Sirsi: ಅಕ್ರಮ ಸ್ಪಿರಿಟ್ ಸಾಗಾಟ; 2.97 ಲಕ್ಷ ರೂ. ಮೌಲ್ಯದ ಸ್ಪಿರಿಟ್ ನಾಶ
Team Udayavani, Sep 22, 2023, 12:53 PM IST
ಶಿರಸಿ: ಗೋವಾದಿಂದ ಕೇರಳಕ್ಕೆ ಅಕ್ರಮವಾಗಿ ಸ್ಪಿರಿಟ್ ಸಾಗಾಟ ಮಾಡುತ್ತಿದ್ದ ವೇಳೆ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದ ಮದ್ಯಸಾರವನ್ನು ಸೆ.22ರ ಶುಕ್ರವಾರ ನಗರದಲ್ಲಿ ನಾಶಪಡಿಸಲಾಯಿತು.
149 ಕ್ಯಾನ್ ನಲ್ಲಿ ತಲಾ 3.5ಲೀ. ನಂತೆ 2.97 ಲಕ್ಷ ರೂ. ಮೌಲ್ಯದ ಅಕ್ರಮ ಸ್ಪಿರಿಟ್ ಅನ್ನು ಅಬಕಾರಿ ಜಿಲ್ಲಾ ನ್ಯಾಯಾಲಯದ ಸೂಚನೆಯ ಪ್ರಕಾರ ನಾಶಪಡಿಸಲಾಯಿತು. ವರ್ಷದ ಹಿಂದೆ ಶಿರಸಿ ಭೈರುಂಬೆ ಬಳಿ ಅಬಕಾರಿ ಇಲಾಖೆ ದಾಳಿ ನಡೆಸಿತ್ತು.
ಮದ್ಯಸಾರ ನಾಶದ ವೇಳೆ ಅಬಕಾರಿ ಉಪಾಧೀಕ್ಷಕ ಎಚ್.ಎಸ್. ಶಿವಪ್ಪ, ಅಬಕಾರಿ ನಿರೀಕ್ಷಕರಾದ ಜ್ಯೋತಿ ನಾಯ್ಕ, ಡಿ.ಎನ್.ಶಿರಸಿಕರ, ಸಿಬಂದಿಗಳಾದ ಎನ್.ಕೆ.ವೈದ್ಯ, ಗಜಾನನ ಎಸ್.ನಾಯ್ಕ, ಸವಿತಾ ಲಂಕೇರ, ಗಂಗಾಧರ ಎಸ್.ಕಲ್ಲೇದ, ಲೊಕೇಶ ಬೋರಕರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು