Uppinangady; ಯುವಕ ನಾಪತ್ತೆ: ದೂರು ದಾಖಲು
Team Udayavani, Sep 16, 2023, 10:48 PM IST
ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಸರೋಳಿಕೆರೆಯ ಯುವಕನೋರ್ವ ನಾಪತ್ತೆಯಾದ ಬಗ್ಗೆ ಆತನ ತಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಶಿವದಾಸ್ ಎಂಬವರ ಪುತ್ರ ಸುಜೀತ್ ಕುಮಾರ್ (21) ನಾಪತ್ತೆಯಾದ ಯುವಕ. ಇವರು ಸೆ.15ರಂದು ರಾತ್ರಿ 9ರಿಂದ ಸೆ.16ರಂದು ನಸುಕಿನ ಜಾವ 3.30ರ ಅವಧಿಯಲ್ಲಿ ಮನೆಯಿಂದ ನಾಪತ್ತೆಯಾಗಿದ್ದಾರೆ.
ಹಿಂದಿ, ಕನ್ನಡ, ಮಲಯಾಳ ಹಾಗೂ ತುಳು ಮಾತನಾಡುತ್ತಾರೆ ಎಂದು ಈತನ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vote ನೀಡದವರಿಗೆ ತೆರಿಗೆ ಹೆಚ್ಚು ಮಾಡಿ: ನಟ ಪರೇಶ್ ರಾವಲ್ ಸಲಹೆ
Malaysia Masters ಬ್ಯಾಡ್ಮಿಂಟನ್ ; ಬ್ರೇಕ್ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು
LS Election; 5ನೇ ಹಂತದಲ್ಲಿ ಶೇ.58.96 ಮತದಾನ:TMC ಮತ್ತು BJP ನಡುವೆ ವಿವಿಧೆಡೆ ಗಲಾಟೆ
Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ
Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ