Karwar Tunnel ; ಸತಾಯಿಸುವುದು ಒಳ್ಳೆಯದಲ್ಲ: ವಿಧಾನ ಪರಿಷತ್ ಸದಸ್ಯ ಉಳ್ವೇಕರ್

ಪುಣೆಯ ಟೆಕ್ನಾಲಜಿಕಲ್ ಯುನಿವರ್ಸಿಟಿ ಯಿಂದ ಫಿಟ್ ನೆಸ್ ವರದಿ ಬಂತು...

Team Udayavani, Sep 23, 2023, 7:36 PM IST

1-aadas

ಕಾರವಾರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸುರಂಗ ಮಾರ್ಗ ಸಂಚಾರ ಮುಕ್ತ ಮಾಡಲು ಇದೇ ವರ್ಷದ 21 ಜುಲೈ ನಲ್ಲೇ ಪತ್ರ ಬರೆದರೂ ಸುರಂಗ ತೆರೆಯದೇ ಸತಾಯಿಸುವುದು ಒಳ್ಳೆಯದಲ್ಲ ಎಂದು ವಿಧಾನ ಪ‌ರಿಷತ್ ಸದಸ್ಯ ಗಣಪತಿ ಉಳ್ವೇಕರ್ ಹೇಳಿದರು‌.

ಕಾರವಾರದ ಪತ್ರಿಕಾಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲಾಡಳಿತ ಇಂಥ ವಿಷಯದಲ್ಲಿ ಜನರ ಹಿತ, ವಾಹನಸವಾರರ ಹಿತ ನೋಡಬೇಕು. ಹಾಲಿ ಶಾಸಕ ಮತ್ತು ಉಸ್ತುವಾರಿ ಸಚಿವರಿಗೆ ಜನರ ಅಭಿಪ್ರಾಯ ಹಾಗೂ ಪುಣೆಯ ಸಿಒಇಪಿ ಟೆಕ್ನಾಲಾಜಿಕಲ್ ಯುನಿವರ್ಸಿಟಿ ತಜ್ಞರು ಕಾರವಾರ ಸುರಂಗ ಮಾರ್ಗ ವಾಹನ ಸಂಚಾರಕ್ಕೆ ಯೋಗ್ಯವಾಗಿದೆ ಎಂದು ಎನ್ ಎಚ್ ಎ ಐ ಗೆ ನೀಡಿರುವ ವರದಿಯನ್ನು ಮನವರಿಕೆ ಮಾಡಬೇಕಿತ್ತು ಎಂದರು‌ .‌ ಪುಣೆ ಟೆಕ್ನಾಲಜಿಕಲ್ ಯುನಿವರ್ಸಿಟಿ ನೀಡಿದ ವರದಿಯನ್ನು ಎನ್ ಎಚ್ ಎಐ ಅಂಗೀಕರಿಸಿ, ಅದನ್ನು ಉತ್ತರ ಕನ್ನಡ ಜಿಲ್ಲಾಧಿಕಾರಿ ಅವರಿಗೆ 21 ಜುಲೈ 2023 ರಂದು ಕಳುಹಿಸಿದೆ. ಅಲ್ಲದೆ ಟನಲ್ ವಾಹನ ಸಂಚಾರಕ್ಕೆ ಮುಕ್ತ ಮಾಡಲು ವಿನಂತಿಸಿದೆ. ಸಂಸದರು ಈ ಬಗ್ಗೆ ಜಿಲ್ಲಾಧಿಕಾರಿ ಜೊತೆ ಮಾತಾಡಿದ್ದಾರೆ. ಆದರೂ ಜಿಲ್ಲಾ ಉಸ್ತುವಾರಿ ಹಾಗೂ ಸ್ಥಳೀಯ ಶಾಸಕ ಈ ಸಂಗತಿಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡದ್ದು ಸರಿಯಲ್ಲ ಎಂದರು.

ಕಾರವಾರ ಬಳಿಯ ಲಂಡನ್ ಬ್ರಿಜ್ ಬಳಿಯ ಸುರಂಗ ಮಾರ್ಗ ಮುಚ್ಚುವುದರಿಂದ ಜನರಿಗೆ ಕಷ್ಟವಾಗಿದೆ. ‌ಸುರಂಗದ ಮಾರ್ಗದಲ್ಲಿದ್ದ ಬಾಕಿ ಕಾಮಗಾರಿ ಮುಗಿದಿವೆ. ಆದರೂ ಸುರಂಗ ಮಾರ್ಗ ಮುಚ್ಚಿ ನಾಲ್ಕು ಕಿಮೀ ಘಟ್ಟದಲ್ಲಿ ವಾಹನ ಸವಾರರು ಸುತ್ತುವಂತೆ ಮಾಡಿರುವುದು ಸರಿಯಲ್ಲ. ಇದರಿಂದ ನಾಲ್ಕು ಅಪಘಾತ ಗಳಾಗಿವೆ. ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟಿದ್ದಾನೆ. ಆ ಯುವಕನ ಕುಟುಂಬಕ್ಕೆ ಪರಿಹಾರ ನೀಡುವರಾರು ಎಂದು ಉಳ್ವೇಕರ್ ಪ್ರಶ್ನಿಸಿದರು‌ .

ಸೆ.29 ರೊಳಗೆ ಟನಲ್ ( ಸುರಂಗ) ಮಾರ್ಗ ವಾಹನ ಸವಾರರಿಗೆ ಮುಕ್ತವಾಗಬೇಕು. ಇಲ್ಲದಿದ್ದರೆ ಸೆ. 29 ರಂದು ಪಕ್ಷಾತೀತವಾಗಿ ಹೋರಾಟ ಮಾಡಲಾಗುವುದು ಎಂದರು. ಜನರ ರೊಚ್ಚಿನ ಎದುರು ಕಾನೂನು ನಿಲ್ಲುವುದಿಲ್ಲ. ಮೇಲಾಗಿ ಬಿಣಗಾ ಸಾರ್ವಜನಿಕರು ಟನಲ್ ಓಪನ್ ಮಾಡಲು ಶಾಸಕ ಸೈಲ್ ಅವರಿಗೆ ವಿನಂತಿಸಿದಾಗ, ನೀವು ಟನಲ್ ಓಪನ್ ಮಾಡಿ, ನಾನು ಬಂದ್ ಮಾಡಿಸುವೆ ಎಂದಿದ್ದಾರೆ. ಇದು ಅವರ ವಯಕ್ತಿಕ ಪ್ರತಿಷ್ಠೆಗಾಗಿ ಟನಲ್ ಬಂದ್ ಮಾಡಿದ್ದು ಎಂಬುದು ಸ್ಪಷ್ಟ. ಹಾಗಾಗಿ ಈ ಹೋರಾಟವನ್ನು ನಾವು ಜನರ ಹಿತಕ್ಕಾಗಿ ಕೈಗೆತ್ತಿಕೊಂಡಿದ್ದೇವೆ. ರಾಷ್ಟ್ರೀಯ ಹೆದ್ದಾರಿ ಟನಲನ್ನು ಜನರಿಗೆ, ವಾಹನಸವಬರೆದರೂ ಮುಕ್ತ ಮಾಡುವೆವು ಎಂದು ವಿಧಾನ ಪರಿಷತ್ ಸದಸ್ಯ ಉಳ್ವೇಕರ್ ಹೇಳಿದರು. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿಯದೆ ಜನರ ಹಿತಕ್ಕೆ ಕೆಲಸ ಮಾಡಬೇಕೆಂದು ನಗರಸಭೆಯ ಮಾಜಿ‌ ಅಧ್ಯಕ್ಷ ನಿತಿನ್ ಪಿಕಳೆ ಹೇಳಿದರು.

ಟಾಪ್ ನ್ಯೂಸ್

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಮೃತ್ಯು

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

2-kumta

Kumta: ಯುವತಿಯ ಪ್ರಿಯಕರನಿಗೆ ಚಾಕು ಇರಿದು ಹಲ್ಲೆ ಮಾಡಿದ ಮಾಜಿ ಪ್ರಿಯಕರ

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Maldives Muizzu

ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್‌ ಒಪ್ಪಂದ

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.