Dream11ನಲ್ಲಿ ಕೋಟಿ ಗೆದ್ದು ಕೆಲಸದಿಂದ ಅಮಾನತಾದ ಸಬ್ ಇನ್ಸ್‌ಪೆಕ್ಟರ್!


Team Udayavani, Oct 19, 2023, 11:25 AM IST

tdy-2

ಪುಣೆ: ಜೀವನದಲ್ಲಿ ಕೆಲವೊಮ್ಮೆ ಅದೃಷ್ಟ ಎದುರಾಗುತ್ತದೆ. ಆದರೆ ಈ ಅದೃಷ್ಟದಿಂದಲೇ‌ ಜೀವನದಲ್ಲಿ ಸಂಕಷ್ಟ ಎದುರಾದರೆ ಹೇಗೆ?

ಇಂಥದ್ದೇ ಒಂದು ಘಟನೆ ಪುಣೆಯಲ್ಲಿ ನಡೆದಿದೆ. ಪುಣೆಯ ಸಬ್ ಇನ್ಸ್‌ಪೆಕ್ಟರ್ ಸೋಮನಾಥ್ ಜೆಂಡೆ ಅವರು ಇತ್ತೀಚೆಗೆ ಫ್ಯಾಂಟಸಿ ಗೇಮ್ ಆಗಿರುವ ಡ್ರೀಮ್ 11 ನಲ್ಲಿ ಟೀಮ್ ವೊಂದನ್ನು ಮಾಡಿದ್ದರು. ಅವರ ಅದೃಷ್ಟಕ್ಕೆ ಅವರು ಮಾಡಿದ ತಂಡಕ್ಕೆ ಬಂಪರ್ ಬಂದಿತ್ತು. 1.5 ಕೋಟಿ ರೂಪಾಯಿ ಬಂದಿತ್ತು.

ಪೊಲೀಸ್ ಒಬ್ಬರು ಕೋಟಿ ಗೆದ್ದ ಸುದ್ದಿ ಪುಣೆಯ ಪಿಂಪ್ರಿ-ಚಿಂಚ್ವಾಡ್ ನಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿತ್ತು. ಸೋಮನಾಥ್ ಅವರ ಹಣ ಗೆದ್ದಿರುವ ವಿಚಾರ ಸೋಶಿಯಲ್ ಮೀಡಿಯಾ ಸೇರಿದಂತೆ ಹಲವು ಸ್ಥಳೀಯ ಟವಿಗಳಲ್ಲೂ ಬಂದಿತ್ತು. 

ಇದೇ ವಿಚಾರವಾಗಿ ಸೋಮನಾಥ್ ಪೊಲೀಸ್ ಕೆಲಸದಿಂದ ಅಮಾನತು ಆಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿದ್ದು ಈ ರೀತಿ ‌ಮಾಡಿದ್ದಕ್ಕಾಗಿ ಅವರ ಮೇಲೆ ಕ್ರಮಕೈಗೊಂಡು, ತನಿಖೆಗೆ ಇಲಾಖೆ ಆದೇಶಿಸಿತ್ತು.

ಸೋಮನಾಥ್ ಅವರು ಅನುಮತಿಯಿಲ್ಲದೆ ಆನ್‌ಲೈನ್ ಆಟವನ್ನು ಆಡಿದ್ದರು ಮತ್ತು ಪೊಲೀಸ್ ಸಮವಸ್ತ್ರವನ್ನು ಧರಿಸಿ ಮಾಧ್ಯಮ ಸಂದರ್ಶನಗಳನ್ನು ನೀಡಿದ್ದಾರೆ. ಅವರು‌ ಕರ್ತವ್ಯ ಲೋಪದ ನಿಯಮವನ್ನು ಉಲ್ಲಂಘಿಸಿದ ಪರಿಣಾಮ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ತನಿಖೆ ನಡೆಸಿದ ಉಪ ಪೊಲೀಸ್ ಆಯುಕ್ತ, ಸ್ವಪ್ನಾ ಗೋರ್ ಅವರು ಹೇಳಿದ್ದಾರೆ. 

ಈ ಕ್ರಮ ಇತರೆ ಪೊಲೀಸರಿಗೆ ಮಾದರಿ ಆಗಬೇಕು. ಇಲಾಖೆಯಲ್ಲಿದ್ದು ಆನ್ ಲೈನ್ ಗೇಮ್ ಗಳನ್ನು ಆಡಬಾರದೆಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Leo: ಸಿಕ್ಕಾಪಟ್ಟೆ ಹೈಪ್ ಹೆಚ್ಚಿಸಿದ ‘ಲಿಯೋ’ ಬಗ್ಗೆ ಇದೆಂಥ ಅಭಿಪ್ರಾಯ.. ಎಲ್ಲೆಡೆ ಒಂದೇ ಮಾತು

ಟಾಪ್ ನ್ಯೂಸ್

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.