Mangaluru ವಿಮಾನ ನಿಲ್ದಾಣ; ಸರಕು ನಿರ್ವಹಣೆಯಲ್ಲಿ ಪ್ರಗತಿ


Team Udayavani, Oct 4, 2023, 11:55 PM IST

Mangaluru ವಿಮಾನ ನಿಲ್ದಾಣ; ಸರಕು ನಿರ್ವಹಣೆಯಲ್ಲಿ ಪ್ರಗತಿ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಐಎಂಎ) ಸಮಗ್ರ ಸರಕು ಟರ್ಮಿನಲ್‌ (ಐಸಿಟಿ) ಕಾರ್ಯಾರಂಭ ಮಾಡಿದ (ಮೇ 1ರಿಂದ) ನಂತರ ಸೆ. 30ರ ವರೆಗೆ 1,676.21 ಟನ್‌ ಸರಕುಗಳನ್ನು ದೇಶೀಯವಾಗಿ ನಿರ್ವಹಿಸಿದೆ.

ಒಟ್ಟು ಸರಕು ನಿರ್ವಹಣೆಯಲ್ಲಿ ಇಲ್ಲಿಂದ ಬೇರೆಡೆಗೆ ರವಾನೆ ಮಾಡಿರುವ ಸರಕುಗಳ ಪ್ರಮಾಣ 1,560.23 ಟನ್‌. ಅಂಚೆ ಸೇವೆ ಮೂಲಕ ರವಾನೆ ಯಾಗುವ ಸರಕುಗಳ ಪ್ರಮಾಣ ಅಧಿಕ. ಉಳಿದಂತೆ ಸಾಮಾನ್ಯ ಸರಕುಗಳ ಜತೆಗೆ ಬೆಲೆಬಾಳುವ ವಸ್ತುಗಳು, ಸಾಗರೋತ್ಪನ್ನಗಳು, ಆಲಂಕಾರಿಕ ಮೀನು ಗಳನ್ನು “ಐಸಿಟಿ’ ಮೂಲಕ ರವಾನಿಸಲಾಗುತ್ತಿದೆ.

ಯಂತ್ರೋ ಪಕರಣದ ಬಿಡಿ ಭಾಗಗಳು, ವೈದ್ಯಕೀಯ ಸರಕುಗಳು ಬೇರೆ ಪ್ರದೇಶದಿಂದ ಇಲ್ಲಿಗೆ ರವಾನೆಯಾಗುತ್ತಿವೆ. ಹಣ್ಣು, ತರಕಾರಿಗಳಂತಹ ಋತು ಮಾನ ಆಧರಿತ ಪಾರ್ಸೆಲ್‌ಗ‌ಳನ್ನು ಇಲ್ಲಿ ನಿರ್ವಹಿಸಲಾಗುತ್ತಿದೆ.

ಅಂತಾರಾಷ್ಟ್ರೀಯ ಸರಕು ಕಾರ್ಯಾಚರಣೆ ಪ್ರಾರಂಭಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಐಸಿಟಿ ಆದ ಬಳಿಕ ಕರಾವಳಿಯ ಸಾಗರೋತ್ಪನ್ನ ರಫ್ತುದಾರರಿಗೆ ಅನುಕೂಲವಾಗಿದೆ. ಅದರಲ್ಲಿಯೂ “ಏಡಿ’ಗಳನ್ನು ಕೋಲ್ಕತ್ತಕ್ಕೆ ಸಾಗಿಸಿ ಅಲ್ಲಿಂದ ಚೀನಾಕ್ಕೆ ರಫ್ತು ಮಾಡುವ ಹೊಸ ಅವಕಾಶ ಸಾಧ್ಯವಾಗಿದೆ. ಜೀವಂತ ಏಡಿಗಳಿಗೆ ಚೀನದಲ್ಲಿ ಬಹು ಬೇಡಿಕೆಯೂ ಇದೆ ಎನ್ನುತ್ತಾರೆ ರಫ್ತುದಾರ ಪ್ರಮುಖರು.

 

ಟಾಪ್ ನ್ಯೂಸ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.