Mangaluru ದನದ ಮಾಂಸ ಅಕ್ರಮ ಸಾಗಾಟ: ಮೂವರು ವಶಕ್ಕೆ
Team Udayavani, Sep 10, 2023, 9:39 PM IST
ಮಂಗಳೂರು: ಜೋಕಟ್ಟೆಯಿಂದ ನಗರದ ಬೀಫ್ ಸ್ಟಾಲ್ಗಳಿಗೆ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಉರ್ವಸ್ಟೋರ್ನಲ್ಲಿ ಬಜರಂಗದಳದ ಕಾರ್ಯಕರ್ತರು ರವಿವಾರ ಮುಂಜಾನೆ ತಡೆದು ನಿಲ್ಲಿಸಿ, ವಾಹನದಲ್ಲಿದ್ದವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕಳವಾರು ಗ್ರಾಮದ ದಾವೂದ್, ಜೋಕಟ್ಟೆಯ ಬದ್ರುದ್ದೀನ್ ಮತ್ತು ಯಾಸೀನ್ ಬಂಧಿತರು. ವಾಹನದಲ್ಲಿ 2.5 ಕ್ವಿಂಟಾಲ್ಗಿಂತಲೂ ಹೆಚ್ಚಿನ ಪ್ರಮಾಣದ ದನದ ಮಾಂಸವನ್ನು ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಗೋ ಹತ್ಯಾ ನಿಷೇಧ ಕಾಯ್ದೆಯಡಿ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜೂ.4ರ ಬಳಿಕ ಐಎನ್ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್
ತುಸು ಬಿಸಿ ಹೆಚ್ಚಾದರೆ ರಾಹುಲ್ ಬ್ಯಾಂಕಾಕ್ಗೆ ಓಟ: ಅಮಿತ್ ಶಾ
Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ
Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
MLC Election; ಕೊರಿಯರ್ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್!!