸದ ವೇಳೆ ನಿರ್ಲಕ್ಷ್ಯ ವಹಿಸಿದ್ದರ ಬಗ್ಗೆ ತನಿಖೆ ವೇಳೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

17

Baratang‌ Island: ಬಾರಾತಂಗ್‌ ಎಂಬ ಬೆರಗು

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

15

Crime: ರಾಡ್‌ನಿಂದ ಹಲ್ಲೆ ಮಾಡಿ ಪತ್ನಿಯ ಬರ್ಬರ ಹತ್ಯೆ; ಆರೋಪಿ ಪತಿ ಪರಾರಿ

8-gangavathi

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

1-wqeqewqe

I.N.D.I.A ವಿಶ್ವಾಸಕ್ಕೆ ಪಡೆದು ಜಾರಿ ಗೊಳಿಸುತ್ತೇವೆ: 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

14

ಡ್ರೈವಿಂಗ್‌ ಸೀಟ್‌ನಲ್ಲಿ ಕೂತು ಎಕ್ಸಿಲೇಟರ್‌ ತುಳಿದ ಬಾಲಕ: ಕಾರು ಹರಿದು 5ರ ಮಗು ಮೃತ್ಯು

6-health

Health: ಗೌಟ್‌: ಹಾಗೆಂದರೇನು? ಕಾರಣ ಏನು? ನಿಯಂತ್ರಣ ಹೇಗೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasass

Bengal ನಲ್ಲಿ ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಾಗಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿ

4

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ನಟ ಅಲ್ಲು ಅರ್ಜುನ್, ಶಾಸಕನ ವಿರುದ್ಧ ದೂರು ದಾಖಲು

ಮದುವೆ ಮನೆಗೆ ಹೋಗುತ್ತಿದ್ದ ಕಾರಿಗೆ ಟ್ರಕ್‌ ಢಿಕ್ಕಿ: ವರ ಸೇರಿ ನಾಲ್ವರ ದುರಂತ ಅಂತ್ಯ

ಮದುವೆ ಮನೆಗೆ ಹೋಗುತ್ತಿದ್ದ ಕಾರಿಗೆ ಟ್ರಕ್‌ ಢಿಕ್ಕಿ: ವರ ಸೇರಿ ನಾಲ್ವರ ದುರಂತ ಅಂತ್ಯ

Surgical Strike: ತೆಲಂಗಾಣ ಸಿಎಂಗೂ ಈಗ ಅನುಮಾನ !

Surgical Strike: ತೆಲಂಗಾಣ ಸಿಎಂಗೂ ಈಗ ಅನುಮಾನ !

mamata

Pen drive ಭಾರೀ ಸುದ್ದಿ; ಗವರ್ನರ್‌ ಲೈಂಗಿಕ ಕಿರುಕುಳದ್ದು ನನ್ನಲ್ಲಿದೆ: ಮಮತಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

17

Baratang‌ Island: ಬಾರಾತಂಗ್‌ ಎಂಬ ಬೆರಗು

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

15

Crime: ರಾಡ್‌ನಿಂದ ಹಲ್ಲೆ ಮಾಡಿ ಪತ್ನಿಯ ಬರ್ಬರ ಹತ್ಯೆ; ಆರೋಪಿ ಪತಿ ಪರಾರಿ

10-rain

Chikkamagaluru: ಗುಡುಗು ಸಹಿತ ಭಾರೀ ಗಾಳಿ-ಮಳೆ

9-sagara

Sagara: ಅಪಘಾತಕ್ಕೆ ಒಳಗಾದ ಅಂಬ್ಯುಲೆನ್ಸ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.