MM Keeravani: “ಭಾರತದಲ್ಲಿ ಸಂಗೀತ ತಾರೆಯರಿಲ್ಲ…” ಆಸ್ಕರ್‌ ವಿಜೇತ ಎಂಎಂ ಕೀರವಾಣಿ


Team Udayavani, Sep 26, 2023, 2:42 PM IST

MM Keeravani: “ಭಾರತದಲ್ಲಿ ಸಂಗೀತ ತಾರೆಯರಿಲ್ಲ…” ಆಸ್ಕರ್‌ ವಿಜೇತ ಎಂಎಂ ಕೀರವಾಣಿ

ಹೈದರಾಬಾದ್: ನಮ್ಮಲ್ಲಿ ಸಂಗೀತ ತಾರೆಯರಿಲ್ಲ. ಚಲನಚಿತ್ರಗಳ ಮೇಲೆ ಅವಲಂಬಿತರಾಗಿರುವ ಹಿನ್ನೆಲೆ ಗಾಯಕರರಿದ್ದಾರೆ ಎಂದು ಆಸ್ಕರ್‌ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎಂಎಂ ಕೀರವಾಣಿ ಹೇಳಿದ್ದಾರೆ.

ʼಆರ್‌ ಆರ್‌ ಆರ್‌ʼ ಸಿನಿಮಾದ ʼನಾಟು ನಾಟುʼ ಹಾಡಿನ ಮೂಲಕ ಅಂತಾರಾಷ್ಟ್ರೀಯವಾಗಿ ಮಿಂಚಿ, ಆಸ್ಕರ್‌ ಪ್ರಶಸ್ತಿ ತಂದುಕೊಟ್ಟ ಎಂಎಂ ಕೀರವಾಣಿ ಅವರು ಭಾರತ ಸಂಗೀತ ಲೋಕದ ನೂನ್ಯತೆಗಳ ಬಗ್ಗೆ ಮಾತನಾಡಿದ್ದಾರೆ.

“ಭಾರತದಲ್ಲಿ ಮ್ಯೂಸಿಕ್‌ ಎನ್ನುವುದು ಸಿನಿಮಾಗಳ ಮೇಲೆಯೇ ಹೆಚ್ಚು ಆವಲಂಬಿತವಾಗಿದೆ. ಸಂಗೀತ ಕಲಾವಿದರು ಹೆಚ್ಚಿನ ಪ್ರೇಕ್ಷಕರನ್ನು ತಲುಪಲು ತಮ್ಮ ಕೆಲಸಕ್ಕಾಗಿ ಚಲನಚಿತ್ರ ನಿರ್ಮಾಪಕರ ಮೇಲೆ ಅವಲಂಬಿತರಾಗಿದ್ದಾರೆ. ಕೊನೆಯದಾಗಿ ನಮ್ಮ ಹಾಡು ಮಹತ್ವ ಪಡೆದುಕೊಳ್ಳುವುದು ಸಿನಿಮಾದ ಯಶಸ್ಸಿನ ಮೇಲೆ. ಸಿನಿಮಾ ಯಶಸ್ಸಾದರೆ ಹಾಡು ಕೂಡ ಜನಮನ್ನಣೆಯನ್ನು ಗಳಿಸಿಕೊಳ್ಳುತ್ತದೆ. ಗಾಯಕರು ತಾವು ಆಗಿಯೇ ಸ್ವಂತವಾಗಿ ಮಿಂಚಲು ಆಗಲುವುದಿಲ್ಲ ಎನ್ನುವುದೇ ಬೇಸರದ ಸಂಗತಿ. ನಮಗೆ ಹೆಚ್ಚು ಹೆಚ್ಚು ಸ್ವತಂತ್ರ ಸಂಗೀತಗಾರರ ಅಗತ್ಯವಿದೆ” ಎಂದಿದ್ದಾರೆ.

ಇದನ್ನೂ ಓದಿ: Dadasaheb Phalke: ಹಿರಿಯ ನಟಿ ವಹೀದಾ ರೆಹಮಾನ್‌ ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಗೌರವ

ಭಾರತದ ಸಂಗೀತವನ್ನು ಪಾಶ್ಚಿಮಾತ್ಯದೊಂದಿಗೆ ಹೋಲಿಕೆ ಮಾಡಿ ಹೇಳಿರುವ ಅವರು, “ನಮ್ಮಲ್ಲಿ “ಒಬ್ಬರು ಸಂಗೀತ ಮಾಡುತ್ತಾರೆ, ಇನ್ನೊಬ್ಬರು ಸಾಹಿತ್ಯವನ್ನು ಬರೆಯುತ್ತಾರೆ, ಮೂರನೆಯವರು ಹಾಡುತ್ತಾರೆ, ನಾಲ್ಕನೆಯವರು ಅದನ್ನು ಸಿದ್ದಪಡಿಸುತ್ತಾರೆ ಮತ್ತು ಇನ್ನೊಬ್ಬರು ಅದರಲ್ಲಿ ಕಾಣಿಸಿಕೊಳ್ಳುತ್ತಾರೆ. ಹಾಡಿನಲ್ಲಿ ಹೆಚ್ಚಾಗಿ ಚಲನಚಿತ್ರ ತಾರೆ ಅಥವಾ ಯಾವುದೇ ಮಾಧ್ಯಮದ ಜನಪ್ರಿಯ ನಟ ಕಾಣಿಸಿಕೊಳ್ಳುತ್ತಾರೆ. ಆದರೆ ಅಂತಾರಾಷ್ಟ್ರೀಯದಲ್ಲಿ ಹೀಗೆ ಆಗಲ್ಲ. ಅಲ್ಲಿ ಒಬ್ಬ ವ್ಯಕ್ತಿಯೇ ಹಾಡಿನಿಂದ ಹಿಡಿದು ಸಾಹಿತ್ಯದವರೆಗೆ ಎಲ್ಲವನ್ನೂ ಮಾಡುತ್ತಾನೆ. ಆದಲ್ಲದೇ ಅವರೇ ಹಾಡಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಈ ಕಾರಣಕ್ಕಾಗಿಯೇ ಅಲ್ಲಿನ ಕಲಾವಿದರಿಗೆ ಫ್ಯಾನ್‌ ಬೇಸ್‌ ಹೆಚ್ಚಿರುತ್ತದೆ. ನಮ್ಮಲ್ಲಿ ಸಂಗೀತ ತಾರೆಯರಿಲ್ಲ, ಹಿನ್ನೆಲೆ ಗಾಯಕರಿದ್ದಾರೆ. ಇದು ಪ್ರಮುಖ ವ್ಯತ್ಯಾಸವಾಗಿದೆ ಮತ್ತು ಈ ಪರಿಸ್ಥಿತಿಯು ಪ್ರೋತ್ಸಾಹದಾಯಕವಾಗಿಲ್ಲ” ಎಂದು ಅವರು ಹೇಳಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ಸಂಗೀತವನ್ನು ಸ್ವೀಕರಿಸುತ್ತಿರುವ ವಿಧಾನವೇ ಬದಲಾಗಿದೆ. ಕಲಾವಿದರು ಈ ವಿಧಾನಕ್ಕೆ ಹೊಂದಿಕೊಳ್ಳಬೇಕು. 70, 80 ರ ದಶಕದಲ್ಲಿ ಜನ ಹಾಡನ್ನು ಕೇಳಲು ಇಷ್ಟಪಡುತ್ತಿದ್ದರು. ಈಗ ಜನ ಅದನ್ನು ದೃಶ್ಯವಾಗಿ ನೋಡಲು ಇಷ್ಟಪಡುತ್ತಾರೆ. ಹಾಡನ್ನು ವಿಡಿಯೋ ಮೂಲಕ ನೋಡುವುದರಿಂದ ಅದರಲ್ಲಿ ಕಲಾವಿದರೇ ಸ್ಟಾರ್‌ ಗಳಾಗಿ ಮಿಂಚುತ್ತಾರೆ” ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Sikandar Movie: ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.