Cauvery issue; ಮುಂದೆ ಜಾಗರೂಕತೆಯಿಂದ ಹೆಜ್ಜೆ ಇರಿಸಬೇಕಾಗಿದೆ: ಎಚ್.ಕೆ ಪಾಟೀಲ


Team Udayavani, Sep 28, 2023, 5:51 PM IST

Cauvery issue; ಮುಂದೆ ಜಾಗರೂಕತೆಯಿಂದ ಹೆಜ್ಜೆ ಇರಿಸಬೇಕಾಗಿದೆ: ಎಚ್.ಕೆ ಪಾಟೀಲ

ಹುಬ್ಬಳ್ಳಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಸೆ. 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ತಿಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸುಪ್ರೀಂ ಕೋರ್ಟ್, ಹೈಕೋರ್ಟ್, ಪರಿಣಿತರ, ಕಾನೂನು ತಜ್ಞರ, ಅನುಭವಿಗಳಿಂದ ಮಾಹಿತಿ ಪಡೆಯಲಾಗಿದೆ. ರಾಜ್ಯ ಸಂಕಷ್ಟಕ್ಕೆ ಸಿಲುಕಿದೆ. ಒಂದೆಡೆ ಬರ, ಇನ್ನೊಂದೆಡೆ ಬೆಂಗಳೂರಿಗೆ ಕುಡಿಯಲು ನೀರಿಲ್ಲ. ಮುಂದೆ ಜಾಗರೂಕತೆಯಿಂದ ಹೆಜ್ಜೆ ಇರಿಸಬೇಕಾಗಿದೆ. ಸಭೆಯ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಕಾವೇರಿ ನೀರಿನ ವಿಷಯದಲ್ಲಿ ಇದೊಂದು ತೆರೆದಿಟ್ಟ ಪುಸ್ತಕ ಎಂದರು.

ನಮ್ಮ ಡ್ಯಾಮ್ ಗಳಲ್ಲಿ ನೀರಿಲ್ಲ. ಅದು ಎಲ್ಲರಿಗೂ ಕಾಣುತ್ತಿದೆ. ಸಂಕಷ್ಟ ಸೂತ್ರ ಕಂಡು ಹಿಡಿಯಬೇಕಾಗಿದೆ. ಕಾವೇರಿ ವಿಚಾರದಲ್ಲಿ ಬಿಜೆಪಿಯವರು ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಮುಂದೆ ಬರಬೇಕು. ಎರಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಸಭೆ ನಡೆಸಬೇಕು. ಇದರಿಂದ ಒಕ್ಕೂಟ ವ್ಯವಸ್ಥೆ ಬಲಗೊಳ್ಳುತ್ತದೆ. ಅದನ್ನು ಬಿಟ್ಟು ವಿನಾಕಾರಣ ಆರೋಪ ಸರಿಯಲ್ಲ ಎಂದರು.

ಈ ಹಿಂದೆ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರು ಕೃಷ್ಣಾ ಬಚಾವತ್ ವಿಷಯದಲ್ಲಿ ಮಧ್ಯ ಪ್ರವೇಶ ಮಾಡಿದರು. 734 ಟಿಎಂಸಿಯಲ್ಲಿ 5 ಟಿಎಂಸಿ ನೀರು ಮದ್ರಾದ್ ಗೆ ಬಿಡಲು ಸೂಚಿಸಿದ್ದರು ಎಂದು ನೆನಪಿಸಿದರು.

ಟಾಪ್ ನ್ಯೂಸ್

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

47 Lakhs collected for Kanhaiya Campaign!

Kanhaiya Kumar ಕ್ಯಾಂಪೇನ್‌ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.