Politics: ತೇಜಸ್ವಿ ಯಾದವ್ಗೆ ಸಮನ್ಸ್ ಜಾರಿ
Team Udayavani, Sep 22, 2023, 10:37 PM IST
ಗಾಂಧಿನಗರ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಅಹ್ಮದಾಬಾದ್ನ ಮೆಟ್ರೋಪಾಲಿಟಿನ್ ನ್ಯಾಯಾಲಯವು ಶುಕ್ರವಾರ ಸಮನ್ಸ್ ಜಾರಿಗೊಳಿಸಿದೆ.
ಪ್ರಕರಣ ಸಂಬಂಧಿಸಿದಂತೆ ಮೊದಲು ಸಮನ್ಸ್ ನೀಡಲು ಸಾಧ್ಯವಾಗಿಲ್ಲವೆಂದು ತಿಳಿದ ಬಳಿಕ ಇದು ಎರಡನೇ ಬಾರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ ಆ ಪ್ರಕಾರ, ಅ.13ಕ್ಕೂ ಮುಂಚೆ ಯಾದವ್ ಅವರು ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ. ಬರೀ ಗುಜರಾತಿಗಳು ಮಾತ್ರವೇ ವಂಚಕರಾಗಬಹುದು ಎಂದು ಯಾದವ್ ನೀಡಿದ್ದ ಹೇಳಿಕೆಯನ್ನು ಆಕ್ಷೇಪಿಸಿ ಐಪಿಸಿ ಸೆಕ್ಷನ್ 499 ಹಾಗೂ 500 ಅನ್ವಯ ಕೇಸು ದಾಖಲಿಸಲಾಗಿತ್ತು. ಈ ಸಂಬಂಧ ಆಗಸ್ಟ್ 28ರಂದೇ ಕೋರ್ಟ್ ಮೊದಲ ಸಮನ್ಸ್ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್
ಪ್ರಭಾಸ್ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್ʼ ನಟ?
Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್
Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?
ಯಾರಿಗೆ ಹೇಳೋಣ ನಮ್ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್ಗಳು ತಾತ್ಕಾಲಿಕ ಸ್ಥಗಿತ