Desi Swara: ನ್ಯೂಜೆರ್ಸಿಯಲ್ಲಿ ಮೋದಕ ಪ್ರಿಯನ ಆರಾಧನೆ

ಗಣಪತಿಗೆ ಎಲ್ಲ ಏಳು ದಿನಗಳ ಕಾಲ ತ್ರಿಕಾಲ ಪೂಜೆ ನಡೆಯುತ್ತಿತ್ತು.

Team Udayavani, Oct 7, 2023, 4:29 PM IST

Desi Swara: ನ್ಯೂಜೆರ್ಸಿಯಲ್ಲಿ ಮೋದಕ ಪ್ರಿಯನ ಆರಾಧನೆ

ನ್ಯೂಜೆರ್ಸಿ: ಅಮೆರಿಕ ನ್ಯೂಜೆರ್ಸಿಯಲ್ಲಿ ಇತ್ತೀಚೆಗೆ ಗಣೇಶ ಚತುರ್ಥಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಶಾಪಿಂಗ್‌ ಮಾಲ್‌ ಒಂದರ ಹತ್ತಿರದ ಖಾಲಿ ಸ್ಥಳದಲ್ಲಿ ವಿಶಾಲವಾದ ಪೆಂಡಾಲ್‌ ನಿರ್ಮಿಸಿ ಅದರಲ್ಲಿ ಏರ್ಪಡಿಸಲಾಗಿತ್ತು. ಸಪ್ತಾಶ್ವಗಳ ಮೇಲೆ ವಿರಾಜಮಾನನಾದ ಬೃಹತ್‌ ಗಾತ್ರದ ಗಣಪತಿಯ ಮೂರ್ತಿ, ಪಕ್ಕದಲ್ಲಿ 1500ಪೌಂಡ್‌ (680ಕಿ.ಲೋ.) ತೂಕದ ಮೋದಕ ಆಕರ್ಷಕವಾಗಿತ್ತು. ಪಕ್ಕದಲ್ಲಿ ಬೃಹದಾಕಾರದ ಕಾಣಿಕೆ ಹುಂಡಿಯನ್ನು ಮೂಷಿಕದ ರೂಪದಲ್ಲಿ ಇರಿಸಲಾಗಿತ್ತು.

ಇಲ್ಲಿರುವ ಗಣಪತಿಗೆ ಎಲ್ಲ ಏಳು ದಿನಗಳ ಕಾಲ ತ್ರಿಕಾಲ ಪೂಜೆ ನಡೆಯುತ್ತಿತ್ತು. ಪ್ರತೀ ದಿನವೂ ಭಾರೀ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು. ಗಣಪತಿಯನ್ನು ಇರಿಸಿದ್ದ ಮಂಟಪದ ಹೊರಭಾಗದಲ್ಲಿ ಮಳಿಗೆಗಳು, ವೇದಿಕೆಯಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಾಕರ್ಷಣೆಯ ಕೇಂದ್ರವಾಗಿತ್ತು. ಕಾರ್ಯಕ್ರಮದ ಪ್ರಾಯೋಜಕರೂ ಸೇರಿದಂತೆ ಉದ್ಯಮಿಗಳು ವಿವಿಧ ಬಗೆಯ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ಈ ಸ್ಪರ್ಧೆ ಶುಲ್ಕ ರಹಿತವಾಗಿದ್ದು, ಹೆಚ್ಚಿನವರು ಭಾಗವಹಿಸಿ ಬಹುಮಾನ ಪಡೆದುಕೊಳ್ಳುತ್ತಿದ್ದರು.

ವಿಶೇಷವೆಂದರೆ ಕೆಲವು ಮಳಿಗೆಗಳನ್ನು ಇನ್‌ಸ್ಟಾ ಗ್ರಾಂನ್ನಲ್ಲಿ ಹಿಂಬಾಲಿಸಿದರೆ ಅದಕ್ಕೂ ಬಹುಮಾನ ನೀಡುವ ಕೊಡುಗೆಗಳಿದ್ದವು. ಅಲ್ಲಿದ್ದ ಇನ್ನೊಂದು ಆಕರ್ಷಣೆ ಮೋದಿ ಟಾಯ್ಸ್‌ . ಈ ಮಳಿಗೆಯಲ್ಲಿ ವಿಶಿಷ್ಟ ರೀತಿಯ ಮ್ಕಳ ಆಟದ ಸಾಮಗ್ರಿಗಳಿದ್ದವು. ಗಣಪತಿ, ಹನುಮಂತ, ಸರಸ್ವತಿ, ಲಕ್ಷ್ಮೀ ಮುಂತಾದ ಗೊಂಬೆಗಳನ್ನು ಒತ್ತಿದಾಗ ಆಯಾ ದೇವರನ್ನು ಸ್ತುತಿಸುವ ಹಾಡು ಮೂಡಿಬರುತ್ತಿದ್ದು ಮಕ್ಕಳಿಗೆ ಇದೊಂದು ರೀತಿಯಲ್ಲಿ ವಿಶಿಷ್ಟ ಆಕರ್ಷಣೆಯಾಗಿತ್ತು ಎನ್ನಬಹುದು. ಪ್ರತೀ ದಿನ ಪೂಜೆಯ ವೇಳೆ ಪ್ರಸಿದ್ಧ ನಾಸಿಕ್‌ ಬ್ಯಾಂಡ್‌ ಇದ್ದುದು ಇನ್ನೊಂದು ವೈಶಿಷ್ಟ್ಯವಾಗಿತ್ತು.

ವರದಿ: ವಂದಿತಾ ಗೌತಮ್‌ ಕಿಣಿ, ನ್ಯೂಜೆರ್ಸಿ

ಟಾಪ್ ನ್ಯೂಸ್

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Mother’s Day 2024: ಅಮ್ಮನಾಗಿ ಅಮ್ಮನನ್ನು ಅರಿತಾಗ….

World Mother’s Day 2024: ಅಮ್ಮನಾಗಿ ಅಮ್ಮನನ್ನು ಅರಿತಾಗ….

world mother’s day 2024: ಯುಗಯುಗದಲ್ಲೂ ತಾಯಿ ದೇವತೆ…

World Mother’s Day 2024: ಯುಗಯುಗದಲ್ಲೂ ತಾಯಿ ದೇವತೆ…

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.