Heavy Rain: ನಾಗ್ಪುರದಲ್ಲಿ ವರುಣನ ಅಬ್ಬರ: ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ಥ
Team Udayavani, Sep 23, 2023, 10:36 AM IST
ನಾಗ್ಪುರ: ಶುಕ್ರವಾರ ಮಧ್ಯರಾತ್ರಿಯಿಂದ ನಾಗ್ಪುರ ನಗರದಲ್ಲಿ ಭಾರೀ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ.
ಶುಕ್ರವಾರದ ಮಧ್ಯರಾತ್ರಿ ಮಳೆ ಸುರಿಯಲು ಆರಂಭವಾಗಿದ್ದು ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ, ಕೂಡಲೇ ಎಚ್ಚೆತ್ತ ಆಡಳಿತ ರಕ್ಷಣಾ ಕಾರ್ಯಾಚರಣೆ ನಡೆಸಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ನಾಗ್ಪುರ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 5.30 ರ ವರೆಗೆ ಸುಮಾರು 106 ಮಿಮೀ ಮಳೆಯಾಗಿದೆ ಎಂಬ ವರದಿಯಾಗಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ನಗರದ ಹಲವಾರು ರಸ್ತೆಗಳು ಮತ್ತು ವಸತಿ ಪ್ರದೇಶಗಳು ಜಲಾವೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ಆಡಳಿತ ಮಂಡಳಿ ರಜೆ ಘೋಷಿಸಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಂಬಾಝರಿ ಕೆರೆ ತುಂಬಿ ಹರಿಯುತ್ತಿದ್ದು ಪರಿಣಾಮ ಸುತ್ತ ಮುತ್ತಲಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಟ್ವಿಟರ್ x ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: Crime News: ಬೈಕ್ನಲ್ಲಿ ಬಂದು ಯುವಕನ ಹತ್ಯೆಗೈದ ದುಷ್ಕರ್ಮಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anant-Radhika 2nd Pre-wed: ಐಷಾರಾಮಿ ಹಡಗು, 800 ಅತಿಥಿಗಳು.. ಏನಿರಲಿದೆ ಈ ಬಾರಿ ವಿಶೇಷ?
Panaji: ಕುಡಿದ ಅಮಲು: ಗುಡಿಸಲಿನಲ್ಲಿ ಮಲಗಿದ್ದವರ ಮೇಲೆ ಹರಿದ ಬಸ್… 4 ಮೃತ್ಯು, 5 ಗಂಭೀರ
Rajkot: ಗೇಮಿಂಗ್ ಜೋನ್ ಬೆಂಕಿ ಅವಘಡದಲ್ಲಿ ಬೆಂದು ಹೋಯಿತು ನವ ದಂಪತಿಯ ಜೀವ
Arvind Kejriwal: ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಸುಪ್ರೀಂ ಗೆ ಕೇಜ್ರಿವಾಲ್ ಅರ್ಜಿ
Hit & Run: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ವೃದ್ಧ
MUST WATCH
ಹೊಸ ಸೇರ್ಪಡೆ
Bollywood: ‘ಧಡಕ್ -2ʼ ಅನೌನ್ಸ್: ಮತ್ತೆ ಲವ್ ಸ್ಟೋರಿ ಹೇಳಲು ಹೊರಟ ಕರಣ್ ಜೋಹರ್
ಭೀಕರ ರಸ್ತೆ ಅಪಘಾತ; ಬಿತ್ತನೆ ಬೀಜ ಖರೀದಿಸಲು ಬಂದಿದ್ದ ರೈತರಿಬ್ಬರು ಸ್ಥಳದಲ್ಲೇ ಮೃತ್ಯು
Dharawad: ಬೀಜ ಗೊಬ್ಬರ ದರ ಏರಿಕೆ… ಸರ್ಕಾರಕ್ಕೆ ಚಾಟಿ ಬೀಸಿದ ರೈತ ಹೋರಾಟಗಾರ ನೀರಲಕೇರಿ
ಸರಕಾರಿ ನೌಕರ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸಲಿ… ಶಾಸಕ ಚನ್ನಬಸಪ್ಪ
Accident: ಬೈಕ್-ಕ್ಯಾಂಟರ್ ಮುಖಾಮುಖಿ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಯುವತಿಯ ನಾಲಿಗೆ ಕಟ್