Ashish Vidyarthi: 57ರ ವಯಸ್ಸಿನಲ್ಲಿ 2ನೇ ಮದುವೆ.. ಟ್ರೋಲ್‌ಗೆ ಕ್ಯಾರೇ ಮಾಡಲ್ಲ ಎಂದ ದಂಪತಿ


Team Udayavani, Sep 16, 2023, 6:49 PM IST

Ashish Vidyarthi: 57ರ ವಯಸ್ಸಿನಲ್ಲಿ 2ನೇ ಮದುವೆ.. ಟ್ರೋಲ್‌ಗೆ ಕ್ಯಾರೇ ಮಾಡಲ್ಲ ಎಂದ ದಂಪತಿ

ಮುಂಬಯಿ: ಇದೇ ವರ್ಷದ ಮೇ ತಿಂಗಳಿನಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ತನ್ನ 57ನೇ ವಯಸ್ಸಿನಲ್ಲಿ ಫ್ಯಾಷನ್ ಉದ್ಯಮಿ ರೂಪಾಲಿ ಬರುವಾ ಎನ್ನುವವರನ್ನು ವಿವಾಹವಾಗಿದ್ದರು. ಅವರ ವಿವಾಹದ ಬಳಿಕ ಅನೇಕರು ಟ್ರೋಲ್‌ ಮಾಡಿ, ನೆಗೆಟಿವ್‌ ಕಮೆಂಟ್‌ ಗಳನ್ನು ಮಾಡಿದ್ದರು.

ನಟ ಆಶಿಶ್‌ ವಿದ್ಯಾರ್ಥಿ 2021 ರಲ್ಲಿ ರಂಗಭೂಮಿ ಕಲಾವಿದ ರಾಜೋಶಿ ಜೊತೆಗಿನ ವೈವಾಹಿಕ ಸಂಬಂಧಕ್ಕೆ ವಿಚ್ಚೇದನವನ್ನು ನೀಡಿದ್ದರು. ಆ ಬಳಿಕ ಅವರು 57ನೇ ವಯಸ್ಸಿನಲ್ಲಿ ಅಸ್ಸಾಂ ಮೂಲದ  ಫ್ಯಾಷನ್ ಉದ್ಯಮಿ 50 ವರ್ಷದ ರೂಪಾಲಿ ಬರುವಾ ಅವರನ್ನು ವಿವಾಹವಾಗಿದ್ದರು. ಅವರ ವಿವಾಹದ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುವುದರ ಜೊತೆಗೆ ಅನೇಕರು ಈ ವಯಸ್ಸಿನಲ್ಲಿ ವಿವಾಹವಾಗಿರುವ ಬಗ್ಗೆ ಟ್ರೋಲ್‌ ಮಾಡಿ, ನೆಗೆಟಿವ್‌ ಕಮೆಂಟ್‌ ಮಾಡಿದ್ದರು.

ಇದೀಗ ದಂಪತಿ ಬಹಿರಂಗವಾಗಿ ಸಂದರ್ಶನವೊಂದರಲ್ಲಿ ನೆಗೆಟಿವ್‌ ಕಮೆಂಟ್ಸ್‌ ಹಾಗೂ ಟ್ರೋಲ್‌ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಪ್ರೀತಿಯ ವಿಷಯದಲ್ಲಿ ಸಾಬೀತುಪಡಿಸಲು ಏನೂ ಇಲ್ಲ. ನಾವಿಬ್ಬರೂ ಯಾರಿಗೂ ಏನನ್ನೂ ಸಾಬೀತುಪಡಿಸಬೇಕಾಗಿಲ್ಲ. ನಮಗೆ ಸಂತೋಷವನ್ನುಂಟುಮಾಡುವ ಕೆಲಸವನ್ನು ನಾವು ಮಾಡಿದ್ದೇವೆ.” ಎಂದು ಆಶಿಶ್‌ ಹೇಳಿದ್ದಾರೆ.

ಇನ್ನು ರೂಪಾಲಿ “ನಾನು ಟ್ರೋಲ್‌ ಗಳ ಬಗ್ಗೆ ತಲೆಕೆಡೆಸಿಕೊಳ್ಳುವುದಿಲ್ಲ. ಏಕಂದರೆ ನನಗೆ ಅವರು ಯಾರೆಂದು ಗೊತ್ತಿಲ್ಲ. ಅವರು(ಟ್ರೋಲರ್ಸ್) ಸಾಮಾನ್ಯ ಜನರಿಗೆ ತಿಳಿದಿಲ್ಲದ ಯಾವುದನ್ನಾದರೂ ನೋಡಿದ್ದಾರೆ ಮತ್ತು ಅದರ ಬಗ್ಗೆ ಅವರಿಗೆ ಯಾವುದೇ ಕಲ್ಪನೆ ಇಲ್ಲ.‌ ಆ ಕಮೆಂಟ್‌ಗಳು ನನ್ನ ಮೇಲೆ ಪರಿಣಾಮ ಬೀರಲ್ಲ ಏಕೆಂದರೆ ನಾನು ಅವುಗಳನ್ನು ಓದಲಿಲ್ಲ. ನನ್ನ ಆಪ್ತರು ನನ್ನ ಜೊತೆ ಇದ್ದಾರೆ. ಹಾಗಾಗಿ ನಾನು ಬೇರೆ ಯಾವುದರ ಬಗ್ಗೆಯೂ ಚಿಂತಿಸಲ್ಲ” ಎಂದು ಅವರು ಹೇಳಿದ್ದಾರೆ.

ಯೂಟ್ಯೂಬ್‌ ನಲ್ಲಿ ಫುಡ್‌ ವ್ಲಾಗ್‌ ಮಾಡಿಕೊಂಡು, ಇತ್ತ ನಟನೆಯಲ್ಲೂ ತೊಡಗಿರುವ ಆಶಿಶ್‌ ವಿದ್ಯಾರ್ಥಿ ವಿಶಾಲ್ ಭಾರದ್ವಾಜ್ ಅವರ ಸ್ಪೈ-ಥ್ರಿಲ್ಲರ್ ʼಖುಫಿಯಾʼದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರಲ್ಲಿ ಟಬು, ಅಲಿ ಫಜಲ್, ವಾಮಿಕಾ ಗಬ್ಬಿ ಮತ್ತು ಅಜ್ಮೇರಿ ಹಕ್ ಬಧೋನ್ ಸಹ ನಟಿಸಿದ್ದಾರೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.