Citroen C3 Aircross: ಸಿಟ್ರಾನ್‌ ಸಿ3 ಏರ್‌ಕ್ರಾಸ್‌ ಎಸ್‌ಯುವಿ ಮಾರುಕಟ್ಟೆಗೆ ಬಿಡುಗಡೆ


Team Udayavani, Oct 17, 2023, 9:58 AM IST

Citroen C3 Aircross: ಸಿಟ್ರಾನ್‌ ಸಿ3 ಏರ್‌ಕ್ರಾಸ್‌ ಎಸ್‌ಯುವಿ ಮಾರುಕಟ್ಟೆಗೆ ಬಿಡುಗಡೆ

ಹೊಸದಿಲ್ಲಿ: ಫ್ರಾನ್ಸ್‌ನ ಕಾರು ಕಂಪೆನಿ ಸಿಟ್ರಾನ್‌, ಭಾರತದ ಮಾರುಕಟ್ಟೆಗೆ ತನ್ನ ಹೊಚ್ಚ ಹೊಸ ಸಿ3 ಏರ್‌ ಕ್ರಾಸ್‌ ಎಸ್‌ಯುವಿ ಕಾರನ್ನು ಬಿಡುಗಡೆಗೊಳಿಸಿದೆ. 5 ಸೀಟರ್‌ ಹಾಗೂ 7 ಸೀಟರ್‌ಗಳಲ್ಲಿ ಕಾರು ಲಭ್ಯವಿದೆ. 1.2 ಲೀ. ಟರ್ಬೊ ಎಂಜಿನ್‌, ಆಟೊ ಸ್ಟಾಪ್‌/ಸ್ಟಾರ್ಟ್‌, ಎಲೆಕ್ಟ್ರಾನಿಕ್‌ ಸ್ಟೆಬಿಲಿಟಿ ಪ್ರೋಗ್ರಾಂ, ಹಿಲ್‌ ಹೋಲ್ಡ್‌ ಅಸಿಸ್ಟೆಂಟ್‌, ಟಯರ್‌ ಪ್ರಶರ್‌ ಮಾನಿಟರಿಂಗ್‌ ಸಿಸ್ಟಮ್‌ ಹೊಂದಿದೆ.

ಇದನ್ನೂ ಓದಿ:Tragedy: ಹೆದ್ದಾರಿಯಲ್ಲಿ ಹೊತ್ತಿ ಉರಿದ ಟ್ರಕ್‌; ನಾಲ್ವರು ಸಜೀವ ದಹನ

ಜತೆಗೆ 17.78 ಸೆಂ.ಮೀ. ಇಂಟೆಲ್ಲಿ-ಸ್ಮಾರ್ಟ್‌ ಟಿಎಫ್ ಟಿ ಕ್ಲಸ್ಟರ್‌, 26 ಸೆಂ.ಮೀ. ಇನ್ಫೋಟೇನ್ಮೆಂಟ್‌ ಸ್ಕ್ರೀನ್‌, ವೈರ್‌ಲೆಸ್‌ ಆ್ಯಂಡ್ರಾಯ್ಡ ಆಟೊ ಮತ್ತು ಆಟೊ ಕಾರ್‌ ಪ್ಲೇ ಸಹಿತ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ.

ಐದು ವೇರಿಯಂಟ್‌ಗಳಲ್ಲಿ ಕಾರು ಲಭ್ಯವಿದೆ. “ಸಿ3 ಏರ್‌ಕ್ರಾಸ್‌ ಯು’ ಬೆಲೆ (ಎಕ್ಸ್‌ ಶೋರೂಮ್‌-ಹೊಸ ದಿಲ್ಲಿ) 9,99,000 ರೂ., “ಸಿ3 ಏರ್‌ ಕ್ರಾಸ್‌ ಪ್ಲಸ್‌’ ಬೆಲೆ 11,34,000 ರೂ., “ಸಿ3 ಏರ್‌ಕ್ರಾಸ್‌ ಮ್ಯಾಕ್ಸ್‌ ‘ ಬೆಲೆ 11,99,000 ರೂ. ಹಾಗೂ 7 ಸೀಟರ್‌ ಗಳ “ಸಿ3 ಏರ್‌ಕ್ರಾಸ್‌ ಪ್ಲಸ್‌’ ಬೆಲೆ 11,69,000 ರೂ. ಮತ್ತು 7 ಸೀಟರ್‌ ಗಳ “ಸಿ3 ಏರ್‌ಕ್ರಾಸ್‌ ಮ್ಯಾ ಕ್ಸ್‌’ ಬೆಲೆ 12,34,000 ರೂ. ಇದೆ. ಇದೇ ವೇಳೆ
ಕಾರಿಗೆ ಎಮರ್ಜೆನ್ಸಿ ಮೆಡಿಕಲ್‌ ಎಕ್ಸ್‌ ಪೆನ್ಸಸ್‌ ಕವರ್‌ ಹಾ ಗೂ ಇಎಂಐ ಪ್ರೊಟೆಕ್ಟ್ ಕವರ್‌ ಎಂಬ ವಿಶೇಷ ವಿಮೆ ಯನ್ನು ಸಿಟ್ರಾನ್‌ ಪರಿಚಯಿಸಿದೆ.

ಈ ಕಾರುಗಳ ಮುಂಗಡ ಬುಕ್ಕಿಂಗ್‌ ಆರಂಭವಾಗಿ ದ್ದು, ಅ.31 ರಿಂದ ಕಾರುಗಳನ್ನು ಡೆಲಿವರಿ ಮಾಡಲಾಗುತ್ತದೆ ಎಂದು ಕಂಪೆನಿ ತಿಳಿಸಿದೆ.

ಟಾಪ್ ನ್ಯೂಸ್

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.