Gaza; 1.1 ಮಿಲಿಯನ್ ಪ್ಯಾಲೆಸ್ಟೀನಿಯರ ಸ್ಥಳಾಂತರಕ್ಕೆ ಆದೇಶ: 24 ಗಂಟೆ ಅವಧಿ

ಕಾರ್ಯಾಚರಣೆಯಲ್ಲಿ ಯಾವುದೇ ಬಿಡುವು ಪಡೆಯುವುದಿಲ್ಲ ಎಂದ ನೆತನ್ಯಾಹು

Team Udayavani, Oct 13, 2023, 3:50 PM IST

1-asdasd

ಗಾಜಾಪಟ್ಟಿ: ಇಸ್ರೇಲಿ ಪಡೆಗಳು ನಿರಂತರ ವೈಮಾನಿಕ ದಾಳಿಗಳನ್ನು ನಡೆಸಿ ಗಾಜಾದಲ್ಲಿ ಉಗ್ರರು ಅಡಗಿರುವ ನೂರಾರು ಕಟ್ಟಡಗಳನ್ನು ಧ್ವಂಸ ಮಾಡುತ್ತಿದ್ದು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಕಾರ್ಯಾಚರಣೆಯಲ್ಲಿ ಯಾವುದೇ ಬಿಡುವು ಪಡೆಯುವುದಿಲ್ಲ ಎಂದು ಖಂಡತುಂಡವಾಗಿ ಹೇಳಿದ್ದಾರೆ.

ಕಳೆದ ವಾರ 1,200 ಕ್ಕೂ ಹೆಚ್ಚು ಇಸ್ರೇಲಿ ಪ್ರಜೆಗಳನ್ನು ಬಲಿತೆಗೆದುಕೊಂಡ ಭೀಕರ ಉಗ್ರ ದಾಳಿಗೆ ಸೇಡು ತೀರಿಸಿಕೊಳ್ಳಲು ಪ್ಯಾಲೆಸ್ತೀನ್ ಉಗ್ರರ ಗುಂಪು ಹಮಾಸ್‌ನ ಪ್ರತಿಯೊಬ್ಬ ಸದಸ್ಯನನ್ನೂ ನಮ್ಮ ಮಿಲಿಟರಿ ಬಲಿ ತೆಗೆದುಕೊಳ್ಳುತ್ತದೆ ಎಂದು ನೆತನ್ಯಾಹು ಘೋಷಿಸಿದ್ದಾರೆ.

ವಿಶ್ವಸಂಸ್ಥೆಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಉತ್ತರ ಗಾಜಾದಿಂದ ಎನ್‌ಕ್ಲೇವ್‌ನ ದಕ್ಷಿಣಕ್ಕೆ 1.1 ಮಿಲಿಯನ್ ಪ್ಯಾಲೆಸ್ಟೀನಿಯನ್ನರನ್ನು (ಬಹುತೇಕ ಅರ್ಧದಷ್ಟು ಜನಸಂಖ್ಯೆ) ಸ್ಥಳಾಂತರಿಸಲು ಇಸ್ರೇಲಿ ಮಿಲಿಟರಿ ನಿರ್ದೇಶಿಸಿರುವುದರಿಂದ ಗಾಜಾದ ಮೇಲೆ ನೆಲದ ಆಕ್ರಮಣವು ಸನ್ನಿಹಿತವಾಗಿದೆ.

ವಿಶ್ವಸಂಸ್ಥೆಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಉತ್ತರ ಗಾಜಾದಿಂದ ಎನ್‌ಕ್ಲೇವ್‌ನ ದಕ್ಷಿಣಕ್ಕೆ 1.1 ಮಿಲಿಯನ್ ಪ್ಯಾಲೆಸ್ಟೀನಿಯನ್ನರನ್ನು (ಬಹುತೇಕ ಅರ್ಧದಷ್ಟು ಜನಸಂಖ್ಯೆ) ಸ್ಥಳಾಂತರಿಸಲು ಇಸ್ರೇಲಿ ಮಿಲಿಟರಿ ನಿರ್ದೇಶಿಸಿರುವುದರಿಂದ ಗಾಜಾದ ಮೇಲೆ ಪೂರ್ಣ ಪ್ರಮಾಣದ ಆಕ್ರಮಣವು ಸನ್ನಿಹಿತವಾಗಿದೆ.

ಇಸ್ರೇಲ್ ನೆಲದ ಆಕ್ರಮಣವನ್ನು ನಿರ್ಧರಿಸಿದ್ದು ತಯಾರಿ ನಡೆಸುತ್ತಿದೆ ಎಂದು ಗುರುವಾರ ಮಿಲಿಟರಿ ಹೇಳಿತ್ತು. ಗಾಜಾ ಗಡಿಯ ಬಳಿ ಬೃಹತ್ ಸಜ್ಜುಗೊಳಿಸುವಿಕೆ ಮಾಡಲಾಗಿದ್ದು, ಟ್ಯಾಂಕ್‌ಗಳು ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ನಿಯೋಜಿಸಲಾಗಿದೆ. ಜನನಿಬಿಡ ಪ್ರದೇಶಗಳ ಮೇಲೆ ತೀವ್ರವಾದ ಬಾಂಬ್ ದಾಳಿಯು ನೆಲದ ಆಕ್ರಮಣಕ್ಕೆ ಮುನ್ನುಡಿಯಾಗಿದೆ.

2014 ರಲ್ಲಿ ಆಪರೇಷನ್ ಪ್ರೊಟೆಕ್ಟಿವ್ ಎಡ್ಜ್‌ನಲ್ಲಿ ಇಸ್ರೇಲ್ ಕೊನೆಯ ಬಾರಿ ಗಾಜಾಕ್ಕೆ ತನ್ನ ಪಡೆಗಳನ್ನು ಕಳುಹಿಸಿತ್ತು. ಹಿಂದಿನ ನೆಲದ ಕಾರ್ಯಾಚರಣೆಗಳ ಹೊರತಾಗಿಯೂ, ಇಸ್ರೇಲ್ ಅಗಾಧವಾದ ಉನ್ನತ ಮಿಲಿಟರಿ, ತಾಂತ್ರಿಕ ಮತ್ತು ಸೈಬರ್ ಪರಾಕ್ರಮದೊಂದಿಗೆ ದಟ್ಟ ಜನ ಸಂದಣಿ ಇರುವ ನಗರ ಭೂಪ್ರದೇಶದಲ್ಲಿ ಯುದ್ಧ ಮಾಡುವಲ್ಲಿ ಎದುರಾಳಿಗಳ ಎದುರು ಹಲವಾರು ಸವಾಲುಗಳನ್ನು ಎದುರಿಸಬೇಕಾಗಬಹುದು ಎನ್ನಲಾಗಿದೆ.

ಗಾಜಾ ಪಟ್ಟಿ, 140-ಚದರ ಮೈಲಿ ಪ್ರದೇಶವು 2 ದಶಲಕ್ಷಕ್ಕೂ ಹೆಚ್ಚು ಜನರಿಗೆ ನೆಲೆಯಾಗಿದೆ, ಇದು ಭೂಮಿಯ ಮೇಲಿನ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾಗಿದೆ. ಆದ್ದರಿಂದ, ತುಂಬಿದ, ನಗರ ವಲಯಕ್ಕೆ ಸೈನ್ಯವನ್ನು ಕಳುಹಿಸುವುದು ಎರಡೂ ಕಡೆಯಿಂದ ಹೆಚ್ಚಿನ ನಾಗರಿಕ ಸಾವುನೋವುಗಳಿಗೆ ಕಾರಣವಾಗಬಹುದು ಎನ್ನಲಾಗಿದೆ.

ಟಾಪ್ ನ್ಯೂಸ್

Kharge 2

5 ವರ್ಷಗಳ‌ಲ್ಲಿ ಭಾರತವು ಜಗತ್ತಿನ ಉತ್ಪಾದನ ಕೇಂದ್ರ: ಖರ್ಗೆ ಭರವಸೆ

EC

ಮತದಾನ ಮುಗಿದ ದಿನವೇ ಮಾಹಿತಿ ನೀಡಿ:ಆಯೋಗಕ್ಕೆ ಆಗ್ರಹ

court

Banned ಇಂಡಿಯನ್‌ ಮುಜಾಹಿದೀನ್‌ ಸಹ ಸಂಸ್ಥಾಪಕನಿಗೆ ಜಾಮೀನು

Rain ಗುಡುಗು-ಸಿಡಿಲು ಮಳೆ; ಓರ್ವ ಸಾವು, ಇಬ್ಬರಿಗೆ ಗಾಯ

Rain ಗುಡುಗು-ಸಿಡಿಲು ಮಳೆ; ಓರ್ವ ಸಾವು, ಇಬ್ಬರಿಗೆ ಗಾಯ; ಏಕಾಏಕಿ ವರ್ಷಧಾರೆ, ಹಲವು ಕಡೆ ಹಾನಿ

rain

Delhi; ಬಿರುಗಾಳಿ ಸಹಿತ ಮಳೆಗೆ ರಾಜಧಾನಿ  ತತ್ತರ

ವಾರಾಂತ್ಯ, ಸರಣಿ ರಜೆ: ಧಾರ್ಮಿಕ ಕ್ಷೇತ್ರ,ಪ್ರವಾಸಿ ತಾಣಗಳಲ್ಲಿ ಜನಜಂಗುಳಿ

ವಾರಾಂತ್ಯ, ಸರಣಿ ರಜೆ: ಧಾರ್ಮಿಕ ಕ್ಷೇತ್ರ,ಪ್ರವಾಸಿ ತಾಣಗಳಲ್ಲಿ ಜನಜಂಗುಳಿ

dhಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ; ಸಮಾಜಕ್ಕಾಗಿ ದುಡಿವ ತುಡಿತವುಳ್ಳವರಿಂದ ಸಂಸ್ಥೆ ಪ್ರಗತಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ; ಸಮಾಜಕ್ಕಾಗಿ ದುಡಿವ ತುಡಿತವುಳ್ಳವರಿಂದ ಸಂಸ್ಥೆ ಪ್ರಗತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vimana

Pakistan: ಬಾಲಕನ ಶವವನ್ನು ಬಿಟ್ಟೇ ಹಾರಿದ ವಿಮಾನ!

1-wqeqweqw

Afghanistan; ದಿಢೀರ್‌ ಪ್ರವಾಹ: ಒಂದೇ ದಿನ 300 ಮಂದಿ ಸಾವು!

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

Floods: ಮಳೆ, ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಘಾನಿಸ್ತಾನ, 200ಕ್ಕೂ ಅಧಿಕ ಜನರು ಮೃತ್ಯು

Floods: ಮಳೆ, ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಘಾನಿಸ್ತಾನ, 200ಕ್ಕೂ ಅಧಿಕ ಜನರು ಮೃತ್ಯು

1—-eewewqe

45% ಅಂಗವೈಕಲ್ಯವಿದ್ದರೂ ಎವರೆಸ್ಟ್‌ ಬೇಸ್‌ಗೆ ಟ್ರೆಕ್‌!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

vimana

Pakistan: ಬಾಲಕನ ಶವವನ್ನು ಬಿಟ್ಟೇ ಹಾರಿದ ವಿಮಾನ!

Kharge 2

5 ವರ್ಷಗಳ‌ಲ್ಲಿ ಭಾರತವು ಜಗತ್ತಿನ ಉತ್ಪಾದನ ಕೇಂದ್ರ: ಖರ್ಗೆ ಭರವಸೆ

EC

ಮತದಾನ ಮುಗಿದ ದಿನವೇ ಮಾಹಿತಿ ನೀಡಿ:ಆಯೋಗಕ್ಕೆ ಆಗ್ರಹ

1-wewqwqe

ಸನಾತನ ಸಂಸ್ಥೆ ಉಗ್ರ ಸಂಘಟನೆ: ಕಾಂಗ್ರೆಸ್‌ ನಾಯಕ ಚವಾಣ್‌

police crime

Fake encounter ಪ್ರಕರಣ: ಪೊಲೀಸ್‌ ಅಧಿಕಾರಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.