Bigg Boss ಮನೆಗೆ ಡ್ರೋನ್‌ ಪ್ರತಾಪ್‌, ರಕ್ಷಕ್‌ ಬುಲೆಟ್..? ಇವರೇ ಅಂತಿಮ ಸ್ಪರ್ಧಿಗಳು?


Team Udayavani, Oct 8, 2023, 12:15 PM IST

Bigg Boss ಮನೆಗೆ ಡ್ರೋನ್‌ ಪ್ರತಾಪ್‌, ರಕ್ಷಕ್‌ ಬುಲೆಟ್..? ಇವರೇ ಅಂತಿಮ ಸ್ಪರ್ಧಿಗಳು?

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10 ಇಂದು ಸಂಜೆ (ಅ. 8ರಂದು) ಆರಂಭಗೊಳ್ಳಲಿದೆ. ಇನ್ನೇನು ಕಾರ್ಯಕ್ರಮ ಟಿವಿಯಲ್ಲಿ ಪ್ರಸಾರವಾಗಬೇಕೆನ್ನುವಾಗಲೇ ಸ್ಪರ್ಧಿಗಳ ಒಂದೊಂದೇ ಹೆಸರುಗಲು ಹೊರಬೀಳುತ್ತಿದೆ.

ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಇರುತ್ತದೆ ಎಂದು ಈಗಾಗಲೇ ಬಿಗ್‌ ಬಾಸ್‌ ಕಾರ್ಯಕ್ರಮದ ಆಯೋಜಕರು ಹೇಳಿದ್ದಾರೆ. ಈಗಾಗಲೇ ಕೆಲ ಜನರ ಹೆಸರು ಬಿಗ್‌ ಬಾಸ್‌ ಮನೆಯೊಳಗೆ ಎಂಟ್ರಿ ಆಗುವ ಪಟ್ಟಿಯಲ್ಲಿ ಪಕ್ಕಾ ಆಗಿದೆ.

ಸಿಕ್ಕಾಪಟ್ಟೆ ಸುದ್ದಿಯಾಗಿ, ಆ ಬಳಿಕ ಟ್ರೋಲ್‌ ಆಗಿದ್ದ ಡ್ರೋನ್‌ ಪ್ರತಾಪ್‌ ಅವರು ಬಿಗ್‌ ಬಾಸ್‌ ಮನೆಯೊಳಗೆ ಎಂಟ್ರಿ ಆಗೋದು ಪಕ್ಕಾ ಎನ್ನಲಾಗಿದೆ. ಕಲರ್ಸ್‌ ಕನ್ನಡ ಕಾರ್ಯಕ್ರಮದಲ್ಲಿ ಎಂಟ್ರಿ ಆಗುವ ಸ್ಪರ್ಧಿಗಳ ಪ್ರೋಮೊವನ್ನು ರಿಲೀಸ್‌ ಮಾಡಿದ್ದು, ಇದರಲ್ಲಿ ಡ್ರೋನ್‌ ಪ್ರತಾಪ್‌, ಬುಲೆಟ್‌ ಪ್ರಕಾಶ್‌ ಮಗ ರಕ್ಷಕ್‌ ಹಾಗೂ ವರ್ತೂರ್ ಸಂತೋಷ್ (ಹಳ್ಳಿಕಾರ್)‌ ಅವರನ್ನು ತೋರಿಸಲಾಗಿದೆ.  ಆದರೆ ಇಲ್ಲೊಂದು ಟ್ವಿಸ್ಟ್‌ ಇದೆ.

ಮೂವರನ್ನು ವೇದಿಕೆ ಮೇಲೆ ಕರೆದು ಮೂವರಲ್ಲಿ ಯಾರು ಹೋಗಬೇಕು ಎನ್ನುವುದನ್ನು ಪ್ರೇಕ್ಷಕರಲ್ಲಿ ವೋಟ್‌ ಮಾಡಲು ಕಿಚ್ಚ ಹೇಳಿದ್ದಾರೆ. ಈ ಮೂವರಲ್ಲಿ ಯಾರು ಮನೆಯೊಳಗೆ ಹೋಗುತ್ತಾರೆ ಎನ್ನುವುದರ ಕುತೂಹಲಕ್ಕೆ ಸಂಜೆ 6  ಬಳಿಕ ತೆರೆ ಬೀಳಲಿದೆ.

ಇನ್ನು ಬಿಗ್‌ ಬಾಸ್‌ ಮನೆಯೊಳಗೆ ಹೋಗುತ್ತಾರೆ ಎನ್ನುವ ಪಟ್ಟಿಯೊಂದು ಹೊರಬಿದ್ದಿದೆ.

ಕಾಮಿಡಿ ಕಿಲಾಡಿ‌ ಖ್ಯಾತಿಯ ಸಂತೋಷ್, ಕಿರುತೆರೆ ನಟಿ ಭಾಗ್ಯಶ್ರೀ,ನಮೃತಾ ಗೌಡ, ಸ್ನೇಹಿತ್‌ ಗೌಡ, ತನಿಶಾ ಗೌಡ,ವಿನಯ್‌ ಗೌಡ, ನೀತು ವನಜಾಕ್ಷಿ, ಗೌರೀಶ್‌ ಅಕ್ಕಿ, ಇಶಾನಿ, ನಟಿ ಸಂಗೀತ ಶೃಂಗೇರಿ, ಕಾರ್ತಿಕ್‌ ಮಹೇಶ್‌, ಸ್ನೇಕ್‌ ಶ್ಯಾಮ್‌ ಅವರು ಬಿಗ್‌ ಬಾಸ್‌ ಮನೆಯಲ್ಲಿ ಸ್ಪರ್ಧಿಗಳಾಗಿ ಇರಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.