October 21ಕ್ಕೆ ಗಗನಯಾನ ಮೊದಲ ಪರೀಕ್ಷೆ: ಶ್ರೀಹರಿಕೋಟದಲ್ಲಿ ನಡೆಯಲಿದೆ ಪ್ರಕ್ರಿಯೆ
Team Udayavani, Oct 11, 2023, 1:13 AM IST
ಹೊಸದಿಲ್ಲಿ: ಇಸ್ರೋ ಮುಂದಿನ ವರ್ಷ ಕೈಗೊಳ್ಳಲು ಉದ್ದೇಶಿಸಿರುವ ಮಾನವಸಹಿತ ಗಗನ ಯಾತ್ರೆಗೆ ಸಿದ್ಧತೆ ಗಳು ಒಂದೊಂದಾಗಿ ಪ್ರಗತಿ ಕಾಣುತ್ತಿವೆ. ಅ. 21 ರಂದು ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿ ಮೊದಲ ಹಂತದ ಸರಣಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಗಗನ ನೌಕೆಯ ಮಾದರಿ ಯನ್ನು ನಭಕ್ಕೆ ಉಡಾವಣೆಗೊಳಿಸಿ ಅದು ಯಶಸ್ವಿಯಾಗಿ ಬಂಗಾಳಕೊಲ್ಲಿಯಲ್ಲಿ ಇಳಿಯು ವಂತೆ ಮಾಡುವ ಪ್ರಯತ್ನಗಳನ್ನು ನಡೆಸಲಾಗುತ್ತದೆ.
ಬಾಹ್ಯಾಕಾಶ ಹೊರವಲಯದ ಪರಿಮಿತಿಗೆ ಗಗನ ನೌಕೆಯ ಮಾದರಿಯನ್ನು ಕಳುಹಿಸಲಾಗುತ್ತದೆ. ಅನಂತರ ಅದನ್ನು ಸುರಕ್ಷಿತವಾಗಿ ಬಂಗಾಳಕೊಲ್ಲಿಗೆ ಇಳಿಸಲಾಗುತ್ತದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಹಾಯಕ ಸಚಿವ ಡಾ| ಜಿತೇಂದ್ರ ಸಿಂಗ್ ಹೇಳಿದ್ದಾರೆ. ಮಾದರಿ ನೌಕೆಯಲ್ಲಿ ಕ್ರ್ಯೂ ಎಸ್ಕೇಪ್ ಸಿಸ್ಟಮನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕ್ರ್ಯೂ ಎಸ್ಕೇಪ್ ಸಿಸ್ಟಮ್ ಎಂದರೇನು?
ಶುಕ್ರವಾರ ನಡೆಸಲು ಉದ್ದೇಶಿಸಲಾಗಿರುವ ಟಿವಿ-ಡಿ1 ಪರೀಕ್ಷಾರ್ಥ ಗಗನನೌಕೆಯ ಮಾದರಿಯಲ್ಲಿ ಇರುವ ಪೇ ಲೋಡ್ನಲ್ಲಿ ಗಗನಯಾನದಲ್ಲಿ ತೆರಳುವವರು, ಕ್ರ್ಯೂ ಎಸ್ಕೇಪ್ ಸಿಸ್ಟಮ್ ಸೇರ್ಪಡೆ ಮಾಡಲಾಗಿದೆ. ಗಗನನೌಕೆಯ ಮಾದರಿ ಬಂಗಾಳಕೊಲ್ಲಿಯಿಂದ 17 ಕಿ.ಮೀ. ಎತ್ತರದಲ್ಲಿರುವಾಗಲೇ ಅದರಲ್ಲಿ ಇರುವ ಸಿಬಂದಿ ಸುರಕ್ಷಿತವಾಗಿ ಇಳಿಯುವಂತೆ ಮಾಡಲಾಗುತ್ತದೆ. ಅದು ಯಶಸ್ವಿಯಾದರೆ ಮಾನವ ಸಹಿತ ಯಾತ್ರೆಯ ಒಂದು ಹಂತ ಯಶಸ್ವಿಯಾದಂತಾಗುತ್ತದೆ ಎಂದು ಇಸ್ರೋ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು
Nehru ಕಾಲದಲ್ಲಿ ಕಬಳಿಸಿದ್ದ ಹಳ್ಳಿಯಲ್ಲಿ ಚೀನ ಗ್ರಾಮ: ಸಚಿವ ಜೈಶಂಕರ್ ತಿರುಗೇಟು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ
Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ