Wildlife week: ವನ್ಯಜೀವಿ ಸಪ್ತಾಹ; ನಾಗರಹೊಳೆಯಲ್ಲಿ ವಿವಿಧ ಸ್ಪರ್ಧೆಗಳ ಆಯೋಜನೆ

ವನ್ಯಜೀವಿ-ಮಾನವ ಸಂಘರ್ಷ ತಡೆಗಟ್ಟುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ ಅರಣ್ಯಾಧಿಕಾರಿಗಳು

Team Udayavani, Oct 7, 2023, 10:42 AM IST

3-hunsur

ಹುಣಸೂರು: ನಾಗರಹೊಳೆ ಉದ್ಯಾನದಲ್ಲಿ ವನ್ಯಜೀವಿ ಸಪ್ತಾಹದ ಅಂಗವಾಗಿ ವಿವಿಧ ಪರಿಸರಯುಕ್ತ ಕಾರ್ಯಕ್ರಮಗಳನ್ನು ನಡೆಸಲಾಯಿತು.

ನಾಗರಹೊಳೆ ವನ್ಯಜೀವಿ ವಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಅಂಗವಾಗಿ ನಾಗರಹೊಳೆ ಸರ್ಕಾರಿ ಆಶ್ರಮ ಶಾಲಾ ಮಕ್ಕಳಿಂದ ಉದ್ಯಾನದೊಳಗೆ ಮೊದಲ ಎರಡು ದಿನ ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಲಾಯಿತು.

ಮಕ್ಕಳಿಗೆ ಪ್ಲಾಸ್ಟಿಕ್‌ನಿಂದ ವನ್ಯಜೀವಿಗಳಿಗೆ ಆಗುವ ಅನಾಹುತಗಳು, ವನ್ಯಜೀವಿ-ಅರಣ್ಯ ಸಂರಕ್ಷಣೆ, ಜೀವ ವೈವಿದ್ಯತೆ ಕುರಿತು ಜಾಗೃತಿ ಮೂಡಿಸಲಾಯಿತು. ಅಲ್ಲದೆ ನಾಗರಹೊಳೆ ಜೀವ ವೈವಿದ್ಯತೆ ಕುರಿತು ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.

ಸಪ್ತಾಹದ ಅಂಗವಾಗಿ ಕೊಡಗಿನ ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳು ಉದ್ಯಾನಕ್ಕೆ ಭೇಟಿ ಇತ್ತು. ಅಡವಿಯೊಳಗೆ ಸಿಬ್ಬಂದಿಗಳು ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳನ್ನು ತಿಳಿದುಕೊಂಡರು.

843 ಚ.ಕಿ.ಮೀ. ಇರುವ ನಾಗರಹೊಳೆ ಉದ್ಯಾನವನವು ಒಂದೆಡೆ ಬಂಡೀಪುರ ಮತ್ತೊಂದೆಡೆ ಕೇರಳದ ವಯನಾಡು ಅರಣ್ಯಕ್ಕೆ ಅಂಟಿಕೊಂಡಿದ್ದು, ಕೆಲ ಭಾಗ ಪಶ್ಚಿಮ ಘಟ್ಟಗಳ ಸಾಲಿನಲ್ಲೂ ಬರಲಿದ್ದು, ಇಲ್ಲಿ  ವನ್ಯಜೀವಿ ಮತ್ತು ಮಾನವ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ರೈಲ್ವೆ ಹಳಿ ಬೇಲಿ, ಸೋಲಾರ್ ಫೆನ್ಸಿಂಗ್ ವ್ಯವಸ್ಥೆ, ಆನೆ ಕಂದಕ ನಿರ್ವಹಣೆ, ಕಾವಲು ಸಿಬ್ಬಂದಿ ಹೀಗೆ ಅನೇಕ ಕ್ರಮಗಳ ಮೂಲಕ ವನ್ಯಜೀವಿ-ಮಾನವ ಸಂಘರ್ಷ ತಡೆಗಟ್ಟುವ ಕ್ರಮಗಳ ಬಗ್ಗೆ ಡಿ.ಆರ್.ಎಫ್.ಓ. ನವೀನ್‌ ರಾವತ್ ತಿಳಿಸಿಕೊಟ್ಟರು.

ಹುಲ್ಲುಗಾವಲು ನಿರ್ವಹಣೆ, ವನ್ಯಜೀವಿ ಸಂರಕ್ಷಣೆಯ ಮಹತ್ವ, ಉದ್ಯಾನ ನಿರ್ವಹಣೆ ಮತ್ತು ಅರಣ್ಯ ಇಲಾಖೆ ಕಾರ್ಯಕ್ರಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಅರಣ್ಯ ಇಲಾಖೆ ಕಾಲೇಜು ವಿದ್ಯಾರ್ಥಿಗಳಿಗೆ ನಾಗರಹೊಳೆ ಜೀವ ವೈವಿದ್ಯತೆ, ಸಂರಕ್ಷಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಆಶುಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು. ಎಸಿಎಫ್ ಅನುಷಾ, ಆರ್.ಎಫ್.ಓ. ಮಹಮದ್ ಜೀಷಾ ಮಾರ್ಗದರ್ಶನ ನೀಡಿದರು.

ಎಲ್ಲಾ ಉಪ ವಿಭಾಗಗಳಲ್ಲೂ ಕಾರ್ಯಕ್ರಮ:

ಉದ್ಯಾನದ ಅಂತರಸಂತೆ, ನಾಗರಹೊಳೆ, ಹುಣಸೂರು ಉಪ ವಿಭಾಗಗಳ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲೆ, ಪ್ರಬಂಧ, ಆಶುಭಾಷಣ ಸ್ಪರ್ಧೆಗಳನ್ನು ಆಯೋಜಿಸಿದೆ.

ಟಾಪ್ ನ್ಯೂಸ್

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

HD Revanna ನನ್ನನ್ನು ಅಪಹರಿಸಿಲ್ಲ, ಸಂಬಂಧಿಕರ ಮನೆಯಲ್ಲಿದ್ದೇನೆ

HD Revanna ನನ್ನನ್ನು ಅಪಹರಿಸಿಲ್ಲ, ಸಂಬಂಧಿಕರ ಮನೆಯಲ್ಲಿದ್ದೇನೆ

ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ 

ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ 

Siddaramaiah ಪಕ್ಷ ಬೇರೆಯಾದರೂ ಸಂಸದ ಪ್ರಸಾದ್‌ ಜತೆಗಿನ ಸ್ನೇಹಕ್ಕೆ ಧಕ್ಕೆ ಇರಲಿಲ್ಲ

Siddaramaiah ಪಕ್ಷ ಬೇರೆಯಾದರೂ ಸಂಸದ ಪ್ರಸಾದ್‌ ಜತೆಗಿನ ಸ್ನೇಹಕ್ಕೆ ಧಕ್ಕೆ ಇರಲಿಲ್ಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.