Kulgam: ಭದ್ರತಾ ಪಡೆಗಳಿಂದ ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಅಂತ್ಯ
Team Udayavani, Oct 4, 2023, 9:08 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ಬುಧವಾರ ಭದ್ರತಾ ಪಡೆಗಳು ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರನ್ನು ಹತ್ಯೆ ಗೈದಿದ್ದಾರೆ. ಭದ್ರತಾ ಪಡೆಗಳು ಹತ್ಯೆಗೀಡಾದ ಭಯೋತ್ಪಾದಕರ ಶವಗಳನ್ನು ಹೊರತೆಗೆದ ಬಳಿಕವೂ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.
ಕಾರ್ಯಾಚರಣೆ ಕುಜ್ಜರ್ ಪ್ರದೇಶದಲ್ಲಿ ಪ್ರಾರಂಭವಾಯಿತು. ಹತ್ಯೆಗೀಡಾದ ಭಯೋತ್ಪಾದಕರು ಫ್ರಿಸಲ್ನ ಬಸಿತ್ ಅಮೀನ್ ಭಟ್ ಮತ್ತು ಕುಲ್ಗಾಮ್ನ ಹವೂರಾದ ಸಾಕಿಬ್ ಅಹ್ಮದ್ ಲೋನ್ ಎಂದು ಗುರುತಿಸಲಾಗಿದ್ದು, ಅವರು ಹಿಜ್ಬುಲ್ ಮುಜಾಹಿದ್ದೀನ್ನೊಂದಿಗೆ ವರ್ಷಗಳಿಂದ ಸಂಪರ್ಕ ಹೊಂದಿ ಸಕ್ರಿಯರಾಗಿದ್ದರು ಎಂದು ಎಕ್ಸ್ ನಲ್ಲಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್ ಸಚಿವ ಆಲಂಗೀರ್ ಸೆರೆ
INDIA ಒಕ್ಕೂಟಕ್ಕೆ ಬಾಹ್ಯ ಬೆಂಬಲವಿದೆ ಆದರೆ ಎಡಪಕ್ಷಗಳು ಹೊರಗಿರಲಿ: ಮಮತಾ
ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ
ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
CAA ಅಡಿಯಲ್ಲಿ ಮೊದಲ ಬಾರಿಗೆ 14 ಜನರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ ವಿತರಣೆ