Burqas Ban: ಹಿಜಾಬ್‌, ಬುರ್ಖಾಗೆ ನಿಷೇಧ ಹೇರಿದ ಸ್ವಿಟ್ಜರ್‌ ಲ್ಯಾಂಡ್


Team Udayavani, Sep 21, 2023, 11:10 AM IST

Burqas Ban: ಹಿಜಾಬ್‌, ಬುರ್ಖಾಗೆ ನಿಷೇಧ ಹೇರಿದ ಸ್ವಿಟ್ಜರ್‌ ಲ್ಯಾಂಡ್

ಸ್ವಿಟ್ಜರ್‌ ಲ್ಯಾಂಡ್:‌ ಸಾರ್ವಜನಿಕ ಸ್ಥಳಗಳಲ್ಲಿ ಕೆಲವು ಮುಸ್ಲಿಮ್‌ ಮಹಿಳೆಯರು ಹಿಜಾಬ್‌, ಬುರ್ಖಾ  ಧರಿಸಿ ಓಡಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಹಿಜಾಬ್‌ ಗೆ ನಿಷೇಧ ಹೇರುವ ವಿಧೇಯಕ್ಕೆ ಸ್ವಿಟ್ಜರ್‌ ಲ್ಯಾಂಡ್‌ ನ ಪಾರ್ಲಿಮೆಂಟ್‌ ಬುಧವಾರ (ಸೆ.20) ಅಂಗೀಕಾರ ನೀಡಿದೆ.

ಇದನ್ನೂ ಓದಿ:Manipal Hospital: ಎಎಂಆರ್‌ಐ ಹಾಸ್ಪಿಟಲ್ಸ್‌ನಲ್ಲಿ ಮಣಿಪಾಲ ಹಾಸ್ಪಿಟಲ್‌ ಶೇ.84 ಪಾಲುದಾರಿಕೆ

ಸ್ವಿಟ್ಜರ್‌ ಲ್ಯಾಂಡ್‌ ನ ಬಲಪಂಥೀಯ ಆಡಳಿತದ ಪೀಪಲ್ಸ್‌ ಪಕ್ಷವು ಈಗಾಗಲೇ ಪಾರ್ಲಿಮೆಂಟ್‌ ನ ಮೇಲ್ಮನೆಯಲ್ಲಿ ಹಿಜಾಬ್ ನಿಷೇಧದ ವಿಧೇಯಕಕ್ಕೆ ಅಂಗೀಕಾರ ಪಡೆದಿತ್ತು. ಸ್ವಿಸ್‌ ನ್ಯಾಷನಲ್‌ ಕೌನ್ಸಿಲ್‌ ನಲ್ಲಿ ವಿಧೇಯಕಕ್ಕೆ 151-29ರ ಅನುಪಾತದಲ್ಲಿ ಮತ ಚಲಾವಣೆಯೊಂದಿಗೆ ಅಂಗೀಕಾರ ಪಡೆಯಲಾಗಿತ್ತು ಎಂದು ವರದಿ ತಿಳಿಸಿದೆ.

ಹಿಜಾಬ್ ನಿಷೇಧದ ವಿಧೇಯಕಕ್ಕೆ ಕೆಳಮನೆಯಲ್ಲಿ ಅಂಗೀಕಾರ ದೊರೆಕುವ ಮೂಲಕ ಇನ್ಮುಂದೆ ಇದು ಫೆಡರಲ್‌ ಕಾನೂನು ಆಗಿ ಜಾರಿಗೊಳ್ಳಲಿದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಹಿಜಾಬ್‌ ಅಥವಾ ಬುರ್ಖಾ ಧರಿಸಿದರೆ 1,100 ಡಾಲರ್ ವರೆಗೆ ದಂಡ ವಿಧಿಸಲಾಗುವುದು ಎಂದು ಸ್ವಿಸ್‌ ಸರ್ಕಾರ ತಿಳಿಸಿದೆ.

ಮುಸ್ಲಿಮ್‌ ವುಮೆನ್ಸ್‌ ಗ್ರೂಪ್‌ ನ ವಕ್ತಾರೆ ಇನೆಸ್‌ ಎಲ್‌ ಶಿಕ್‌ ಈ ನಿಷೇಧದ ಬಗ್ಗೆ ಎಎಫ್‌ ಪಿ ನ್ಯೂಸ್‌ ಏಜೆನ್ಸಿಗೆ ಪ್ರತಿಕ್ರಿಯೆ ನೀಡಿದ್ದು, ಸ್ವಿಟ್ಜರ್‌ ಲ್ಯಾಂಡ್‌ ನಲ್ಲಿ ಕೇವಲ 30 ಮಹಿಳೆಯರು‌ ಹಿಜಾಬ್ ಧರಿಸುತ್ತಾರೆ. ಆದರೆ ಸರ್ಕಾರ ಇಡೀ ದೇಶಾದ್ಯಂತ ಮುಸ್ಲಿಂ ವಿರೋಧಿ ಭಾವನೆಯನ್ನು ಹರಡುವ ನಿಟ್ಟಿನಲ್ಲಿ ನಿಷೇಧ ಕಾನೂನನ್ನು ಜಾರಿಗೆ ತಂದಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಷೇಧ ಕಾಯ್ದೆ ಜಾರಿಯಾಗುವ ಮೂಲಕ ಸಾರ್ವಜನಿಕ ಹಾಗೂ ಖಾಸಗಿ ಸ್ಥಳಗಳಲ್ಲೂ ಮೂಗು, ಬಾಯಿ ಹಾಗೂ ಕಣ್ಣು ಮುಚ್ಚುವ ಹಿಜಾಬ್‌ ಧರಿಸಲು ಅವಕಾಶವಿಲ್ಲ. ಪೂರ್ಣ ಪ್ರಮಾಣದ ಬುರ್ಖಾ ಧರಿಸುವ ಪದ್ಧತಿ ಸ್ವಿಟ್ಜರ್‌ ಲ್ಯಾಂಡ್‌ ನಲ್ಲಿ ಇಲ್ಲ. ಆದರೆ ಬೆಲ್ಚಿಯಂ, ಫ್ರಾನ್ಸ್‌ ದೇಶಗಳು ಹಿಜಾಬ್‌ ನಿಷೇಧಿಸಿದಂತೆ ನಾವೂ ಕೂಡಾ ಕೆಲವು ಮಾನದಂಡಗಳನ್ನು ಜಾರಿಗೊಳಿಸಿದ್ದೇವೆ ಎಂದು ಸ್ವಿಟ್ಜರ್‌ ಲ್ಯಾಂಡ್‌ ತಿಳಿಸಿದೆ.

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.