Karnataka: ಸಸ್ಯ ಶ್ಯಾಮಲಾ ಅನುಷ್ಠಾನಕ್ಕೆ ಸೂಚನೆ
Team Udayavani, Sep 9, 2023, 11:07 PM IST
ಬೆಂಗಳೂರು: ಸರಕಾರಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಆವರಣದ ಸುತ್ತಮುತ್ತ ಇರುವ ಸ್ಥಳಗಳಲ್ಲಿ ಹಾಗೂ ಈ ಶಾಲಾ ಕಾಲೇಜುಗಳಿಗೆ ಸೇರಿದ ಸ್ಥಳಗಳಲ್ಲಿ ವಿದ್ಯಾರ್ಥಿಗಳಿಂದ ಶ್ರಮದಾನದ ಮೂಲಕ ಗಿಡ ನೆಟ್ಟು, ಪೋಷಿಸುವ “ಸಸ್ಯ ಶ್ಯಾಮಲಾ’ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸೂಚನೆ ನೀಡಿದೆ.
ಯೋಜನೆಯನ್ನು ಜಾರಿಗೊಳಿಸಲು ಅರಣ್ಯ ಇಲಾಖೆ ಉಚಿತವಾಗಿ ಪರಿಸರಕ್ಕೆ ಉಪಯುಕ್ತವಾಗುವಂತ ಸಸಿಗಳನ್ನು ಉಚಿತವಾಗಿ ಒದಗಿಸಲಿದೆ. ಗಿಡವನ್ನು ನೆಟ್ಟು ಪೋಷಿಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು, ಸ್ವಯಂ ಸೇವಾ ಸಂಸ್ಥೆಗಳು ಮತ್ತು ಗ್ರಾಮಗಳ ಅರಣ್ಯ ಸಮಿತಿ ವಹಿಸಿಕೊಳ್ಳಬೇಕಿದೆ. ಅರಣ್ಯ ಇಲಾಖೆಯು ಸಸಿಗಳನ್ನು ನೆಡಲು ಎರಡು ಸಸಿಗಳ ನಡುವೇ ಕನಿಷ್ಠ 5 ಮೀಟರ್ಗಳ ಅಂತರ ಇರಬೇಕು, ಕಟ್ಟಡ, ಆವರಣ ಗೋಡೆಗಳಿಂದ 5 ಮೀಟರ್ ದೂರದಲ್ಲಿ ಗಿಡ ನೆಡಬೇಕು, ಕಟ್ಟಡ ಕಾಮಗಾರಿಗೆ ಗುರುತಿಸಲಾದ ಸ್ಥಳಗಳಲ್ಲಿ ಗಿಡ ನೆಡುವಂತಿಲ್ಲ ಎಂಬ ಮಾರ್ಗಸೂಚಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ
JDS MP ಪ್ರಜ್ವಲ್ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ
ಪರಿಷತ್ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ
Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ
Karnataka ಸಿಎಂ ಸಿದ್ದರಾಮಯ್ಯ-ಎಂ.ಬಿ. ಪಾಟೀಲ್ ಭೇಟಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ
ಆಧಾರ್-ಪಹಣಿ ಸೀಡಿಂಗ್ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!
49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ
MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್
ಹೆಚ್ಚುತ್ತಿರುವ ಸೈಬರ್ ಅಪರಾಧ; ಮಂಗಳೂರು ಸೈಬರ್ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!