Wheelchair Cricket: ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡದ ನಾಯಕನಾಗಿ ಮಹೇಶ್ ಆಯ್ಕೆ


Team Udayavani, Sep 20, 2023, 5:07 PM IST

Wheelchair Cricket: ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡದ ನಾಯಕನಾಗಿ ಮಹೇಶ್ ಆಯ್ಕೆ

ವಿಜಯಪುರ: ತಮಿಳುನಾಡಿನ ಚೆನ್ನೈನಲ್ಲಿ ಸೆ.22 ರಿಂದ ಆರಂಭಗೊಳ್ಳಲಿರುವ ರಾಷ್ಟ್ರ ಮಟ್ಟದ ಗಾಲಿ ಕುರ್ಚಿ ಕ್ರಿಕೆಟ್ ಪಂದ್ಯಾಗಳಿಗೆ ಕರ್ನಾಟಕ ರಾಜ್ಯ ತಂಡದ ನಾಯಕರಾಗಿ ವಿಜಯಪುರ ಜಿಲ್ಲೆಯ ಮಹೇಶ ತೋಟದ ಆಯ್ಕೆಯಾಗಿದ್ದಾರೆ.

ಸೆ.24 ರ ವರೆಗೆ ಚೆನ್ನೈನಲ್ಲಿ ನಡೆಯಲಿರುವ ಗಾಲಿ ಕುರ್ಚಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ದೇಶ 6 ರಾಜ್ಯಗಳ ತಂಡಗಳು ಪಾಲ್ಗೊಳ್ಳಲಿದ್ದು, ವಿಜಯಪುರ ಜಿಲ್ಲೆಯ ಮಹೇಶ ತೋಟದ ಕರ್ನಾಟಕ ವ್ಹಿಲ್‍ಚೇರ ತಂಡಕ್ಕೆ  ನಾಯಕರಾಗಿ ಆಯ್ಕೆಯಾಗಿದ್ದಾರೆ.

ಬಸವನಬಾಗೇವಾಡಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜವಳಿ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ, ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ, ಮಹಾನಗರ ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ, ಮನಗೂಳಿಯ ಅಪ್ಪುಗೌಡ ಪಾಟೀಲ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಜಶೇಖರ ಪೈವಾಡಿ, ಪ್ರಶಾಂತ ದೇಶಪಾಂಡೆ ಸೇರಿದಂತೆ ಇತರರು ಮಹೇಶ ಅವರನ್ನು ಅಭಿನಂದಿಸಿದ್ದಾರೆ. ಅಲ್ಲದೇ ನಾಯಕತ್ವದಲ್ಲಿ ರಾಜ್ಯ ತಂಡ ಚಾಂಪೀಯನ್ ತಂಡವಾಗಿ ಹೊರ ಹೊಮ್ಮಲಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ : Rambo Circus ; ಮಂಗಳೂರಿನಲ್ಲಿ ನಾಳೆಯಿಂದ ಆರಂಭ: ಬೆರಗುಗೊಳಿಸುವ ಪ್ರದರ್ಶನ

ಟಾಪ್ ನ್ಯೂಸ್

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

43

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನೂ ಸಿದ್ಧ: ರಾಜಣ್ಣ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಅಶೋಕ್‌

ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಅಶೋಕ್‌

27

H. Vishwanath: ವಿಧಾನಸೌಧವೂ ಮಾಲ್‌ ಆಗಿ ಪರಿವರ್ತನೆ

26

Road mishap: ಅಯೋಧ್ಯೆ ಸಮೀಪ ಅಪಘಾತ; ಕಲಬುರಗಿಯ ಮೂವರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

PV Sindhu: ಮಲೇಷ್ಯಾ ಬ್ಯಾಡ್ಮಿಂಟನ್‌; ಸಿಂಧು-ವಾಂಗ್‌ ನಡುವೆ ಇಂದು ಫೈನಲ್‌

PV Sindhu: ಮಲೇಷ್ಯಾ ಬ್ಯಾಡ್ಮಿಂಟನ್‌; ಸಿಂಧು-ವಾಂಗ್‌ ನಡುವೆ ಇಂದು ಫೈನಲ್‌

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

French Open:‌ ಇಂದಿನಿಂದ ಫ್ರೆಂಚ್‌ ಓಪನ್‌; ಕಣದಲ್ಲಿ ಸುಮಿತ್‌ ನಾಗಲ್‌

French Open:‌ ಇಂದಿನಿಂದ ಫ್ರೆಂಚ್‌ ಓಪನ್‌; ಕಣದಲ್ಲಿ ಸುಮಿತ್‌ ನಾಗಲ್‌

43

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನೂ ಸಿದ್ಧ: ರಾಜಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.