Special session: ವಿಶೇಷ ಸಂದರ್ಭಗಳಲ್ಲಿ ಮಾತ್ರ  ವಿಶೇಷ ಅಧಿವೇಶನ


Team Udayavani, Sep 16, 2023, 12:32 AM IST

central vista

ಇದೇ ಸೋಮವಾರ ಸಂಸತ್‌ನ ವಿಶೇಷ ಅಧಿವೇಶನ ಆರಂಭವಾಗಲಿದ್ದು ಐದು ದಿನಗಳ ಕಾಲ ನಡೆಯಲಿದೆ. ಇದು ಪ್ರಧಾನಿ ನರೇಂದ್ರ ಮೋದಿ ಸರಕಾರದ 2ನೇ ವಿಶೇಷ ಅಧಿವೇಶನ. 2017ರ. ಜೂ.20ರಂದು ವಿಶೇಷ ಅಧಿವೇಶನ ಕರೆದು ಜಿಎಸ್‌ಟಿ ಜಾರಿಗೆ ತರಲಾಗಿತ್ತು. ಹಾಗಾದರೆ ಈಗ ಅಧಿವೇಶನ ಕರೆದಿರುವುದು ಏಕೆ? ಯಾವ ಸಂದರ್ಭದಲ್ಲಿ ವಿಶೇಷ ಅಧಿವೇಶನ ಕರೆಯಲಾಗುತ್ತದೆ? ಇಲ್ಲಿದೆ ಮಾಹಿತಿ…

ಹೊಸ ಕಟ್ಟಡದಲ್ಲಿ ಅಧಿವೇಶನ

ಈ ಬಾರಿ ವಿಶೇಷ ಅಧಿವೇಶನವು ಹೊಸ ಸಂಸತ್‌ ಕಟ್ಟಡದಲ್ಲಿ ನಡೆಯುವ ಸಾಧ್ಯತೆಗಳಿವೆ. ಅಧಿವೇಶನವು ಹಳೆಯ ಸಂಸತ್‌ ಕಟ್ಟಡದಲ್ಲಿ ಪ್ರಾರಂಭವಾಗಲಿದ್ದು, ಮರುದಿನ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆ.19ರಂದು ಉತ್ತರ ಭಾರತದಲ್ಲಿ ಗಣೇಶ ಚತುರ್ಥಿ ಇದ್ದು ಅಂದೇ ಆರಂಭಗೊಳ್ಳುತ್ತಿರುವುದು ವಿಶೇಷ.

ಹೊಸ ಕಟ್ಟಡದಲ್ಲಿ ಅಧಿವೇಶನ

ಈ ಬಾರಿ ವಿಶೇಷ ಅಧಿವೇಶನವು ಹೊಸ ಸಂಸತ್‌ ಕಟ್ಟಡದಲ್ಲಿ ನಡೆಯುವ ಸಾಧ್ಯತೆಗಳಿವೆ. ಅಧಿವೇಶನವು ಹಳೆಯ ಸಂಸತ್‌ ಕಟ್ಟಡದಲ್ಲಿ ಪ್ರಾರಂಭವಾಗಲಿದ್ದು, ಮರುದಿನ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆ.19ರಂದು ಉತ್ತರ ಭಾರತದಲ್ಲಿ ಗಣೇಶ ಚತುರ್ಥಿ ಇದ್ದು ಅಂದೇ ಆರಂಭಗೊಳ್ಳುತ್ತಿರುವುದು ವಿಶೇಷ.

ಯಾವಾಗ ವಿಶೇಷ ಅಧಿವೇಶನ ಕರೆಯಬಹುದು?

ಸಾಮಾನ್ಯವಾಗಿ ವಿಶೇಷ ಸಂದರ್ಭಗಳಲ್ಲಿ ಮತ್ತು ಬಹುಮತ ಸಾಬೀತು ವಿಚಾರದ ಸಂದರ್ಭದಲ್ಲಿ ಮಾತ್ರ ವಿಶೇಷ ಅಧಿವೇಶನ ಕರೆಯಲಾಗುತ್ತದೆ. ಅಂದರೆ 2017ರಲ್ಲಿ ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿಗೆ ತರುವ ಸಲುವಾಗಿ ಕರೆಯಲಾಗಿತ್ತು. ಜೂ.30ರ ಮಧ್ಯರಾತ್ರಿ ಈ ಅಧಿವೇಶನ ನಡೆದಿತ್ತು. 2008ರಲ್ಲಿ ವಿಶ್ವಾಸಮತ ಸಾಬೀತು ಮಾಡಲು ಒಮ್ಮೆ ವಿಶೇಷ ಅಧಿವೇಶನ ಕರೆಯಲಾಗಿತ್ತು. ಆಗ ಡಾ| ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದರು. ರಾಜ್ಯಗಳಲ್ಲಿ ರಾಷ್ಟ್ರಪತಿ ನಿಯಮಗಳನ್ನು ವಿಸ್ತರಿಸಲು ಎರಡು ಬಾರಿ ವಿಶೇಷ ಅಧಿವೇಶನಗಳನ್ನು ಕರೆಯಲಾಗಿದೆ. ಆದರೆ ಹೆಚ್ಚಾಗಿ, ರಾಷ್ಟ್ರೀಯ ಪ್ರಾಮುಖ್ಯತೆಯ ಮೈಲಿಗಲ್ಲುಗಳನ್ನು ಸ್ಮರಿಸಲು ಮತ್ತು ಆಚರಿಸಲು ವಿಶೇಷ ಅಧಿವೇಶನಗಳನ್ನು ಬಳಸಲಾಗುತ್ತದೆ.

ಸಂಸತ್ತಿನಲ್ಲಿ ನಿಗದಿತ ಕ್ಯಾಲೆಂಡರ್‌ ಕೊರತೆ

ಭಾರತೀಯ ಸಂಸತ್ತು ಇನ್ನೂ ನಿಗದಿತ ಅಧಿ ವೇಶನದ ವೇಳಾಪಟ್ಟಿಯನ್ನು ಹೊಂದಿಲ್ಲ. ಬಜೆಟ್‌ ಅಧಿವೇಶನವನ್ನು ಫೆ.1ರಿಂದ ಮೇ 7ರ ವರೆಗೆ, ಮುಂಗಾರು ಅಧಿವೇಶನವನ್ನು ಜು.15 ರಿಂದ ಸೆ.15ರ ವರೆಗೆ ಮತ್ತು ಚಳಿಗಾಲದ ಅಧಿವೇಶನವನ್ನು ನ. 5ರಿಂದ (ಅಥವಾ ದೀಪಾವಳಿಯ ಅನಂತರದ ನಾಲ್ಕನೇ ದಿನ, ಅನಂತರ ಯಾವುದೇ) ಡಿ. 22ರ ವರೆಗೆ ನಡೆಸಬೇಕೆಂದು ಲೋಕಸಭಾ ಸಮಿತಿಯು 1955ರಲ್ಲಿ ಪ್ರಸ್ತಾವಿಸಿತ್ತು. ಆದರೆ ಕ್ಯಾಲೆಂಡರ್‌ ಅನ್ನು ಎಂದಿಗೂ ಬಳಸಲಾಗಲಿಲ್ಲ.  ಸಂವಿಧಾನದ ಪ್ರಕಾರ, ಎರಡು ಸಂಸತ್‌ ಅಧಿವೇಶನಗಳ ನಡುವೆ ಆರು ತಿಂಗಳಿಗಿಂತ ಹೆಚ್ಚು ಅಂತರ ಇರಬಾರದು. ಈ ಕಲಂ ಅನ್ನು 1935ರ ಭಾರತ ಸರಕಾರ ಕಾಯ್ದೆಯಿಂದ ಮಾರ್ಪಡಿಸಲಾಯಿತು, ಇದು ಬ್ರಿಟಿಷ್‌ ಗವರ್ನರ್‌ ಜನರಲ್‌ ಗೆ ಪ್ರತೀ 12 ತಿಂಗಳಿಗೊಮ್ಮೆ ಕೇಂದ್ರ ಶಾಸಕಾಂಗದ ಅಧಿವೇಶನಗಳನ್ನು ಕರೆಯುವ ಅಧಿಕಾರವನ್ನು ನೀಡಿತ್ತು,

ಸಂಸತ್ತಿನ ವಿಶೇಷ ಅಧಿವೇಶನ ಎಂದರೇನು?

ಸಂವಿಧಾನವು ಸಂಸತ್ತಿನ ಅಧಿವೇಶನವನ್ನು ಕರೆಯುವ ಅಧಿಕಾರವನ್ನು ಕೇಂದ್ರ ಸರಕಾರಕ್ಕೆ ನೀಡಿದೆ. ಭಾರತೀಯ ಸಂವಿಧಾನವು ಸಂಸತ್ತಿನ “ವಿಶೇಷ ಅಧಿವೇಶನ” ಎಂಬ ಪದವನ್ನು ಉಲ್ಲೇಖೀಸಿಲ್ಲ ಎಂಬುದನ್ನು ಗಮನಿಸುವುದು ಮುಖ್ಯ. ಸರಕಾರವು ವಿಶೇಷ ಅಧಿವೇಶನ ಎಂದು ಕರೆಯುವುದನ್ನು ಸಹ ಅನುಚ್ಛೇದ 85 (1) ರ ನಿಬಂಧನೆಗಳ ಪ್ರಕಾರ ಕರೆಯಲಾಗುತ್ತದೆ, ಅದರ ಅಡಿಯಲ್ಲಿ ಎಲ್ಲ ಅಧಿವೇಶನಗಳು ನಡೆಯುತ್ತವೆ.

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

one year for siddaramaiah govt

ಗ್ಯಾರಂಟಿ ಸರಕಾರಕ್ಕೆ ವರ್ಷದ ಗೋರಂಟಿ!; ಹಲವು ಸವಾಲುಗಳ ನಡುವೆಯೂ ಭರವಸೆ ಈಡೇರಿಸಿದ ಸರಕಾರ

swati maliwal

AAP; ಸಂತ್ರಸ್ತೆಯಾದ ಸ್ವಾತಿ ಮಲಿವಾಲ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.