Viral Photo:  Bengaluru ರಸ್ತೆ ಸಮೀಪ ಹೆಲಿಕಾಪ್ಟರ್‌ ಪಾರ್ಕಿಂಗ್!‌ ವಾಹನ ಸವಾರರ ಪರದಾಟ

ಎಕ್ಸ್‌ ನಲ್ಲಿ ಬಳಕೆದಾರರು ಹಂಚಿಕೊಂಡು ತಮಾಷೆಯ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

Team Udayavani, Sep 8, 2023, 1:58 PM IST

Viral Photo:  Bengaluru ರಸ್ತೆ ಸಮೀಪ ಹೆಲಿಕಾಪ್ಟರ್‌ ಪಾರ್ಕಿಂಗ್!‌ ವಾಹನ ಸವಾರರ ಪರದಾಟ

ಬೆಂಗಳೂರು: ಉದ್ಯಾನನಗರಿಯಲ್ಲಿ ಅತೀ ಹೆಚ್ಚು ಕಿರಿಕಿರಿ ಎನಿಸುವುದು ಟ್ರಾಫಿಕ್‌ ಸಮಸ್ಯೆ. ಇದು ಪ್ರತಿಯೊಬ್ಬರು ಎದುರಿಸುವ ಸಮಸ್ಯೆಯಾಗಿದೆ. ಒಂದು ವೇಳೆ ನೀವು ನಿಮ್ಮ ಕಾರು ಅಥವಾ ಬೈಕ್‌ ನಲ್ಲಿ ಪ್ರಯಾಣಿಸುತ್ತಿದ್ದಾಗ ಸಿಗ್ನಲ್‌ ಬಳಿ ಹೆಲಿಕಾಪ್ಟರ್‌ ನಿಂತಿದ್ದರೆ ಹೇಗಾಗಬಹುದು? ಹೌದು ಅಂತಹ ಒಂದು ಘಟನೆ ಬೆಂಗಳೂರಿನ ಎಚ್‌ ಎಎಲ್‌ ಬಳಿ ನಡೆದಿದ್ದು, ಆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ:Sanatana Dharma; ಯಾವ ಧರ್ಮವೂ ಬಿಕ್ಕಟ್ಟು ಮಾಡುವ ಸಂದೇಶ ನೀಡುವುದಿಲ್ಲ: ಯು.ಟಿ.ಖಾದರ್

ಸಾಮಾಜಿಕ ಜಾಲತಾಣ x ನಲ್ಲಿ ಶೇರ್‌ ಮಾಡಿರುವ ಬೆಂಗಳೂರು ಟ್ರಾಫಿಕ್‌ ನಲ್ಲಿ ಹೆಲಿಕಾಪ್ಟರ್‌ ನಿಂತಿರುವ ಫೋಟೋ ವೈರಲ್‌ ಆಗಿದೆ. ಎಚ್‌ ಎಎಲ್‌ ಬಳಿಯ ರಸ್ತೆಯಲ್ಲಿ ವಾಹನ ಸವಾರರು ತಮ್ಮ ಆಟೋ ಮತ್ತು ಬೈಕ್‌ ಗಳನ್ನು ನಿಲ್ಲಿಸಿ ಹೆಲಿಕಾಪ್ಟರ್‌ ಅನ್ನು ಮತ್ತೊಂದು ಸ್ಥಳಕ್ಕೆ ಕೊಂಡೊಯ್ಯುತ್ತಿರುವುದು ಚಿತ್ರದಲ್ಲಿದೆ.

ರಸ್ತೆಯಲ್ಲಿ ಹೆಲಿಕಾಪ್ಟರ್‌ ಅನ್ನು ಕೊಂಡೊಯ್ಯುತ್ತಿದ್ದ ಪರಿಣಾಮ ವಾಹನ ಸವಾರರ ಮೇಲೆ ಪರಿಣಾಮ ಬೀರಿದ್ದು, ಟ್ರಾಫಿಕ್‌ ಜಾಮ್‌ ಆಗುವಂತಾಗಿತ್ತು. ಕೆಲವು ಅಧಿಕಾರಿಗಳು ಹೆಲಿಕಾಪ್ಟರ್‌ ಅನ್ನು ಮುಂದಕ್ಕೆ ಒಯ್ಯಲು ಪ್ರಯತ್ನಿಸುವ ಮೂಲಕ ವಾಹನ ಸವಾರರಿಗೆ ಅನುಕೂಲ ಮಾಡಿಕೊಡಲು ಯತ್ನಿಸಿರುವುದಾಗಿ ವರದಿ ತಿಳಿಸಿದೆ.

ಈ ಫೋಟೊವನ್ನು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಬಳಕೆದಾರರು ಹಂಚಿಕೊಂಡು ತಮಾಷೆಯ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ವಾಹನ ದಟ್ಟಣೆ ನಿಗ್ರಹಕ್ಕೆ ಹೊಸ ಮಾರ್ಗ ಎಂಬ ಕ್ಯಾಪ್ಶನ್‌ ಅನ್ನು ಬಳಕೆದಾರರೊಬ್ಬರು ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅಮನ್‌ ಸುರಾನ ಎಂಬವರು ರಸ್ತೆ ಮಧ್ಯೆ ಹೆಲಿಕಾಪ್ಟರ್‌ ಸಿಲುಕಿಕೊಂಡ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.