Asia Cup ಫೈನಲ್ ಪಂದ್ಯಕ್ಕೂ ಮುನ್ನ ಲಂಕಾಗೆ ಆಘಾತ; ತಂಡದಿಂದ ಹೊರಬಿದ್ದ ಪ್ರಮುಖ ಸ್ಪಿನ್ನರ್


Team Udayavani, Sep 16, 2023, 5:24 PM IST

Asia Cup ಫೈನಲ್ ಪಂದ್ಯಕ್ಕೂ ಮುನ್ನ ಲಂಕಾಗೆ ಆಘಾತ; ತಂಡದಿಂದ ಹೊರಬಿದ್ದ ಪ್ರಮುಖ ಸ್ಪಿನ್ನರ್

ಕೊಲಂಬೊ: ವಾನಿಂದು ಹಸರಂಗ, ದುಷ್ಮಂತ ಚಮೀರ, ದಿಲ್ಶನ್ ಮಧುಶನಕ, ಲಹಿರು ಕುಮಾರ ಹೀಗೆ ಗಾಯಗೊಂಡ ಶ್ರೀಲಂಕಾ ಆಟಗಾರರ ಪಟ್ಟಿಗೆ ಮತ್ತೊಂದು ಹೆಸರು ಸೇರ್ಪಡೆಯಾಗಿದೆ. ಅವರೇ ಮಹೀಶ ತೀಕ್ಷಣ.

ಏಷ್ಯಾ ಕಪ್ ಕೂಟದ ಅತ್ಯಂತ ನಿರ್ಣಾಯಕ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಪ್ರಮುಖ ಸ್ಪಿನ್ನರ್ ತೀಕ್ಷಣ ಗಾಯಗೊಂಡಿದ್ದಾರೆ. ಹೀಗಾಗಿ ರವಿವಾರ ನಡೆಯಲಿರುವ ಫೈನಲ್ ಹಣಾಹಣಿಯಿಂದ ಅವರು ಹೊರಗುಳಿದಿದ್ದಾರೆ.

ಸ್ನಾಯು ಗಾಯದಿಂದಾಗಿ ತೀಕ್ಷಣ ಅವರು ಏಷ್ಯಾಕಪ್ ಫೈನಲ್‌ ನಿಂದ ಹೊರಗುಳಿಯಲಿದ್ದಾರೆ. ಅವರು ತಮ್ಮ ಮಂಡಿರಜ್ಜುಗೆ ಗಾಯಕ್ಕೆ ಒಳಗಾಗಿದ್ದಾರೆ., ಶ್ರೀಲಂಕಾ ಕ್ರಿಕೆಟ್ ತೀಕ್ಷಣ ಬದಲಿಯಾಗಿ 27 ವರ್ಷದ ಆಫ್-ಸ್ಪಿನ್ನರ್ ಸಹನ್ ಅರಾಚಿಗೆ ಅವರನ್ನು ಫೈನಲ್‌ ಪಂದ್ಯಕ್ಕಾಗಿ ತಂಡಕ್ಕೆ ಸೇರಿಸಕೊಂಡಿದೆ.

ಇದನ್ನೂ ಓದಿ:Yash19 ಸಿನಿಮಾದಲ್ಲಿ ನಾಯಕಿಯಾಗಿ ಮೃಣಾಲ್‌, ಸಮಂತಾ, ಶ್ರದ್ಧಾ.. ಕಂಬ್ಯಾಕ್‌ ಮಾಡ್ತಾರ ಆ ನಟಿ?

ಏಕದಿನ ವಿಶ್ವಕಪ್ ಸಮೀಪಿಸುತ್ತಿರುವಾಗ, ಶ್ರೀಲಂಕಾ ತಂಡದಲ್ಲಿ ಗಾಯಗೊಳ್ಳುತ್ತಿರುವ ಪಟ್ಟಿ ನಿರಂತರವಾಗಿ ಹೆಚ್ಚುತ್ತಿದೆ.

ರವಿವಾರ ಭಾರತ ಮತ್ತು ಶ್ರೀಲಂಕಾ ತಂಡಗಳು ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಕೊಲಂಬೊದ ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

32

Match fixing: ಭಾರತದ ಪ್ರಜೆಗಳಿಬ್ಬರ ಪಾಸ್‌ಪೋರ್ಟ್‌ ವಶಕ್ಕೆ ಆದೇಶ

30

ICC T20 Rankings : ಭಾರತ, ಸೂರ್ಯಕುಮಾರ್‌ ನಂ.1

Paris Olympics: ಟೇಬಲ್‌ ಟೆನಿಸ್‌; ಶರತ್‌, ಮಣಿಕಾ ನೇತೃತ್ವ

Paris Olympics: ಟೇಬಲ್‌ ಟೆನಿಸ್‌; ಶರತ್‌, ಮಣಿಕಾ ನೇತೃತ್ವ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.