EGG ಅಂಗನವಾಡಿಗಳಿಗೆ ಬಾಲ ವಿಕಾಸ ಸಮಿತಿ ಮೂಲಕ ಮೊಟ್ಟೆ ಪೂರೈಕೆ


Team Udayavani, Oct 13, 2023, 11:05 PM IST

EGG ಅಂಗನವಾಡಿಗಳಿಗೆ ಬಾಲ ವಿಕಾಸ ಸಮಿತಿ ಮೂಲಕ ಮೊಟ್ಟೆ ಪೂರೈಕೆ

ಉಡುಪಿ: ಅಂಗನವಾಡಿ ಗಳಿಗೆ ಗುಣಮಟ್ಟದ ಮೊಟ್ಟೆ ಪೂರೈಕೆ ಯಾಗುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಟೆಂಡರ್‌ ಪ್ರಕ್ರಿಯೆ ಯನ್ನು ರದ್ದುಗೊಳಿಸಿ ಬಾಲ ವಿಕಾಸ ಸಮಿತಿ ಮೂಲಕ ಮೊಟ್ಟೆ ಖರೀದಿಗೆ ಸರಕಾರ ಆದೇಶ ಹೊರಡಿಸಿದೆ.

ಗ್ರಾ.ಪಂ. ಅಥವಾ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಗಳಲ್ಲಿ ಇರುವ ಅಂಗ ನವಾಡಿಗಳಲ್ಲಿ ಆಯಾ ವಾರ್ಡ್‌ನ ಸದಸ್ಯರ ಅಧ್ಯಕ್ಷತೆಯಲ್ಲಿ ವಾರ್ಡ್‌ ಸಮಿತಿ ರಚನೆಯಾಗಿರುತ್ತದೆ. ಈ ಸಮಿತಿಯು ಸಭೆ ನಡೆಸಿ ಮಕ್ಕಳ ಸಂಖ್ಯೆಗೆ ಆಧಾರವಾಗಿ ಮೊಟ್ಟೆ ಖರೀದಿ ಮಾಡಲಿದೆ. ತಿಂಗಳಿಗೆ 2ರಿಂದ 3 ಬಾರಿ ಮೊಟ್ಟೆ ಖರೀದಿ ಮಾಡಬಹುದಾಗಿದೆ. ಇದರಿಂದ ಮೊಟ್ಟೆಗಳ ಶೇಖರಣೆ ಅಥವಾ ಹಾಳಾಗುವ ಸಮಸ್ಯೆ ಇರುವುದಿಲ್ಲ. ಟೆಂಡರ್‌ ಪ್ರಕ್ರಿಯಲ್ಲಿ ತಿಂಗಳಿಗೆ ಬೇಕಾಗುವ ಮೊಟ್ಟೆಯನ್ನು ಒಮ್ಮೆಗೆ ಪೂರೈಕೆ ಮಾಡುವುದರಿಂದ ಶೇಖರಿಸಿ ಇಟ್ಟುಕೊಳ್ಳುವುದು ಅಂಗನ ವಾಡಿ ಕೇಂದ್ರಗಳಿಗೆ ಸವಾಲಿನ ವಿಷಯವಾಗಿತ್ತು. ಈಗ ಬಾಲ ವಿಕಾಸ ಸಮಿತಿಯಿಂದ ಸ್ಥಳೀಯವಾಗಿ ಮೊಟ್ಟೆ ಖರೀದಿ ಮಾಡಬಹುದಾಗಿದೆ. ಎಲ್ಲ ಸಮಿತಿಗೂ ಮುಂಗಡವಾಗಿ ಅನುದಾನವನ್ನು ನೀಡಿದ್ದೇವೆ. ಅಂಗನವಾಡಿ ಕಾರ್ಯಕತೆಯರು ಇದರ ನಿರ್ವಹಣೆ ಮಾಡಲಿದ್ದಾರೆ.

ಜಂಟಿ ಖಾತೆಯ ಮೂಲಕ ಅನುದಾನ ಬಳಕೆ ಮಾಡಲಾಗುತ್ತದೆ. ಸ್ಥಳೀಯವಾಗಿಯೂ ಜನರಿಗೆ ಇದರ ಮಾಹಿತಿಯೂ ಸಿಗುತ್ತದೆ ಎಂದು ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 1,222 ಅಂಗನವಾಡಿ ಗಳಿವೆ. ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡಲಾಗುತ್ತದೆ.

ಟಾಪ್ ನ್ಯೂಸ್

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.