Pramod Muthalik: ಮುಂದಿನ 30 ದಿನ ಶಿವಮೊಗ್ಗ ಪ್ರವೇಶಿಸದಂತೆ ಮುತಾಲಿಕ್ ಗೆ ನಿರ್ಬಂಧ


Team Udayavani, Oct 18, 2023, 1:00 PM IST

Pramod Muthalik: ಮುಂದಿನ 30 ದಿನ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಪ್ರವೇಶಿಸದಂತೆ ನಿರ್ಬಂಧ

ಶಿವಮೊಗ್ಗ: ಶಿವಮೊಗ್ಗದ ಗಲಭೆ ಪೀಡಿತ ಪ್ರದೇಶ ರಾಗಿಗುಡ್ಡ ಪ್ರದೇಶಕ್ಕೆ ಭೇಟಿ ನೀಡಲು ತೆರಳುತ್ತಿದ್ದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗಕ್ಕೆ ಭೇಟಿ ನೀಡದಂತೆ ನಿರ್ಬಂಧ ವಿಧಿಸಲಾಗಿದೆ.

ಮಂಗಳವಾರ ರಾತ್ರಿ ಶಿವಮೊಗ್ಗಕ್ಕೆ ತೆರಳುತ್ತಿದ್ದ ವೇಳೆ ಪೊಲೀಸರು ಪ್ರಮೋದ್ ಮುತಾಲಿಕ್ ಅವರನ್ನು ಹೊಸನಗರದ ತಾಲೂಕಿನ ಮಾಸ್ತಿಕಟ್ಟೆ ಬಳಿ ತಡೆದ ಪೊಲೀಸರು ಮುಂದಿನ ಮೂವತ್ತು ದಿನಗಳ ಮಟ್ಟಿಗೆ ಶಿವಮೊಗ್ಗ ತೆರಳದಂತೆ ನಿರ್ಬಂಧ ಹೇರಲಾಗಿರುವ ಪ್ರತಿಯನ್ನು ನೀಡಿದ್ದಾರೆ.

ಗಲಭೆ ಪೀಡಿತ ಪ್ರದೇಶದಲ್ಲಿ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಪ್ರಚೋದನಕಾರಿ ಭಾಷಣ ಮಾಡುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಾಗಿದೆ ಅಲ್ಲದೆ ರಾಗಿಗುಡ್ಡ ಪ್ರದೇಶದಲ್ಲಿ ಈಗಾಗಲೇ ಸೆಕ್ಷನ್ 144 ನಿಷೇಧಾಜ್ಞೆ ಜಾರಿಯಲ್ಲಿದ್ದು ಹೀಗಾಗಿ ಮುಂದಿನ 30 ದಿನ ಶಿವಮೊಗ್ಗ ಪ್ರವೇಶಿಸದಂತೆ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Customs Officers: ಶೌಚಾಲಯದ ವಾಶ್‌ ಬೇಸಿನ್‌ನಲ್ಲಿ ಬಚ್ಚಿಟ್ಟಿದ್ದ 3.2 ಕೆ.ಜಿ. ಚಿನ್ನ ವಶ

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಪರಂ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಡಾ| ಜಿ. ಪರಮೇಶ್ವರ್‌

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.