Udupi ಧರ್ಮ ಅವಹೇಳನ ರಾಜಕೀಯದ ದುರಂತ: ಪಲಿಮಾರು ಶ್ರೀ
Team Udayavani, Sep 9, 2023, 6:05 PM IST
ಉಡುಪಿ: ಧರ್ಮದ ಅವಹೇಳನ ಪರಾಕಾಷ್ಠೆ ಎಲ್ಲೆ ಮೀರಿದ್ದು, ಸನಾತನ ಧರ್ಮವನ್ನು ಅವಹೇಳನ ಮಾಡಿದ ರಾಜಕೀಯ ಪುಂಡರ ವಿರುದ್ಧ ಎಲ್ಲರೂ ಪ್ರತಿಭಟಿಸಬೇಕಿದೆ. ಇಂಥ ಹೇಳಿಕೆಗಳು ರಾಜಕೀಯದ ದುರಂತ ಎಂದು ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಕಳವಳ ವ್ಯಕ್ತಪಡಿಸಿದ್ದಾರೆ.
ಸನಾತನ ಧರ್ಮ ಅನಾದಿಕಾಲದ ಧರ್ಮವಾಗಿದೆ. ಧರ್ಮವನ್ನು ರಕ್ಷಣೆ ಮಾಡಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ.ಸನಾತನ ಧರ್ಮದ ಬಗ್ಗೆ ಹೇಳಿಕೆ ಕೊಡುವವರು ದೇವಸ್ಥಾನಕ್ಕೆ ಹೋಗುತ್ತಾರೆ.
ಆದರೆ ಜನರನ್ನು ದಾರಿ ತಪ್ಪಿಸುವ ಹೇಳಿಕೆ ನೀಡುತ್ತಾರೆ. ಈ ರೀತಿ ಹೇಳಿಕೆಗಳ ವಿರುದ್ಧ ಜನರೆಲ್ಲರೂ ಪ್ರತಿಭಟಿಸಬೇಕು ಎಂದು ಶ್ರೀಪಾದರು ಪ್ರಕಟನೆಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು
ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್ ಆಗ್ರಹ
76,000 ಅಂಕ ತಲುಪಿದ್ದ ಬಿಎಸ್ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ
Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ
Delhi; ಬಿಭವ್ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್