Mangaluru ವಯೋವೃದ್ಧ ಸಹೋದರಿಯರು ಆತ್ಮಹತ್ಯೆ
Team Udayavani, Oct 3, 2023, 11:36 PM IST
ಮಂಗಳೂರು: ವಯೋವೃದ್ಧೆಯರಾದ ಅಕ್ಕ ಮತ್ತು ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ಸಂಭವಿಸಿದೆ.
ಜಗನ್ನಾಥ್ ಭಂಡಾರಿ ಅವರ ಪತ್ನಿ ಲತಾ ಭಂಡಾರಿ (70) ಮತ್ತು ಆಕೆಯ ಅಕ್ಕ ಸುಂದರಿ ಶೆಟ್ಟಿ (80) ಮೃತಪಟ್ಟವರು. ಮನೆಯಲ್ಲಿ ಜಗನ್ನಾಥ್ ಭಂಡಾರಿ, ಲತಾ ಭಂಡಾರಿ ಮತ್ತು ಸುಂದರಿ ಶೆಟ್ಟಿ ವಾಸವಾಗಿದ್ದರು. 78 ವರ್ಷ ವಯಸ್ಸಿನ ಜಗನ್ನಾಥ್ ಭಂಡಾರಿ ಅವರು ಎಂದಿನಂತೆ ಬಾರ್ವೊಂದಕ್ಕೆ ಕೆಲಸಕ್ಕೆಂದು ಹೋಗಿದ್ದರು.
ಸಂಜೆ 4.30ಕ್ಕೆ ವಾಪಸ್ ಮನೆಗೆ ಬಂದು ನೋಡಿದಾಗ ಬಾಗಿಲು ಮುಚ್ಚಿತ್ತು. ಕಿಟಕಿಯಿಂದ ನೋಡಿದಾಗ ಇಬ್ಬರು ಕೂಡ ನೇಣು ಬಿಗಿದುಕೊಂಡು ಮೃತಪಟ್ಟ ಸ್ಥಿತಿಯಲ್ಲಿದ್ದರು. ಕೌಟುಂಬಿಕ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ
Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು
Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್