Injection: ಪುರುಷ ಗರ್ಭನಿಯಂತ್ರಣ ಇಂಜೆಕ್ಷನ್‌ ಪ್ರಯೋಗ ಯಶಸ್ವಿ


Team Udayavani, Oct 20, 2023, 12:38 AM IST

vaccine

ಹೊಸದಿಲ್ಲಿ: ಗರ್ಭನಿಯಂತ್ರಣ ವಿಚಾರ ದಲ್ಲಿ ಮಹಿಳೆಯರಿಗೆ ದೊರೆಯುತ್ತಿದ್ದ ವಿವಿಧ ವೈದ್ಯಕೀಯ ಮಾರ್ಗಗಳು ಇನ್ನು ಮುಂದೆ ಪುರುಷರಿಗೂ ಲಭ್ಯವಾಗಲಿವೆ. ಈ ನಿಟ್ಟಿನಲ್ಲಿ ಪುರುಷರಿಗಾಗಿಯೇ ವಿಶ್ವದ ಮೊಟ್ಟ ಮೊದಲ ಗರ್ಭನಿಯಂತ್ರಣ ಚುಚ್ಚುಮದ್ದನ್ನು ಅಭಿವೃದ್ಧಿ ಪಡಿಸಲಾಗಿದ್ದು, ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ (ಐಸಿಎಂಆರ್‌) ನಡೆಸಿ ರುವ ಪ್ರಯೋಗ ಯಶಸ್ವಿಯಾಗಿದೆ.

ಹೊಸದಿಲ್ಲಿ, ಉಧಂಪುರ, ಲುಧಿಯಾನಾ, ಜೈಪುರ, ಖರಗ್‌ಪುರದಲ್ಲಿರುವ ಸಂಶೋಧನ ಕೇಂದ್ರಗಳಲ್ಲಿ ಮೂರನೇ ಹಂತದ ಪ್ರಯೋಗವನ್ನು ನಡೆಸಲಾಗಿದೆ. ಪ್ರಯೋ ಗದಲ್ಲಿ 25 ರಿಂದ 40 ವಯಸ್ಸಿನ 303 ವಿವಾಹಿತ ಹಾಗೂ ಆರೋಗ್ಯವಂತ ಪುರುಷ ಅಭ್ಯರ್ಥಿಗಳು ಭಾಗಿಯಾಗಿದ್ದರು. ಅವರೆ ಲ್ಲರಿಗೂ 60 ಎಂಜಿ ರಿವರ್ಸೆಬಲ್‌ ಇನ್‌ಹಿಬಿಶನ್‌ ಆಫ್ ಸ್ಪರ್ಮ್ ಅಂಡರ್‌ ಗೈಡೆನ್ಸ್‌ ಇಂಜೆಕ್ಷನ್‌ ನೀಡಲಾಗಿತ್ತು. ಪ್ರಯೋಗದಲ್ಲಿ ಯಾವುದೇ ಅಡ್ಡ ಪರಿಣಾಮವಿಲ್ಲದೆಯೂ ಚುಚ್ಚುಮದ್ದು ಬಳಸುವ ಮೂಲಕ ಶೇ.99ರಷ್ಟು ಗರ್ಭಧಾರಣೆಯನ್ನು ನಿಯಂತ್ರಿ ಸಬಹುದೆಂಬುದು ತಿಳಿದುಬಂದಿದೆ. ಇದರ ಜತೆಗೆ ಪ್ರಯೋಗಕ್ಕೆ ಒಳಪಟ್ಟ ಪುರುಷರ ಪತ್ನಿಯರ ಆರೋಗ್ಯದ ಮೇಲೂ ನಿಗಾ ಇಟ್ಟು ಅವರ ಮೇಲೂ ಯಾವುದೇ ಅಡ್ಡ ಪರಿಣಾಮ ಬೀರಿಲ್ಲವೆಂದು ಖಚಿತ ಪಡಿಸಿಕೊಳ್ಳಲಾಗಿದೆ. ಸದ್ಯ ಪುರುಷರಲ್ಲಿನ ಸಂತಾನ ಸಾಮರ್ಥ್ಯದ ನಿಯಂತ್ರಣಕ್ಕಾಗಿ ವ್ಯಾಸಿಕ್ಟಮಿ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ. ಅದುವೇ ಸದ್ಯಕ್ಕೆ ಪರಿಣಾಮಕಾರಿಯಾಗಿದೆ.

ಟಾಪ್ ನ್ಯೂಸ್

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.