Fraud ನಕಲಿ ಭೂ ದಾಖಲೆ ಪತ್ರ ಸಲ್ಲಿಸಿ ವಂಚನೆ: ಯೂತ್‌ ಕಾಂಗ್ರೆಸ್‌ ಮುಖಂಡ ಸೆರೆ


Team Udayavani, Oct 6, 2023, 11:58 PM IST

Fraud ನಕಲಿ ಭೂ ದಾಖಲೆ ಪತ್ರ ಸಲ್ಲಿಸಿ ವಂಚನೆ: ಯೂತ್‌ ಕಾಂಗ್ರೆಸ್‌ ಮುಖಂಡ ಸೆರೆ

ಕಾಸರಗೋಡು: ಜಮೀನಿನ ನಕಲಿ ದಾಖಲು ಪತ್ರಗಳನ್ನು ಸಲ್ಲಿಸಿ ಕೆಎಸ್‌ಎಫ್‌ಇಯ ಮಾಲಕಲ್ಲು ಶಾಖೆಯಿಂದ 70 ಲಕ್ಷ ರೂ. ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಯೂತ್‌ ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಹೊಸದುರ್ಗ ಚಿತ್ತಾರಿ ಪಿ.ವಿ. ರಸ್ತೆಯ ಕೆ.ವಿ.ಹೌಸ್‌ನ ಎಂ. ಇಸ್ಮಾಯಿಲ್‌ (37)ನನ್ನು ರಾಜಪುರಂ ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಇಸ್ಮಾಯಿಲ್‌ ಸಹಿತ 8 ಮಂದಿ ವಿರುದ್ಧ ರಾಜಪುರಂ ಪೊಲೀಸರು ಕೇಸು ದಾಖಲಿಸಿದ್ದಾರೆ. ಉಪ್ಪಳ ಗ್ರಾಮದ ಐದು ಎಕ್ರೆ ಜಮೀನಿನ ದಾಖಲು ಪತ್ರಗಳನ್ನು ನಕಲಿಯಾಗಿ ಸೃಷ್ಟಿಸಿ ಅದಕ್ಕೆ ಗ್ರಾಮಾಧಿಕಾರಿಯ ಡಿಜಿಟಲ್‌ ಸಹಿ ಹಾಕಿ ನೀಡಿ ಕೆಎಸ್‌ಎಫ್‌ಇ ಚಿಟ್‌ ಫಂಡ್‌ನಿಂದ ಆರೋಪಿಗಳು 70 ಲಕ್ಷ ರೂ. ಸಾಲ ಪಡೆದು ವಂಚಿಸಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು.

ಸಾಲವನ್ನು ಮರುಪಾವತಿಸದೆ ಇದ್ದಾಗ ಆರೋಪಿಗಳು ಸಲ್ಲಿಸಿದ ಭೂದಾಖಲು ಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಅದು ನಕಲಿ ಎಂಬುದು ತಿಳಿದು ಬಂದಿದೆ ಎಂದು ಕೆಎಸ್‌ಎಫ್‌ಇಯ ಶಾಖಾ ಮೆನೇಜರ್‌ ಪೊಲೀಸರಿಗೆ ದೂರು ನೀಡಿದ್ದರು. ಇದರಂತೆ ಪೊಲೀಸರು ಕೇಸು ದಾಖಲಿಸಿ ಬಂಧಿಸಿದ್ದಾರೆ.

ಇತರ ಆರೋಪಿಗಳ ಬಂಧನಕ್ಕೆ ಶೋಧ ನಡೆಯುತ್ತಿದೆ. ಬಂಧಿತ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಟಾಪ್ ನ್ಯೂಸ್

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.