NIA; ದೆಹಲಿ ಏರ್ ಪೋರ್ಟ್ ನಲ್ಲಿ ತೀರ್ಥಹಳ್ಳಿ ಮೂಲದ ಶಂಕಿತ ಉಗ್ರನ ಬಂಧನ

ಮಂಗಳೂರು ಕುಕ್ಕರ್.., ಗೋಡೆ ಬರಹ ಪ್ರಕರಣಕ್ಕೆ ಪ್ರಚೋದನೆ...

Team Udayavani, Sep 14, 2023, 7:10 PM IST

1-sasadasd

ತೀರ್ಥಹಳ್ಳಿ :ತೀರ್ಥಹಳ್ಳಿ ಮೂಲದ ಶಂಕಿತ ಉಗ್ರನನ್ನು ಎನ್ಐಎ ದೆಹಲಿ ಏರ್ ಪೋರ್ಟ್ ನಲ್ಲಿ ಶಂಕಿತ ಉಗ್ರ ಅರಾಫತ್ ಅಲಿ ಬಂಧಿಸಲಾಗಿದೆ. 2019 ರಲ್ಲಿ ತೀರ್ಥಹಳ್ಳಿ ತೊರೆದು, ಬೆಂಗಳೂರಿಗೆ ಅರಾಫತ್ ಅಲಿ ಹೋಗಿದ್ದ ಎಂದು ಹೇಳಲಾಗಿತ್ತು. ಬೆಂಗಳೂರಿನಲ್ಲಿಯೇ ಇಂಜಿನಿಯರಿಂಗ್ ಸೇರಿಕೊಂಡಿದ್ದ ಆತ 2020 ರ ನವಂಬರ್ 27 ರ ಮಂಗಳೂರು ಗೋಡೆ ಬರಹ ಪ್ರಕರಣಕ್ಕೆ ಪ್ರಚೋದನೆ ನೀಡಿದ್ದ ಆರೋಪ ಈತನ ಮೇಲಿತ್ತು.

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಆರೋಪಿಗಳ ನೇರ ಸಂಪರ್ಕ ಹೊಂದಿದ್ದ ಆರಾಫತ್, ಮೊಹಮದ್ ಶಾರೀಖ್ ಹಾಗೂ ಇತರ ಆರೋಪಿಗಳ ಜೊತೆಗೆ ಸಂಪರ್ಕ ಹೊಂದಿದ್ದ ಹಾಗೂ ಮಂಗಳೂರು ಕುಕ್ಕರ್ ಬ್ಲಾಸ್ಟ್ ಹಾಗೂ ಗೋಡೆ ಬರಹಕ್ಕೆ ಪ್ರಚೋದನೆ ನೀಡಿದ್ದ. ಈತ ಮೂಲತಃ ತೀರ್ಥಹಳ್ಳಿ ಪಟ್ಟಣದ ಇಂದಿರಾನಗರ ನಿವಾಸಿಯಾಗಿದ್ದಾನೆ.

ಈ ವಿಚಾರವಾಗಿ ಈಗಾಗಲೇ ಶಿವಮೊಗ್ಗಕ್ಕೂ ಭೇಟಿ ನೀಡಿರುವ ಎನ್ಐಎ ಟೀಂ ಶಂಕಿತ ಉಗ್ರನ ಸಂಬಂಧ ತೀರ್ಥಹಳ್ಳಿ ಮತ್ತು ಶಿವಮೊಗ್ಗದಲ್ಲಿ ಮಾಹಿತಿ ಕಲೆ ಹಾಕುವ ಸಾಧ್ಯತೆ ಇದೆ. ದುಬೈನ ಫರ್ಫ್ಯೂಮ್ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿ, ಬಳಿಕ ಈತ ನಾಪತ್ತೆಯಾಗಿದ್ದ. ಕಳೆದ 2020 ರಿಂದಲೂ ತಲೆಮರೆಸಿಕೊಂಡಿದ್ದ ಅರಾಫತ್ ಇದೀಗ ಕೀನ್ಯಾದ ನೈರೋಬಿಯಿಂದ ದೆಹಲಿಗೆ ಬಂದ ವೇಳೆ ಆರಾಫತ್ ಅಲಿಯನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ISIS ಉಗ್ರನಿಗೆ ಯಾದಗಿರಿ ನಂಟು..? ಉಗ್ರ ಸಂಘಟನೆಯೊಂದಿಗೆ ಶಹಾಪುರ ಯುವಕನ ಸಂಪರ್ಕ

ಐಸಿಸ್ ಹಾಗೂ ಭಯೋತ್ಪಾದನಾ ಕೃತ್ಯಕ್ಕೆ ಪ್ರಚೋದನೆ ಹಾಗೂ ಹಣದ ಸಹಾಯ ನೀಡುತ್ತಿದ್ದ ಆರೋಪದ ಮೇಲೆ ಆರಾಫತ್ ಆಲಿಯನ್ನು ವಶಕ್ಕೆ ಪಡೆಯಲಾಗಿದೆ.

ಟಾಪ್ ನ್ಯೂಸ್

10

3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

Lok Sabha Election: ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಧೂಳೀಪಟವಾಗಲಿದೆ..ಪ್ರಧಾನಿ ಮೋದಿ

Lok Sabha Election: ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಧೂಳೀಪಟವಾಗಲಿದೆ..ಪ್ರಧಾನಿ ಮೋದಿ

ಕೊನೆಗೂ ʼಕಾಗೆ ಬಂಗಾರʼದ ಕಥೆ ಹೇಳಲು ರೆಡಿಯಾದ ಸೂರಿ: ವಿರಾಟ್‌ಗೆ ವಿಜಯ್‌ ಪುತ್ರಿ ನಾಯಕಿ

ಕೊನೆಗೂ ʼಕಾಗೆ ಬಂಗಾರʼದ ಕಥೆ ಹೇಳಲು ರೆಡಿಯಾದ ಸೂರಿ: ವಿರಾಟ್‌ಗೆ ವಿಜಯ್‌ ಪುತ್ರಿ ನಾಯಕಿ

Goa: ಶ್ರೀ ಲಯಿರಾಯಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಗೋಬಿ ಮಂಚೂರಿ ಮಾರಾಟಕ್ಕೆ ನಿಷೇಧ

Goa: ಶ್ರೀ ಲಯಿರಾಯಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಗೋಬಿ ಮಂಚೂರಿ ಮಾರಾಟಕ್ಕೆ ನಿಷೇಧ

Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆಗಳು.. ವಾಹನ ಸವಾರರ ಪರದಾಟ

Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆ… ಜೀವ ಭಯದಲ್ಲಿ ಸವಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆಗಳು.. ವಾಹನ ಸವಾರರ ಪರದಾಟ

Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆ… ಜೀವ ಭಯದಲ್ಲಿ ಸವಾರರು

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

Prajwal Revanna

Prajwal Revanna ಪಾಸ್‌ಪೋರ್ಟ್‌ ರದ್ದತಿಗೆ ಕೋರ್ಟ್‌ಗೆ ಎಸ್‌ಐಟಿ ಮೊರೆ?

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

10

3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

Lok Sabha Election: ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಧೂಳೀಪಟವಾಗಲಿದೆ..ಪ್ರಧಾನಿ ಮೋದಿ

Lok Sabha Election: ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಧೂಳೀಪಟವಾಗಲಿದೆ..ಪ್ರಧಾನಿ ಮೋದಿ

ಕೊನೆಗೂ ʼಕಾಗೆ ಬಂಗಾರʼದ ಕಥೆ ಹೇಳಲು ರೆಡಿಯಾದ ಸೂರಿ: ವಿರಾಟ್‌ಗೆ ವಿಜಯ್‌ ಪುತ್ರಿ ನಾಯಕಿ

ಕೊನೆಗೂ ʼಕಾಗೆ ಬಂಗಾರʼದ ಕಥೆ ಹೇಳಲು ರೆಡಿಯಾದ ಸೂರಿ: ವಿರಾಟ್‌ಗೆ ವಿಜಯ್‌ ಪುತ್ರಿ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.